ಕ್ರಿಕೆಟ್"ವೆಂಕಟರಮಣ ಟ್ರೋಫಿ-2020" ದ್ವಿತೀಯ ದಿನದಾಂತ್ಯದ ಫಲಿತಾಂಶ

“ವೆಂಕಟರಮಣ ಟ್ರೋಫಿ-2020” ದ್ವಿತೀಯ ದಿನದಾಂತ್ಯದ ಫಲಿತಾಂಶ

-

- Advertisment -spot_img

“ವೆಂಕಟರಮಣ ಟ್ರೋಫಿ-2020” ದ್ವಿತೀಯ ದಿನದಾಂತ್ಯದ ಫಲಿತಾಂಶ

ವೆಂಕಟರಮಣ ಸ್ಪೋಟ್ಸ್೯ & ಕಲ್ಚರಲ್ ರಿ. ಪಿತ್ರೋಡಿಯವರ 4ನೇ ಭಾರಿಯ ರಾಜ್ಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟದ 2ನೇ ದಿನದ ಪಂದ್ಯಾಟ ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆಯಿತು.

ದಿನದ ಮೊದಲ ಪಂದ್ಯಾಟ ವೀರಕೇಸರಿ ಅಲೆವೂರು ಪ್ರೆಂಡ್ಸ ವಿರುದ್ಧವಾಗಿ ಮೂಡುಬೆಳ್ಳೆಯ ತಂಡ ಜಯವನ್ನು ದಾಖಲಿಸಿತು. ಎರಡನೇಯ ಪಂದ್ಯಾಟ ಚಾಲೆಂಜ್ ಕುಂದಾಪುರ ತಂಡದ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು.

ಮೂರನೇಯ ಪಂದ್ಯಾಟ ಮೂಡುಬೆಳ್ಳೆಯ ವಿರುದ್ಧವಾಗಿ ಎಸ್.ಎಸ್ ಪಕ೯ಳ ತಂಡ ಜಯವನ್ನು ದಾಖಲಿಸಿತು. ನಾಲ್ಕನೆಯ ಪಂದ್ಯಾಟ ಕರಾವಳಿ ಕೋಟದ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು.

ಐದನೆಯ ಪಂದ್ಯಾಟ ಎಸ್.ಎಸ್ ಪಕ೯ಳ ತಂಡದ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು. ಆರನೆಯ ಪಂದ್ಯಾಟ ದುಗಾ೯ ಆತ್ರಾಡಿಯ ವಿರುದ್ಧವಾಗಿ ಜಾನ್ಸನ್ ಕುಂದಾಪುರದ ತಂಡ ಜಯವನ್ನು ದಾಖಲಿಸಿತು.

ಏಳನೇಯ ಪಂದ್ಯಾಟ ಜಾನ್ಸನ್ ಕುಂದಾಪುರದ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು. ಎಂಟನೇಯ ಪಂದ್ಯಾಟ ಪ್ರಕೃತಿ ವಿಘ್ನೇಶ್ವರ ಪೈಟರ್ಸ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು.

 

ರವಿವಾರ ರಾಜ್ಯದ ಪ್ರತಿಷ್ಟಿತ ತಂಡಗಳು ಸೆಣಸಾಡಲಿದ್ದು,
ಉದ್ಯಾವರ ಗ್ರಾಮ ಪಂಚಾಯತ್ ಮೈದಾನ ಕುತೂಹಲಕಾರಿ ಕದನಗಳಿಗೆ ಸಾಕ್ಷಿಯಾಗಲಿದೆ.

ಸಂಜೆಯ ಸಮಾರೋಪ ಸಮಾರಂಭದಲ್ಲಿ
ಗಣ್ಯ ಅತಿಥಿಗಳ ಉಪಸ್ಥಿತಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ರಂಗನ್ನು ಹೆಚ್ಚಿಸಲಿದೆ‌
ರಾಜಶೇಖರ್.ಪಿ.ಶ್ಯಾಮರಾವ್

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

10 − eight =

Latest news

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...
- Advertisement -spot_imgspot_img

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

Must read

- Advertisement -spot_imgspot_img

You might also likeRELATED
Recommended to you