9 C
London
Wednesday, April 17, 2024
Homeಟೆನಿಸ್AICS ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟದ 2 ಪ್ರಶಸ್ತಿ ಜಯಿಸಿದ ಡೆಲ್ಲಿ ಪಬ್ಲಿಕ್ ಸ್ಕೂಲ್(MRPL)

AICS ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟದ 2 ಪ್ರಶಸ್ತಿ ಜಯಿಸಿದ ಡೆಲ್ಲಿ ಪಬ್ಲಿಕ್ ಸ್ಕೂಲ್(MRPL)

Date:

Related stories

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...

RCB ಯನ್ನು ಸುಟ್ಟು ಹಾಕಿದ ಮಯಾಂಕ್ ಯಾದವ್ ಅವರ ವೇಗ

RCB ವಿರುದ್ಧ 3/14 ರ ಅದ್ಭುತ ಬೌಲಿಂಗ್ ಅಂಕಿಅಂಶಗಳಿಗಾಗಿ  ಮಯಾಂಕ್ ಯಾದವ್...
spot_imgspot_img

ಡೆಲ್ಲಿ ಪಬ್ಲಿಕ್ ಸ್ಕೂಲ್(M.R.P.L)ನಲ್ಲಿ ಇತ್ತೀಚೆಗಷ್ಟೇ ನಡೆದ AICS ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟದ ಫಲಿತಾಂಶ.

ಅಂಡರ್ 14 ಹುಡುಗರು : ಪ್ರಥಮ-ಸೈಂಟ್ ತೆರೆಸಾ ಸ್ಕೂಲ್ ಮಂಗಳೂರು, ದ್ವಿತೀಯ-ಶಾರದಾ ವಿದ್ಯಾನಿಕೇತನ ತಲಪಾಡಿ

ಅಂಡರ್ 14 ಹುಡುಗಿಯರು : ಪ್ರಥಮ-ಸೈಂಟ್ ತೆರೆಸಾ ಸ್ಕೂಲ್ ಮಂಗಳೂರು, ದ್ವಿತೀಯ-ಸೈಂಟ್ ಅ್ಯಾಗ್ನೆಸ್ ಮಂಗಳೂರು

ಅಂಡರ್ 17 ಹುಡುಗರು : ಪ್ರಥಮ-ಡೆಲ್ಲಿ ಪಬ್ಲಿಕ್ ಸ್ಕೂಲ್ (M.R.P.L), ದ್ವಿತೀಯ-B.B.M.P ಬಂಟ್ವಾಳ

ಅಂಡರ್ 17 ಹುಡುಗಿಯರು : ಪ್ರಥಮ-ಡೆಲ್ಲಿ ಪಬ್ಲಿಕ್ ಸ್ಕೂಲ್, ದ್ವಿತೀಯ-ಶಾರದಾ ವಿದ್ಯಾನಿಕೇತನ ತಲಪಾಡಿ.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ PTA ಹಾಗೂ MRPL ನೌಕರರ ಸಂಘದ ಅಧ್ಯಕ್ಷ ಶ್ರೀ ಗೋಪಿರಾಮ್,PTA ಉಪಾಧ್ಯಕ್ಷೆ ಶ್ರೀಮತಿ ವಿನುತಾ,MRPL ನೌಕರರ ಸಂಘದ ಕಾರ್ಯದರ್ಶಿ ಶ್ರೀ ನರಸಿಂಹ ಮೂರ್ತಿ,ಪ್ರಾಂಶುಪಾಲರಾದ ಪಿ.ಎಸ್.ಚಂದ್ರಶೇಖರ್, ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಹಾಗೂ ಡೆಲ್ಲಿ ಪಬ್ಲಿಕ್ ಸ್ಕೂಲ್ ನ ದೈಹಿಕ ನಿರ್ದೇಶಕ ಶ್ರೀ ಗೌತಮ್ ಶೆಟ್ಟಿ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ನೀಡಿ ಪುರಸ್ಕರಿಸಿದರು.

ದೈಹಿಕ ಶಿಕ್ಷಣದ ಶಿಕ್ಷಕರಾದ ಶ್ರೀಮತಿ ಸುನೀತಾ ರೋಡ್ರಿಗಸ್,ಲೋಕೇಶ್ ದೇವಾಡಿಗ, ಪಂದ್ಯಾಕೂಟದ ಮುಖ್ಯ ತೀರ್ಪುಗಾರ ಅಶ್ವಿನ್ ಪಡುಕೋಣೆ ಪಂದ್ಯಾಕೂಟ ಯಶಸ್ವಿಗೊಳಿಸುವಲ್ಲಿ ಬಹಳಷ್ಟು ಶ್ರಮ ವಹಿಸಿದ್ದರು.

ಡೆಲ್ಲಿ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿನಿಯರ ವಿಭಾಗದ ಮುಖ್ಯಸ್ಥೆ ಜ್ಯೋತ್ಸ್ನಾ ಮನ್ನಾರ್ ಆಚಲ್ ಕಾರ್ಯಕ್ರಮ‌ ನಿರೂಪಣೆಗೈದರೆ, ಚಿನ್ಮಯಿ ಪೇಜತ್ತಾಯ ಧನ್ಯವಾದ ಸಮರ್ಪಿಸಿದರು. ಸಂಘಟನಾ ಸಮಿತಿಯ ಕ್ಯಾಬಿನೆಟ್ ನ ಮುಖ್ಯಸ್ಥ ಗಣೇಶ್ ಕಾಮತ್, ವೆನಿಶಾ ಮಸ್ಕರೇನಸ್, ಸೌಭಿಯಾ ಎಸ್, ಡಿ.ಪಿ.ಎಸ್ ಕ್ರೀಡಾ ಕಪ್ತಾನರಾದ ಸತ್ಯಮ್ ಹಾಗೂ ಭವನ್ ಡಿ.ಜೆ ವಿದ್ಯಾರ್ಥಿ ಮುಖಂಡ ಶಿವಕುಮಾರ್ ಉಪಸ್ಥಿತರಿದ್ದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eleven + 4 =