6 C
London
Wednesday, April 24, 2024
Homeಕ್ರಿಕೆಟ್ಕಾಂಗರೂಗಳನ್ನು ಬಗ್ಗು ಬಡಿದ ಭಾರತ- ವರ್ಷದ ಮೊದಲ ಸರಣಿ ಕೈ ವಶ..

ಕಾಂಗರೂಗಳನ್ನು ಬಗ್ಗು ಬಡಿದ ಭಾರತ- ವರ್ಷದ ಮೊದಲ ಸರಣಿ ಕೈ ವಶ..

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಕಾಂಗರೂಗಳನ್ನು ಬಗ್ಗು ಬಡಿದ ಭಾರತ-
ವರ್ಷದ ಮೊದಲ ಸರಣಿ ಕೈ ವಶ..

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆಸೀಸ್ ವಿರುದ್ಧದ ಅಂತಿಮ ಏಕದಿನ ಸರಣಿ ನಿರ್ಣಾಯಕ ಪಂದ್ಯವನ್ನು 7 ವಿಕೆಟ್ ಗಳಿಂದ ಜಯಿಸಿ 2-1 ರಿಂದ ವರ್ಷದ ಮೊದಲ ಸರಣಿ(Paytm)ವಶಪಡಿಸಿಕೊಂಡಿತು.

ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡ ಆಸೀಸ್,
ಸ್ಟೀವ್ ಸ್ಮಿತ್ ಶತಕದ ನೆರವಿನಿಂದ 50 ಓವರ್ ಗಳಲ್ಲಿ
9 ವಿಕೆಟ್ ನಷ್ಟಕ್ಕೆ 286 ರನ್ ಗಳಿಸಿತ್ತು.
ಗುರಿ ಬೆಂಬತ್ತಿದ ಭಾರತ ಆರಂಭಿಕ ಆಟಗಾರ
ರೋಹಿತ್ ಶರ್ಮಾ ರ 6 ಭರ್ಜರಿ ಸಿಕ್ಸ್ ಹಾಗೂ 8 ಬೌಂಡರಿಗಳ ಸಹಿತ 119 ರನ್ ಗಳಿಸಿದರು.ಇದರೊಂದಿಗೆ ರೋಹಿತ್ ಶರ್ಮಾ ಏಕದಿನ ಪಂದ್ಯದ 29 ನೇ ಶತಕದೊಂದಿಗೆ 9,000 ರನ್ ಗಳ ಮೈಲಿಗಲ್ಲನ್ನು ತಲುಪಿದರು.

ಒಂದನೇ ಕ್ರಮಾಂಕದಲ್ಲಿ ಜೊತೆಯಾದ ವಿರಾಟ್ ಕೊಹ್ಲಿ 89 ರನ್ ಸಹಿತ 136 ರನ್ ಜೊತೆಯಾಟ ಗೆಲುವಿನ ಸನಿಹ ಕೊಂಡೊಯ್ದರೆ, ರೋಹಿತ್,ಕೊಹ್ಲಿ ನಿರ್ಗಮನದ ಬಳಿಕ ಅಂತಿಮ ಹಂತದಲ್ಲಿ ಸಿಡಿದ ಶ್ರೇಯಸ್ ಅಯ್ಯರ್ ಬಿರುಸಿನ 44 ರನ್ ನೆರವಿನಿಂದ 47.3 ಓವರ್ ಗಳಲ್ಲಿ ಭಾರತವನ್ನು ಗೆಲುವಿನ ದಡ ಮುಟ್ಟಿಸಿದರು.

ಶತಕದೊಂದಿಗೆ ರೋಹಿತ್ ಶರ್ಮಾ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದರೆ,ಸರಣಿಯುದ್ದಕ್ಕೂ ಶ್ರೇಷ್ಠ ಪ್ರದರ್ಶನ ತೋರಿದ
ಕಪ್ತಾನ ವಿರಾಟ್ ಕೊಹ್ಲಿ ಸರಣಿ ಶ್ರೇಷ್ಠ
ಗೌರವಕ್ಕೆ ಭಾಜನರಾದರು.
ಆರ್.ಕೆ‌.ಆಚಾರ್ಯ ಕೋಟ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

4 × five =