ಕ್ರಿಕೆಟ್ಮಲ್ಲಿಕಾರ್ಜುನ(ಚಕ್ರವರ್ತಿ) ಹ್ಯಾಟ್ರಿಕ್-ಫೀನಿಕ್ಸ್ ಗೆ ಜಯ.

ಮಲ್ಲಿಕಾರ್ಜುನ(ಚಕ್ರವರ್ತಿ) ಹ್ಯಾಟ್ರಿಕ್-ಫೀನಿಕ್ಸ್ ಗೆ ಜಯ.

-

- Advertisment -spot_img

ಗುಬ್ಬಿಯ ಸಿ.ಐ.ಟಿ ಕಾಲೇಜು ಮೈದಾನದಲ್ಲಿ ನಡೆದ ತುಮಕೂರು ವಲಯದ ಮೊದಲ ಡಿವಿಜನ್ ಲೀಗ್ ಪಂದ್ಯದಲ್ಲಿ ಫೀನಿಕ್ಸ್ ಕ್ರಿಕೆಟ್ ಕ್ಲಬ್ ನ ಪರವಾಗಿ ಆಡಿದ ಮಲ್ಲಿಕಾರ್ಜುನರವರ ಸಮಯೋಚಿತ ಹ್ಯಾಟ್ರಿಕ್ ನೆರವಿನಿಂದ 28 ರನ್ ಗಳ ರೋಚಕ ಗೆಲುವು ದಾಖಲಿಸಿತು.

ಮೊದಲು ಬ್ಯಾಟ್ ಮಾಡಿದ ಫೀನಿಕ್ಸ್ ತಂಡ ಸಂತೋಷ್ ಕೃಷ್ಣ 40,ಕಾರ್ತಿಕ್ 34 ಹಾಗೂ ಪೃಥ್ವಿರಾಜ್ 23 ರನ್ ಗಳ ನೆರವಿನಿಂದ 154 ರನ್ ಗಳ ಸವಾಲಿನ ಮೊತ್ತ ಗಳಿಸಿತ್ತು.
ಗೆಲುವಿನ ಗುರಿಯನ್ನು ಬೆನ್ನತ್ತಿದ್ದ ಅಕೇಷನಲ್ಸ್ ತಂಡ ಮಲ್ಲಿಕಾರ್ಜುನ 3 ಚೇತನ್ ಹಾಗೂ ನಿಶ್ಚಿತ್ (ತಲಾ 2)ರವರ ಉತ್ತಮ ದಾಳಿಗೆ ಕುಸಿದು 126 ರನ್ ಗಳಿಗೆ ತನ್ನೆಲ್ಲಾ ವಿಕೆಟ್ ಕಳೆದುಕೊಂಡಿತು.ಇದರೊಂದಿಗೆ ಫೀನಿಕ್ಸ್ ಕ್ರಿಕೆಟ್ ಕ್ಲಬ್ ಸತತ 8ನೇ ಜಯ ದಾಖಲಿಸಿತು.

ತುಮಕೂರು ಅಕೇಷನಲ್ಸ್ ಪರ ಶ್ರೇಯಸ್ 42,ಪವನ್ ಕುಮಾರ್ 36,ವೀರೇಶ್ ಕುಮಾರ್ ಹಾಗೂ ದಿಲೀಪ್ ತಲಾ 4 ವಿಕೆಟ್ ಗಳಿಸಿ ಉತ್ತಮ ಪ್ರದರ್ಶನ ನೀಡಿದರು.

ಮಲ್ಲಿಕಾರ್ಜುನ(ಮಲ್ಲಿ) ಟೆನ್ನಿಸ್ ಬಾಲ್ ಕ್ರಿಕೆಟ್ ನಲ್ಲಿ
ಹಲವು ವರ್ಷಗಳಿಂದ ಪ್ರಕಾಶ್ ಟಿ.ಸಿ ಯವರ ನೇತೃತ್ವದ ಚಕ್ರವರ್ತಿ ಗೆಳೆಯರ ಬಳಗದಲ್ಲಿ ಆಲ್ ರೌಂಡರ್ ಆಟಗಾರನಾಗಿ‌ ಗುರುತಿಸಿಕೊಂಡಿದ್ದು,
ಇತ್ತೀಚಿನ ದಿನಗಳಲ್ಲಿ ಕಪ್ತಾನನಾಗಿ ತಂಡವನ್ನು ಮುನ್ನಡೆಸುತ್ತಿದ್ದಾರೆ.
ಆರ್.ಕೆ.ಆಚಾರ್ಯ ಕೋಟ…

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

16 − twelve =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you