ಕ್ರಿಕೆಟ್"ವೆಂಕಟರಮಣ ಟ್ರೋಫಿ-2020" ದ್ವಿತೀಯ ದಿನದಾಂತ್ಯದ ಫಲಿತಾಂಶ

“ವೆಂಕಟರಮಣ ಟ್ರೋಫಿ-2020” ದ್ವಿತೀಯ ದಿನದಾಂತ್ಯದ ಫಲಿತಾಂಶ

-

- Advertisment -spot_img

“ವೆಂಕಟರಮಣ ಟ್ರೋಫಿ-2020” ದ್ವಿತೀಯ ದಿನದಾಂತ್ಯದ ಫಲಿತಾಂಶ

ವೆಂಕಟರಮಣ ಸ್ಪೋಟ್ಸ್೯ & ಕಲ್ಚರಲ್ ರಿ. ಪಿತ್ರೋಡಿಯವರ 4ನೇ ಭಾರಿಯ ರಾಜ್ಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟದ 2ನೇ ದಿನದ ಪಂದ್ಯಾಟ ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆಯಿತು.

ದಿನದ ಮೊದಲ ಪಂದ್ಯಾಟ ವೀರಕೇಸರಿ ಅಲೆವೂರು ಪ್ರೆಂಡ್ಸ ವಿರುದ್ಧವಾಗಿ ಮೂಡುಬೆಳ್ಳೆಯ ತಂಡ ಜಯವನ್ನು ದಾಖಲಿಸಿತು. ಎರಡನೇಯ ಪಂದ್ಯಾಟ ಚಾಲೆಂಜ್ ಕುಂದಾಪುರ ತಂಡದ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು.

ಮೂರನೇಯ ಪಂದ್ಯಾಟ ಮೂಡುಬೆಳ್ಳೆಯ ವಿರುದ್ಧವಾಗಿ ಎಸ್.ಎಸ್ ಪಕ೯ಳ ತಂಡ ಜಯವನ್ನು ದಾಖಲಿಸಿತು. ನಾಲ್ಕನೆಯ ಪಂದ್ಯಾಟ ಕರಾವಳಿ ಕೋಟದ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು.

ಐದನೆಯ ಪಂದ್ಯಾಟ ಎಸ್.ಎಸ್ ಪಕ೯ಳ ತಂಡದ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು. ಆರನೆಯ ಪಂದ್ಯಾಟ ದುಗಾ೯ ಆತ್ರಾಡಿಯ ವಿರುದ್ಧವಾಗಿ ಜಾನ್ಸನ್ ಕುಂದಾಪುರದ ತಂಡ ಜಯವನ್ನು ದಾಖಲಿಸಿತು.

ಏಳನೇಯ ಪಂದ್ಯಾಟ ಜಾನ್ಸನ್ ಕುಂದಾಪುರದ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು. ಎಂಟನೇಯ ಪಂದ್ಯಾಟ ಪ್ರಕೃತಿ ವಿಘ್ನೇಶ್ವರ ಪೈಟರ್ಸ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು.

 

ರವಿವಾರ ರಾಜ್ಯದ ಪ್ರತಿಷ್ಟಿತ ತಂಡಗಳು ಸೆಣಸಾಡಲಿದ್ದು,
ಉದ್ಯಾವರ ಗ್ರಾಮ ಪಂಚಾಯತ್ ಮೈದಾನ ಕುತೂಹಲಕಾರಿ ಕದನಗಳಿಗೆ ಸಾಕ್ಷಿಯಾಗಲಿದೆ.

