ಕ್ರಿಕೆಟ್ಗೆಲುವಿನ ಹಾದಿಗೆ ಮರಳಿದ ಬೆಂಗಳೂರು! ರಾಜಸ್ಥಾನವನ್ನು ಸೋಲಿಸುವ ಮೂಲಕ ಭರ್ಜರಿ ಗೆಲುವು...

ಗೆಲುವಿನ ಹಾದಿಗೆ ಮರಳಿದ ಬೆಂಗಳೂರು! ರಾಜಸ್ಥಾನವನ್ನು ಸೋಲಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ RCB!

-

- Advertisment -spot_img

ಗೆಲುವಿನ ಹಾದಿಗೆ ಮರಳಿದ ಬೆಂಗಳೂರು! ರಾಜಸ್ಥಾನವನ್ನು ಸೋಲಿಸುವ ಮೂಲಕ ಭರ್ಜರಿ ಗೆಲುವು ಸಾಧಿಸಿದ RCB!

RRv/sRCB: ಇಂದಿನ ಐಪಿಎಲ್ ಪಂದ್ಯದಲ್ಲಿ ಸಂಜು ನೇತೃತ್ವದ ರಾಜಸ್ಥಾನ ರಾಯಲ್ಸ್ ತಂಡ ಮತ್ತು ರಜತ್ ಪಟಿದಾರ್ ನೇತೃತ್ವದ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಗಳು ಆಡಿದವು. ಟಾಸ್ ಗೆದ್ದ ಆರ್‌ಸಿಬಿ ನಾಯಕ ರಜತ್ ಪಾಟಿದಾರ್ ಬೌಲಿಂಗ್ ಆಯ್ಕೆ ಮಾಡಿಕೊಂಡರು.

ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ರಾಜಸ್ಥಾನ್ ರಾಯಲ್ಸ್ ತಂಡ 20 ಓವರ್ ಗಳಲ್ಲಿ 4 ವಿಕೆಟ್ ನಷ್ಟಕ್ಕೆ 173 ರನ್ ಗಳಿಸಿತು. ಮುಂದೆ ಚೇಸಿಂಗ್ ಮಾಡಿದ ಆರ್‌ಸಿಬಿ, ಗೆಲ್ಲಲು 20 ಓವರ್‌ಗಳಲ್ಲಿ 174 ರನ್‌ಗಳ ಅವಶ್ಯಕತೆಯಿತ್ತು.

ಬೆಂಗಳೂರಿನ ಆರಂಭಿಕ ಆಟಗಾರ ಫಿಲಿಪ್ ಸಾಲ್ಟ್ 33 ಎಸೆತಗಳಲ್ಲಿ 5 ಬೌಂಡರಿ ಮತ್ತು 6 ಸಿಕ್ಸರ್‌ಗಳಿಂದ 65 ರನ್ ಗಳಿಸಿದರು. ನಂತರ ವಿರಾಟ್ ಕೊಹ್ಲಿ 45 ಎಸೆತಗಳಲ್ಲಿ 62 ರನ್ ಗಳಿಸಿದರು. ಪಡಿಕ್ಕಲ್ 28 ಎಸೆತಗಳಲ್ಲಿ 40 ರನ್ ಗಳಿಸಿದರು ಮತ್ತು ಈ ಜೋಡಿ ಆರ್‌ಸಿಬಿಯನ್ನು ಕೊನೆಯವರೆಗೂ ಗೆಲುವಿನತ್ತ ಮುನ್ನಡೆಸಿತು.

ಕೊನೆಯಲ್ಲಿ, ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವು ಕೇವಲ 17.3 ಓವರ್‌ಗಳಲ್ಲಿ ಅಬ್ಬರದ ಪ್ರದರ್ಶನ ನೀಡುವ ಮೂಲಕ ಈ ಗುರಿಯನ್ನು ತಲುಪಿತು. ರಾಜಸ್ಥಾನ ರಾಯಲ್ಸ್ ಶರಣಾಯಿತು..

ರಾಜಸ್ಥಾನ ರಾಯಲ್ಸ್ ತಂಡವನ್ನು ಅವರ ತವರು ನೆಲದಲ್ಲಿ 9 ವಿಕೆಟ್‌ಗಳಿಂದ ಸೋಲಿಸಿತು. ಏಪ್ರಿಲ್ 10 ರಂದು ದೆಹಲಿ ವಿರುದ್ಧ ಸೋತ ನಂತರ, ಆರ್‌ಸಿಬಿ ರಾಜಸ್ಥಾನವನ್ನು ಸೋಲಿಸುವ ಮೂಲಕ ಗೆಲುವಿನ ಹಾದಿಗೆ ಮರಳಿತು.

LEAVE A REPLY

Please enter your comment!
Please enter your name here

twenty + fourteen =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you