16 C
London
Tuesday, May 14, 2024
Homeಕ್ರಿಕೆಟ್ಅ 29,30,31 ಹಾಗೂ ಸೆ.01 ಕೋಲಾರ ಜಿಲ್ಲೆಯ ಎವರ್ ಗ್ರೀನ್ ಕ್ರಿಕೆಟರ್ಸ್ ಬಂಗಾರ ಪೇಟೆ ತಂಡದ...

ಅ 29,30,31 ಹಾಗೂ ಸೆ.01 ಕೋಲಾರ ಜಿಲ್ಲೆಯ ಎವರ್ ಗ್ರೀನ್ ಕ್ರಿಕೆಟರ್ಸ್ ಬಂಗಾರ ಪೇಟೆ ತಂಡದ ಆಶ್ರಯದಲ್ಲಿ ವಿಶಿಷ್ಟ ಮಾದರಿಯ ಪಂದ್ಯಾಕೂಟ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img

ಕೋಲಾರ : ಜಿಲ್ಲೆಯ ಎವರ್ ಗ್ರೀನ್ ಕ್ರಿಕೆಟರ್ಸ್ ಬಂಗಾರ ಪೇಟೆ ತಂಡದ ಆಶ್ರಯದಲ್ಲಿ ವಿಶಿಷ್ಟ ಮಾದರಿಯ ಪಂದ್ಯಾಕೂಟ 29,30,31 ಹಾಗೂ 1 ಹೀಗೆ 4 ದಿನಗಳ ಕಾಲ ಹಗಲಿನಲ್ಲಿ ಕೆ.ಜಿ.ಎಫ್ ಮುಖ್ಯ ರಸ್ತೆಯ ಜ್ಯೂನಿಯರ್ ಕಾಲೇಜ್ ಅಂಗಣದಲ್ಲಿ ನಡೆಯಲಿದೆ.

ಪ್ರಾರಂಭದ 2 ದಿನಗಳ ಪಂದ್ಯಗಳು ಕೋಲಾರ ಜಿಲ್ಲೆಯ 12 ತಂಡಗಳಿಗೆ ಸೀಮಿತವಾದರೆ, ಕೊನೆಯ 2 ದಿನಗಳು ರಾಜ್ಯದ ಪ್ರತಿಷ್ಟಿತ 12 ತಂಡಗಳು ಪ್ರತಿಷ್ಟಿತ ಪಂದ್ಯಾಕೂಟದ ಚಾಂಪಿಯನ್ ಪಟ್ಟಕ್ಕಾಗಿ ಸೆಣಸಾಡಲಿವೆ.

ಈ ಪಂದ್ಯಾಕೂಟದ ವಿಜೇತ ತಂಡ 2 ಲಕ್ಷ ನಗದು,ದ್ವಿತೀಯ ಸ್ಥಾನಿ 1 ಲಕ್ಷ,ತೃತೀಯ ಸ್ಥಾನಿ 25,000 ಹಾಗೂ ಚತುರ್ಥ ಸ್ಥಾನಿ ತಂಡ 20,000 ನಗದಿನ ಜೊತೆಗೆ ವೈಯಕ್ತಿಕ ಪ್ರಶಸ್ತಿಯಾಗಿ ಆಕರ್ಷಕ ಬಹುಮಾನಗಳನ್ನು ನಗದು ಸಹಿತ ಪಡೆಯಲಿದ್ದಾರೆ.

ಬಂಗಾರಪೇಟೆ ಇತಿಹಾಸದಲ್ಲೇ ಸಂಚಲನ ಮೂಡಿಸಲಿರುವ ಈ ಪಂದ್ಯಾಕೂಟ ಗೋವಿಂದರಾಜ್, ನಾಗರಾಜ್, ನಂದೀಶ್ ಹಾಗೂ ಅಕ್ರಮ್ ಖಾನ್ ರ ದಕ್ಷ ಪ್ರಾಯೋಜಕತ್ವದಲ್ಲಿ ಜರುಗಲಿದ್ದು. ವೀಕ್ಷಕ ವಿವರಣೆಯ ನೇತೃತ್ವವನ್ನು ರಾಜ್ಯದ ಶ್ರೇಷ್ಠ ವೀಕ್ಷಕ ವಿವರಣೆಕಾರ ಶಿವನಾರಾಯಣ ಐತಾಳ್ ಕೋಟ ನಿರ್ವಹಿಸಿದರೆ. ತೀರ್ಪುಗಾರರಾಗಿ ಡ್ಯಾನ್ಸಿಂಗ್ ಅಂಪಾಯರ್ ಮದನ್ ಮಡಿಕೇರಿ ಸಂಗಡಿಗರಿದ್ದರೆ,ಪಂದ್ಯಾಕೂಟದ ನೇರ ಪ್ರಸಾರವನ್ನು ಸಚಿನ್ ಮಹಾದೇವ್ ನೇತೃತ್ವದ M.Sports ರಾಷ್ಟ್ರದಾದ್ಯಂತ ಬಿತ್ತರಿಸಲಿದ್ದು.

ಮೀಡಿಯಾ ಪಾರ್ಟ್ನರ್ ರೂಪದಲ್ಲಿ “ಸ್ಪೋರ್ಟ್ಸ್ ಕನ್ನಡ” ಪಂದ್ಯಾಕೂಟದ ಸಂಪೂರ್ಣ ವರದಿ ಪ್ರಕಟಿಸಲಿದೆ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

nine − three =