ಸಂಜೆಯ ಸಮಾರೋಪ ಸಮಾರಂಭದಲ್ಲಿ
ಗಣ್ಯ ಅತಿಥಿಗಳ ಉಪಸ್ಥಿತಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ರಂಗನ್ನು ಹೆಚ್ಚಿಸಲಿದೆ‌
ರಾಜಶೇಖರ್.ಪಿ.ಶ್ಯಾಮರಾವ್

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

5 × 4 =

Latest news

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2

ಕೋಲ್ನಾಡ್‌ನಲ್ಲಿ LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್ 2 ಕೋಲ್ನಾಡ್ ಮೈದಾನದಲ್ಲಿ ಫೆಬ್ರವರಿ 14 ಮತ್ತು 15ರಂದು LK ಕ್ರಿಕೆಟ್ ಪ್ರೀಮಿಯರ್ ಲೀಗ್ – ಸೀಸನ್...

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ

ಮುಂಬೈ ನೆಲದಲ್ಲಿ ಕರ್ನಾಟಕದ ಐತಿಹಾಸಿಕ ವಿಜಯ ರಣಜಿ ಟ್ರೋಫಿ ಕ್ರಿಕೆಟ್ ಎಂದರೆ ಮುಂಬೈಗೆ ಪ್ರತಿಷ್ಠೆಯ ಪ್ರಶ್ನೆ. 42 ಬಾರಿ ಚಾಂಪಿಯನ್ ಆಗಿರುವ ತಂಡದ ಎದುರು ಅವರದ್ದೇ ಮೈದಾನದಲ್ಲಿ...

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ

ಟಿ20 ವಿಶ್ವಕಪ್‌ಗೆ ಭಾರತಕ್ಕೆ ಭರ್ಜರಿ ಆರಂಭ: ಅಮೆರಿಕ ವಿರುದ್ಧ 29 ರನ್ ಜಯ 2026ರ ಟಿ20 ವಿಶ್ವಕಪ್‌ನಲ್ಲಿ ಟೀಮ್ ಇಂಡಿಯಾ ತನ್ನ ಗೆಲುವಿನ ಅಭಿಯಾನವನ್ನು ಭರ್ಜರಿಯಾಗಿ ಆರಂಭಿಸಿದೆ....

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು

ಕರಾವಳಿ ಸ್ಪೋರ್ಟ್ಸ್ ಕ್ಲಬ್, ಕುಮಟಾ ಆಯೋಜನೆಯ MIDMAC ಟ್ರೋಫಿ ಸೀಸನ್–2 ಫೈನಲ್‌ನಲ್ಲಿ ಭಟ್ಕಲ್ ಫ್ರೆಂಡ್ಸ್ ಭರ್ಜರಿ ಜಯ; ನಿಹಾಲ್ XI ಮೇಲೆ 50 ರನ್‌ಗಳ ಗೆಲುವು ಕರಾವಳಿ...
- Advertisement -spot_imgspot_img

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ

ಕರಾವಳಿ ಸ್ಪೋರ್ಟ್ಸ್ ಕ್ಲಬ್ ಕುಮಟಾ ಅರ್ಪಿಸುವ MIDMAC TROPHY SEASON-2 ಸೆಮಿಫೈನಲ್ ಪಂದ್ಯಗಳಲ್ಲಿ ಭಟ್ಕಲ್ ಫ್ರೆಂಡ್ಸ್ ಹಾಗೂ ನಿಹಾಲ್ XI ಗೆ ಜಯ (Sports Kannada Live...

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ

ಶಿರಾಲಿಯಲ್ಲಿ ನಡೆಯಲಿದೆ ನಾಮಧಾರಿ ಪ್ರೀಮಿಯರ್ ಲೀಗ್–2026 ಕ್ರಿಕೆಟ್ ಪಂದ್ಯಾಟ ನಾಮಧಾರಿ ಸಮುದಾಯದ ಕ್ರೀಡಾಭಿಮಾನಿಗಳಿಗೆ ವಿಶೇಷ ಉತ್ಸವವಾಗಿ ರೂಪುಗೊಂಡಿರುವ ನಾಮಧಾರಿ ಪ್ರೀಮಿಯರ್ ಲೀಗ್ – 2026 (NPL-2026) ಕ್ರಿಕೆಟ್...

Must read

- Advertisement -spot_imgspot_img

You might also likeRELATED
Recommended to you