ಕ್ರಿಕೆಟ್ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

-

- Advertisment -spot_img

ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ನಿಂದ “ಕಿನ್ನಿಮೂಲ್ಕಿ ಸೂಪರ್ ಲೀಗ್ – 2026”

 

ಉಡುಪಿ: ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ (Kinnimulki Sports Club) ವತಿಯಿಂದ ಪ್ರತಿಷ್ಠಿತ ಕಿನ್ನಿಮೂಲ್ಕಿ ಸೂಪರ್ ಲೀಗ್ – 2026 (KSL-05) ಕ್ರಿಕೆಟ್ ಟೂರ್ನಮೆಂಟ್‌ ಜನವರಿ 10 ಮತ್ತು 11, 2026ರಂದು ನಡೆಯಲಿದೆ. ಈ ಟೂರ್ನಮೆಂಟ್‌ ಕಿನ್ನಿಮೂಲ್ಕಿ ಮೈದಾನದಲ್ಲಿ ಆಯೋಜನೆಯಾಗಲಿದ್ದು, ಕ್ಲಬ್ ನ ಸದಸ್ಯರಿಗೆ ಮಾತ್ರ ಭಾಗವಹಿಸಲು ಅವಕಾಶವಿದೆ.

ಕ್ರೀಡಾ ಉತ್ಸಾಹಿಗಳಿಗಾಗಿ ಪ್ರತಿವರ್ಷ ನಡೆಯುವ ಈ ಟೂರ್ನಮೆಂಟ್ ಈಗ ಐದನೇ ಆವೃತ್ತಿಗೆ ಕಾಲಿಟ್ಟಿದ್ದು,ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ಸದಸ್ಯರಿಗೆ ಮಾತ್ರ ಮೀಸಲಾಗಿದೆ. ಸಂಘದ ಕ್ರೀಡಾ ಚಟುವಟಿಕೆಗಳ ಸಕ್ರಿಯ ಭಾಗವಾಗಿ ಈ ಲೀಗ್ ಕ್ಲಬ್ ನ ಸದಸ್ಯರಿಗೆ ತಮ್ಮ ಸಾಮರ್ಥ್ಯ ಪ್ರದರ್ಶಿಸಲು ಉತ್ತಮ ವೇದಿಕೆಯಾಗಿದೆ.

ಟೂರ್ನಮೆಂಟ್‌ನಲ್ಲಿ ವಿಜೇತರಿಗೆ ₹30,000, ರನ್ನರ್ಸ್‌ ಅಪ್‌ಗೆ ₹20,000 ಹಾಗೂ ಮೂರನೇ ಸ್ಥಾನಕ್ಕೆ ₹10,000 ನಗದು ಬಹುಮಾನಗಳನ್ನು ನೀಡಲಾಗುತ್ತದೆ. ಇದರ ಜೊತೆಗೆ ಉದಯೋನ್ಮುಖ ಆಟಗಾರ ಪ್ರಶಸ್ತಿ, ಸರಣಿಯ ಶ್ರೇಷ್ಠ ಆಟಗಾರ (Man of the Series), ಶ್ರೇಷ್ಠ ಬ್ಯಾಟ್ಸ್‌ಮನ್, ಶ್ರೇಷ್ಠ ಬೌಲರ್, ಮ್ಯಾನ್ ಆಫ್ ದ ಮ್ಯಾಚ್, ಹಾಗೂ ಶ್ರೇಷ್ಠ ಫೀಲ್ಡರ್ ಟ್ರೋಫಿಗಳು ಸೇರಿದಂತೆ ಹಲವಾರು ರೋಚಕ ಬಹುಮಾನಗಳು ವಿಜೇತರನ್ನು ಕಾದಿವೆ.

ಈ ಟೂರ್ನಮೆಂಟನ್ನು ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಮೀಡಿಯಾ ಮೂಲಕ ನೇರ ಪ್ರಸಾರ ಮಾಡಲಾಗುತ್ತದೆ. ಕ್ರೀಡಾ ಪ್ರೇಮಿಗಳು ಹಾಗೂ ಸ್ಪೋರ್ಟ್ಸ್ ಕ್ಲಬ್ನ ಸದಸ್ಯರು ತಮ್ಮ ತಂಡದೊಂದಿಗೆ ಭಾಗವಹಿಸಿ ಕ್ರೀಡಾ ಮನೋಭಾವವನ್ನು ಮೆರೆದೇಳುವಂತೆ ಕಿನ್ನಿಮೂಲ್ಕಿ ಸ್ಪೋರ್ಟ್ಸ್ ಕ್ಲಬ್ ಕಾರ್ಯಕರ್ತರು ಆಹ್ವಾನಿಸಿದ್ದಾರೆ.

ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಿ: ವಿಷ್ಣು – 8660539735

LEAVE A REPLY

Please enter your comment!
Please enter your name here

three × two =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you