ಕ್ರಿಕೆಟ್ಪಲಿಮಾರು ಪ್ರೀಮಿಯರ್ ಲೀಗ್ ಸೀಸನ್-04: ಶ್ರೀ ಆದಿ ಬ್ರಹ್ಮಲಿಂಗೇಶ್ವರ ಟ್ರೋಫಿ 2026

ಪಲಿಮಾರು ಪ್ರೀಮಿಯರ್ ಲೀಗ್ ಸೀಸನ್-04: ಶ್ರೀ ಆದಿ ಬ್ರಹ್ಮಲಿಂಗೇಶ್ವರ ಟ್ರೋಫಿ 2026

-

- Advertisment -spot_img

ಪಲಿಮಾರು ಪ್ರೀಮಿಯರ್ ಲೀಗ್ ಸೀಸನ್-04: ಶ್ರೀ ಆದಿ ಬ್ರಹ್ಮಲಿಂಗೇಶ್ವರ ಟ್ರೋಫಿ 2026

ಪಲಿಮಾರು ಪ್ರೀಮಿಯರ್ ಲೀಗ್ (PPL) ಸೀಸನ್-04 ಅಂಗವಾಗಿ ನಡೆಯಲಿರುವ ಶ್ರೀ ಆದಿ ಬ್ರಹ್ಮಲಿಂಗೇಶ್ವರ ಟ್ರೋಫಿ 2026 ಕ್ರಿಕೆಟ್ ಟೂರ್ನಮೆಂಟ್‌ಗೆ ಸಕಲ ಸಿದ್ಧತೆಗಳು ಪೂರ್ಣಗೊಂಡಿವೆ. ಕ್ರಿಕೆಟ್ ಅಭಿಮಾನಿಗಳಲ್ಲಿ ಅಪಾರ ನಿರೀಕ್ಷೆ ಹುಟ್ಟಿಸಿರುವ ಈ ಟೂರ್ನಮೆಂಟ್ ಏಪ್ರಿಲ್ 18 ಮತ್ತು 19ರಂದು ಜೂನಿಯರ್ ಕಾಲೇಜು ಮೈದಾನ, ಪಲಿಮಾರುವಿನಲ್ಲಿ ನಡೆಯಲಿದೆ.

ಈ ಬಾರಿಯ ಟೂರ್ನಮೆಂಟ್ ನಲ್ಲಿ ವಿಜೇತ ತಂಡಕ್ಕೆ ₹66,666 ನಗದು ಬಹುಮಾನ, ರನ್ನರ್ಸ್ ಅಪ್‌ಗೆ ₹44,444 ಹಾಗೂ ದ್ವಿತೀಯ ರನ್ನರ್ಸ್‌ಗೆ ₹22,222 ಬಹುಮಾನವನ್ನು ಘೋಷಿಸಲಾಗಿದೆ. 

ಈ ಟೂರ್ನಮೆಂಟ್‌ನಲ್ಲಿ ಹಲವು ಶಕ್ತಿಶಾಲಿ ತಂಡಗಳು ಪಾಲ್ಗೊಳ್ಳಲಿದ್ದು, ಕ್ರೀಡಾಭಿಮಾನಿಗಳಿಗೆ ರೋಚಕ ಪಂದ್ಯಗಳನ್ನು ನೀಡುವ ಭರವಸೆ ಇದೆ. 

ಇನ್ನು ಈ ಟೂರ್ನಮೆಂಟ್‌ನ ಲೈವ್ ಪ್ರಸಾರವನ್ನು Sports Kannada ಮೂಲಕ ನೇರ ಪ್ರಸಾರ (Live Telecast) ಮಾಡಲಾಗುತ್ತದೆ.

ಗ್ರಾಮೀಣ ಭಾಗದ ಪ್ರತಿಭಾವಂತ ಆಟಗಾರರಿಗೆ ವೇದಿಕೆಯಾಗಿರುವ ಈ ಪಲಿಮಾರು ಪ್ರೀಮಿಯರ್ ಲೀಗ್, ಸ್ಥಳೀಯ ಕ್ರೀಡೆಗೆ ಮತ್ತಷ್ಟು ಉತ್ತೇಜನ ನೀಡುವ ನಿರೀಕ್ಷೆ ಇದೆ.

LEAVE A REPLY

Please enter your comment!
Please enter your name here

19 + thirteen =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you