16.6 C
London
Saturday, May 18, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕೋಟ-ಗಿಳಿಯಾರಿನಲ್ಲಿ 30 ಗಜಗಳ ಹಗಲಿನ ಕ್ರಿಕೆಟ್ ಪಂದ್ಯಾಕೂಟ-ರತ್ನ ಟ್ರೋಫಿ-2022

ಕೋಟ-ಗಿಳಿಯಾರಿನಲ್ಲಿ 30 ಗಜಗಳ ಹಗಲಿನ ಕ್ರಿಕೆಟ್ ಪಂದ್ಯಾಕೂಟ-ರತ್ನ ಟ್ರೋಫಿ-2022

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ನಿತ್ಯ ನಿರಂತರ ಟ್ರಸ್ಟ್ ಬೆಂಗಳೂರು ಪ್ರಾಯೋಜಕತ್ವದಲ್ಲಿ,ಕೋಟ ಗಿಳಿಯಾರು ಪರಿಸರದ ಚತುರ ಸಂಘಟಕ ಅಮರ್ ಶೆಟ್ಟಿ ಗಿಳಿಯಾರು ಇವರ ಸಾರಥ್ಯದಲ್ಲಿ ಸತತ 5 ನೇ ಬಾರಿಗೆ 30 ಗಜಗಳ ಹಗಲಿನ ಕ್ರಿಕೆಟ್ ಪಂದ್ಯಾಕೂಟ “ರತ್ನ ಟ್ರೋಫಿ-2022” ಆಯೋಜಿಸಲಾಗಿದೆ.
ಫೆಬ್ರವರಿ ದಿನಾಂಕ 5 ಮತ್ತು 6 ರಂದು ಗಿಳಿಯಾರಿನ‌ ಹಕ್ಕಲ್ಲು ಮೈದಾನದಲ್ಲಿ ಈ ಪಂದ್ಯಾವಳಿ ಆಯೋಜಿಸಲಾಗಿದ್ದು,5 ರಂದು ಆಯಾ ಸಮುದಾಯದ ತಂಡಗಳು ಲೀಗ್ ಮಾದರಿಯಲ್ಲಿ ಮತ್ತು 6 ರಂದು ಆಯಾ ಪ್ರದೇಶದ ತಂಡಗಳು ನಾಕೌಟ್ ಮಾದರಿಯಲ್ಲಿ ಸೆಣಸಾಟ ನಡೆಸಲಿದೆ.ಪ್ರಥಮ ಪ್ರಶಸ್ತಿ ವಿಜೇತ ತಂಡ 25,001 ರೂ,ದ್ವಿತೀಯ ಸ್ಥಾನಿ 12,501 ರೂ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ನೀಡಲಾಗುತ್ತಿದ್ದು,ಇದೇ ಮೊದಲ ಬಾರಿಗೆ ಗ್ರಾಮೀಣ ಮಟ್ಟದಲ್ಲಿ ಸರಣಿಶ್ರೇಷ್ಟ ಪ್ರಶಸ್ತಿ ಗೌರವಕ್ಕೆ ಪಾತ್ರರಾಗುವ ಆಟಗಾರರಿಗೆ ಎಲ್.ಇ‌.ಡಿ ಟಿವಿ ಉಡುಗೊರೆ ರೂಪದಲ್ಲಿ ನೀಡಲಾಗುತ್ತಿದೆ.
ಪಂದ್ಯಾಕೂಟದ ವೈಶಿಷ್ಟ್ಯತೆಯಾಗಿ ಪೊಲೀಸ್ ಕಪ್ ಆಯೋಜಿಸಲಾಗಿದೆ. ನಮನ ಯೂಟ್ಯೂಬ್ ಚಾನೆಲ್ ನಲ್ಲಿ ನೇರ ಪ್ರಸಾರ ಬಿತ್ತರಗೊಳ್ಳಲಿದೆ.ಭಾಗವಹಿಸುವ ತಂಡಗಳು ಅಮರ್ ಶೆಟ್ಟಿ ಇವರ ಮೊಬೈಲ್ ನಂಬರ್ 9164199241ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

9 − 9 =