ಕ್ರಿಕೆಟ್ಟ್ವೆಂಟಿ ಕ್ರಿಕೆಟ್ ಪಂದ್ಯಾವಳಿಯಲ್ಲಿ 22 ಸಿಕ್ಸರ್ ಸಿಡಿಸಿ ಇತಿಹಾಸದ ಪುಟ ಸೇರಿದ...

ಟ್ವೆಂಟಿ ಕ್ರಿಕೆಟ್ ಪಂದ್ಯಾವಳಿಯಲ್ಲಿ 22 ಸಿಕ್ಸರ್ ಸಿಡಿಸಿ ಇತಿಹಾಸದ ಪುಟ ಸೇರಿದ ಮುಸ್ತಫಾ ಮೀಯಪದವು…!!!!

-

- Advertisment -spot_img
ಕೆರಳದ ಮಂಜೇಶ್ವರದ  ಮದರ್ ಇಂಡಿಯಾ ಕಡಂಬಾರ್ ಕ್ರೀಡಾಂಗಣದಲ್ಲಿ ಇತ್ತೀಚೆಗೆ ನೆಡೆದ ಅಲಿಫ್ ಸ್ಟಾರ್ ಮೂಸೋಡಿ ಹಾಗೂ  ಎಮ್‌ಸಿಸಿ ಮೀಂಜಾ ನಡುವಿನ ಟಿ ಟ್ವೆಂಟಿ ಪಂದ್ಯದಲ್ಲಿ ಕೇವಲ 61 ಬಾಲ್ ಎದುರಿಸಿ 180 ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಮುಸ್ತಫಾ.
ಇತನ ಭರ್ಜರಿ ಆಟದಲ್ಲಿ
 10 ಬೌಂಡರಿ ಹಾಗೂ 22 ಸಿಕ್ಸರ್ ಸೇರಿತ್ತು ಆತನ ಬ್ಯಾಟಿನಿಂದ ಸಿಕ್ಸರ್ ಬೌಂಡರಿಗಳಿಂದಲೆ 172 ರನ್ನು ಹರಿದು ಬಂದಿತ್ತು , ತನ್ನ ಶಾಲಾ ದಿನಗಳಿಂದಲೇ ಉತ್ತಮ ಪ್ರದರ್ಶನ ನೀಡುತ್ತಾ ಬಂದಿದ್ದ ಮುಸ್ತಫಾ ಇಂದು ಅಂತರಾಷ್ಟ್ರೀಯ ಮಟ್ಟದ ದಾಖಲೆಯನ್ನು ಅಳಿಸಿ ಹಾಕಿ ಇತಿಹಾಸ ನಿರ್ಮಿಸಿದ್ದಾನೆ. ನಾಡಿನ ಎಮ್‌ಸಿಸಿ ನೀರಹಳ್ಳಿ ತಂಡದ ಸ್ಥಿರ ಆಟಗಾರಾರದ ಇವರು ಈ ಪಂದ್ಯದಲ್ಲಿ ಅಡಿದ ಆಟ  ಯುವಕರಿಗೆ ಮಾದರಿಯಾಗಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಗೆ ಇಳಿದ ಎಮ್‌ಸಿಸಿ ಮೀಂಜಾ ಮುಸ್ತಫಾ ಹಾಗೂ ಕಮರು ಅವರ ಶತಕದ ನೆರವಿನಿಂದ ನಿಗದಿತ 20 ಓವರ್ಗಳಲ್ಲಿ 2 ವಿಕೆಟ್ ನಷ್ಟಕ್ಕೆ 339 ರನ್ ಗಳಿಸಿತು. ಎರಡನೇ ವಿಕೆಟ್ ಗೆ ಜೊತೆಯಾದ ಜೋಡಿ ಬರೋಬ್ಬರಿ 318 ರನ್ ಕಲೆಹಾಕುವುದರ ಜೋತೆಗೆ  ದಾಖಲೆಯ ಮೊತ್ತದ ಜೊತೆ ಆಟಕ್ಕೆ ಸಾಕ್ಷಿಯಾದರು.
 340 ರನ್‌ಗಳ ಬೆನ್ನು ಹತ್ತಲು ಬಂದ ಅಲಿಫ್ ಸ್ಟಾರ್ ಮೂಸೋಡಿ ಆರಂಭಿಕ ಆಘಾತ ಎದುರಿಸಿದರು  ಕೆಲವು ಆಟಗಾರರು ಏಕಾಂಗಿ ಹೋರಾಟ ನಡೆಸಿದರು. ಆದರೆ ಗೆಲುವಿನ ಹಾದಿ ಸಾಗುವಷ್ಟರಲ್ಲಿ ಎಲ್ಲಾ ವಿಕೆಟ್‌ಗಳನ್ನು ಕಳೆದುಕೊಂಡು ಅಂತಿಮವಾಗಿ 19.4 ಓವರ್‌ಗಳಲ್ಲಿ 218 ರನ್ ಗೆ ಅಲೌಟ್ ಆಯಿತು. ಪಂದ್ಯದಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿ ದಾಖಲೆಯ ಆಟವಾಡಿದ ಮುಸ್ತಫಾ ಮೀಯಪದವು ಪಂದ್ಯಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.
ಮೀಂಜಾ ಗ್ರಾಮದ ಕಂಚಿಲ ನಾಡಿನ ನೂರುಲ್ ಆಲಂ ಹಾಗೂ ಖದೀಜ ದಂಪತಿಗಳ ನಾಲ್ಕನೇ ಮಗನಾದ ಮುಸ್ತಫಾ ಕ್ರಿಕೇಟ್ ಇತಿಹಾಸದಲ್ಲೆ ಯಾರೂ ಮಾಡದ ದಾಖಲೆಯನ್ನು ತನ್ನ ಹೆಸರಿಗೆ ಬರೆದುಕೊಂಡು ಇತಿಹಾಸದ ಪುಟ ಸೇರಿದ್ದಾನೆ….
ಸುಧೀರ್ ವಿಧಾತ
ಸುಧೀರ್ ವಿಧಾತ
*- ಸುಧೀರ್ ವಿಧಾತ, ಭಾರತ್ ಕ್ರಿಕೆಟರ್ಸ್, ಶಿವಮೊಗ್ಗ*

LEAVE A REPLY

Please enter your comment!
Please enter your name here

13 − five =

Latest news

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...
- Advertisement -spot_imgspot_img

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

Must read

- Advertisement -spot_imgspot_img

You might also likeRELATED
Recommended to you