ಕ್ರಿಕೆಟ್"ವೆಂಕಟರಮಣ ಟ್ರೋಫಿ-2020" ದ್ವಿತೀಯ ದಿನದಾಂತ್ಯದ ಫಲಿತಾಂಶ

“ವೆಂಕಟರಮಣ ಟ್ರೋಫಿ-2020” ದ್ವಿತೀಯ ದಿನದಾಂತ್ಯದ ಫಲಿತಾಂಶ

-

- Advertisment -spot_img

“ವೆಂಕಟರಮಣ ಟ್ರೋಫಿ-2020” ದ್ವಿತೀಯ ದಿನದಾಂತ್ಯದ ಫಲಿತಾಂಶ

ವೆಂಕಟರಮಣ ಸ್ಪೋಟ್ಸ್೯ & ಕಲ್ಚರಲ್ ರಿ. ಪಿತ್ರೋಡಿಯವರ 4ನೇ ಭಾರಿಯ ರಾಜ್ಯ ಮಟ್ಟದ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾಕೂಟದ 2ನೇ ದಿನದ ಪಂದ್ಯಾಟ ಉದ್ಯಾವರ ಗ್ರಾಮ ಪಂಚಾಯತ್ ಮೈದಾನದಲ್ಲಿ ನಡೆಯಿತು.

ದಿನದ ಮೊದಲ ಪಂದ್ಯಾಟ ವೀರಕೇಸರಿ ಅಲೆವೂರು ಪ್ರೆಂಡ್ಸ ವಿರುದ್ಧವಾಗಿ ಮೂಡುಬೆಳ್ಳೆಯ ತಂಡ ಜಯವನ್ನು ದಾಖಲಿಸಿತು. ಎರಡನೇಯ ಪಂದ್ಯಾಟ ಚಾಲೆಂಜ್ ಕುಂದಾಪುರ ತಂಡದ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು.

ಮೂರನೇಯ ಪಂದ್ಯಾಟ ಮೂಡುಬೆಳ್ಳೆಯ ವಿರುದ್ಧವಾಗಿ ಎಸ್.ಎಸ್ ಪಕ೯ಳ ತಂಡ ಜಯವನ್ನು ದಾಖಲಿಸಿತು. ನಾಲ್ಕನೆಯ ಪಂದ್ಯಾಟ ಕರಾವಳಿ ಕೋಟದ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು.

ಐದನೆಯ ಪಂದ್ಯಾಟ ಎಸ್.ಎಸ್ ಪಕ೯ಳ ತಂಡದ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು. ಆರನೆಯ ಪಂದ್ಯಾಟ ದುಗಾ೯ ಆತ್ರಾಡಿಯ ವಿರುದ್ಧವಾಗಿ ಜಾನ್ಸನ್ ಕುಂದಾಪುರದ ತಂಡ ಜಯವನ್ನು ದಾಖಲಿಸಿತು.

ಏಳನೇಯ ಪಂದ್ಯಾಟ ಜಾನ್ಸನ್ ಕುಂದಾಪುರದ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು. ಎಂಟನೇಯ ಪಂದ್ಯಾಟ ಪ್ರಕೃತಿ ವಿಘ್ನೇಶ್ವರ ಪೈಟರ್ಸ ವಿರುದ್ಧವಾಗಿ ಬಿ. ಎ ಕಾಪು ತಂಡ ಜಯವನ್ನು ದಾಖಲಿಸಿತು.

 

ರವಿವಾರ ರಾಜ್ಯದ ಪ್ರತಿಷ್ಟಿತ ತಂಡಗಳು ಸೆಣಸಾಡಲಿದ್ದು,
ಉದ್ಯಾವರ ಗ್ರಾಮ ಪಂಚಾಯತ್ ಮೈದಾನ ಕುತೂಹಲಕಾರಿ ಕದನಗಳಿಗೆ ಸಾಕ್ಷಿಯಾಗಲಿದೆ.

ಸಂಜೆಯ ಸಮಾರೋಪ ಸಮಾರಂಭದಲ್ಲಿ
ಗಣ್ಯ ಅತಿಥಿಗಳ ಉಪಸ್ಥಿತಿ ಹಾಗೂ ಸಾಧಕರಿಗೆ ಸನ್ಮಾನ ಕಾರ್ಯಕ್ರಮದ ರಂಗನ್ನು ಹೆಚ್ಚಿಸಲಿದೆ‌
ರಾಜಶೇಖರ್.ಪಿ.ಶ್ಯಾಮರಾವ್

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eleven − five =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you