8 C
London
Friday, March 29, 2024
HomeAction Replayರಂಗಣ್ಣ & ಹನುಮಂತರಾಯಪ್ಪ ಅದ್ದೂರಿ ಮೆಮೋರಿಯಲ್ ಟ್ರೋಫಿ-2019

ರಂಗಣ್ಣ & ಹನುಮಂತರಾಯಪ್ಪ ಅದ್ದೂರಿ ಮೆಮೋರಿಯಲ್ ಟ್ರೋಫಿ-2019

Date:

Related stories

ಕರ್ನಾಟಕದ ಮೊದಲ ರಣಜಿ ಟ್ರೋಫಿ ಗೆಲುವಿಗೆ 50 ವರ್ಷ..

50 ವರ್ಷಗಳ ಹಿಂದೆ ಚರಿತ್ರೆ ಸೃಷ್ಠಿಸಿದ್ದ ಎರಾಪಳ್ಳಿ ಪ್ರಸನ್ನ & ಟೀಮ್..! 1958ರಿಂದ...

ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!

ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್​ ​ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ...

ರಾಜ್ಯದ ಅತ್ಯಂತ ಜನಪ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫ್ರೆಂಡ್ಸ್ ಕಪ್ 2024 ಗೆ ಫಿಧಾ ಆಗಲಿದೆ ಕ್ರಿಕೆಟ್ ಲೋಕ

ಟೆನಿಸ್ ಬಾಲ್ ಕ್ರಿಕೆಟ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ, ಮತ್ತು ...
spot_imgspot_img

ಇತ್ತೀಚೆಗಷ್ಟೇ ಶ್ರೀಲಂಕಾದಲ್ಲಿ ನಡೆದ ಆತ್ಮಾಹುತಿ ದಾಳಿಗೆ ಬಲಿಯಾದ ಕರ್ನಾಟಕ ರಾಜ್ಯ ಟೆನ್ನಿಸ್ ಕ್ರಿಕೆಟ್ ನ ಮೇರು ವ್ಯಕ್ತಿತ್ವ,ಜೆ.ಡಿ.ಎಸ್ ನಾಯಕ,ಟೆನ್ನಿಸ್ ಕ್ರಿಕೆಟ್ ಗೆ ವೈಭವದ ಸ್ಪರ್ಶ ನೀಡಿದ ದಿ|ರಂಗಣ್ಣ ಹಾಗೂ ಇನ್ನೋರ್ವ ಜೆ.ಡಿ‌.ಎಸ್ ನ ಧೀಮಂತ ನಾಯಕ ದಿ| ಹನುಮಂತರಾಯಪ್ಪ ಸ್ಮರಣಾರ್ಥ ರಾಷ್ಟ್ರೀಯ ಮಟ್ಟದ ಟೆನ್ನಿಸ್ ಕ್ರಿಕೆಟ್ ಪಂದ್ಯಾಕೂಟ 20,21 ರಂದು ಬೆಂಗಳೂರಿನಲ್ಲಿ ನಡೆಯಲಿದೆ.

ಟಿ.ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ಶಾಸಕ ಆರ್.ಮಂಜುನಾಥ್, ಅಧ್ಯಕ್ಷ ಎಮ್.ಮುನಿಸ್ವಾಮಿ, ಯುವ ನಾಯಕ ಕಿರಣ್ ಮಂಜುನಾಥ್ ಸಹಕಾರದಲ್ಲಿ ಹಾಗೂ ಟಿ.ದಾಸರಹಳ್ಳಿ ಯುವ ಜನತಾದಳದ  ಅಧ್ಯಕ್ಷ ಜಿ.ಗುರುಪ್ರಸಾದ್ ರವರ ದಕ್ಷ ಸಾರಥ್ಯದಲ್ಲಿ ಈ ಪಂದ್ಯಾಕೂಟ ಅತ್ಯಂತ ವ್ಯವಸ್ಥಿತವಾಗಿ ನಡೆಯಲಿದೆ.

ಟಿ ದಾಸರಹಳ್ಳಿಯ MEI Layout ಅಂಗಣದಲ್ಲಿ ನಡೆಯುವ ಈ ಪಂದ್ಯಾಕೂಟದ ವಿಜೇತ ತಂಡ 3 ಲಕ್ಷ ನಗದು ಹಾಗೂ ಆಕರ್ಷಕ ಟ್ರೋಫಿ,ರನ್ನರ್ ಅಪ್ ತಂಡ 1.5 ಲಕ್ಷ ಸಹಿತ ಆಕರ್ಷಕ ಟ್ರೋಫಿಯನ್ನು ತನ್ನದಾಗಿಸಿಕೊಳ್ಳಲಿದ್ದು,ಇನ್ನಿತರ ವೈಯಕ್ತಿಕ ಆಕರ್ಷಕ ಪ್ರಶಸ್ತಿಗಳು ಆಟಗಾರರನ್ನು ಹುರಿದುಂಬಿಸಲಿದೆ.

ಬರೋಡಾ ಹಾಗೂ ಗುಜರಾತ್ ನ 2 ಬಲಿಷ್ಠ ತಂಡಗಳ ಸಹಿತ,ರಾಜ್ಯದ ಪ್ರತಿಷ್ಟಿತ 14 ತಂಡಗಳು ಪ್ರತಿಷ್ಟಿತ ಪಂದ್ಯಾಕೂಟದಲ್ಲಿ ಹಣಾಹಣಿಗಿಳಿಯಲಿದೆ.ಜಿದ್ದಾ ಜಿದ್ದಿನ ಈ ಸಮರವನ್ನು ಸಚಿನ್ ಮಹಾದೇವ್ ನೇತೃತ್ವದ M.SPORTS ಯೂ ಟ್ಯೂಬ್ ಚಾನೆಲ್ ಪ್ರಪಂಚದಾದ್ಯಂತ ಬಿತ್ತರಿಸಲಿದೆ.

‌ಆರ್.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Subscribe

- Never miss a story with notifications

- Gain full access to our premium content

- Browse free from up to 5 devices at once

Latest stories

LEAVE A REPLY

Please enter your comment!
Please enter your name here

2 + 13 =