ಕ್ರಿಕೆಟ್ಕಸ್ತೂರ್ಬಾ ಹಾಸ್ಪಿಟಲ್ ಮಣಿಪಾಲ- ಶಿವ ಬಿಗ್ ಬ್ಯಾಶ್ ಲೀಗ್-2025 ಚಾಂಪಿಯನ್ಸ್

ಕಸ್ತೂರ್ಬಾ ಹಾಸ್ಪಿಟಲ್ ಮಣಿಪಾಲ- ಶಿವ ಬಿಗ್ ಬ್ಯಾಶ್ ಲೀಗ್-2025 ಚಾಂಪಿಯನ್ಸ್

-

- Advertisment -spot_img

ಕಸ್ತೂರ್ಬಾ ಹಾಸ್ಪಿಟಲ್ ಮಣಿಪಾಲ- ಶಿವ ಬಿಗ್ ಬ್ಯಾಶ್ ಲೀಗ್-2025 ಚಾಂಪಿಯನ್ಸ್

ಕೋಟ- ಶಿವನಾರಾಯಣ ಐತಾಳ್ ಕೋಟ ಇವರ ವೀಕ್ಷಕ ವಿವರಣೆಯ ಸಾರ್ಥಕ 35 ವರ್ಷಗಳ ಸವಿನೆನಪಿಗಾಗಿ ಸಾಲಿಗ್ರಾಮ ಹಳೆಕೋಟೆ ಮೈದಾನದಲ್ಲಿ ಎರಡು ದಿನಗಳ ಕ್ರಿಕೆಟ್ ಪಂದ್ಯಾಟ ಶಿವ ಬಿಗ್ ಬ್ಯಾಶ್ ಲೀಗ್-2025 ವಿಜೃಂಭಣೆಯಿಂದ ಜರುಗಿತು.12 ಪ್ರತಿಷ್ಠಿತ ತಂಡಗಳು ಈ ಪಂದ್ಯಾಟದಲ್ಲಿ ಭಾಗವಹಿಸಿದ್ದು, ಫೈನಲ್ ನಲ್ಲಿ ಶ್ರೇಯಸ್ ಕಡಿಯಾಳಿ ಇವರ ಕೊನೆಯ ಓವರ್ ನ ಘಾತಕ ಸ್ಪಿನ್ ದಾಳಿಯ ಫಲವಾಗಿ, ಕಸ್ತೂರ್ಬಾ ಹಾಸ್ಪಿಟಲ್ ಮಣಿಪಾಲ ತಂಡವು ಪೊಲೀಸ್ ಇಲೆವೆನ್ ಉಡುಪಿ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಗಳಾಗಿ ಹೊರಹೊಮ್ಮಿದರು.

ಕಸ್ತೂರ್ಬಾ ಆಸ್ಪತ್ರೆ ಮಣಿಪಾಲ ತಂಡದ ಶ್ರೇಯಸ್ ಕಡಿಯಾಳಿ ಅರ್ಹವಾಗಿ ಫೈನಲ್ ಪಂದ್ಯಶ್ರೇಷ್ಟ ಪಡೆದರೆ ಮಧು(ಕೆ.ಹೆಚ್) ಬೆಸ್ಟ್ ಫೀಲ್ಡರ್,ಪಿಪಿಎಲ್ ತಂಡದ ಕೇಶವ್ ಮಂಗಳೂರು ಬೆಸ್ಟ್ ಬ್ಯಾಟರ್ ಮತ್ತು ಪೊಲೀಸ್ ಇಲೆವೆನ್ ತಂಡದ ಕೆಂಪರಾಜು ಬೆಸ್ಟ್ ಬೌಲರ್ ಹಾಗೂ ಅದೇ ತಂಡದ ಕಿಶನ್ ಸರಣಿ ಶ್ರೇಷ್ಟ ಗೌರವಕ್ಕೆ ಪಾತ್ರರಾದರು.

ವಿಶೇಷವಾಗಿ ಕ್ರೀಡಾಪಟುಗಳ ಸುರಕ್ಷತೆಯ ದೃಷ್ಟಿಯಿಂದ ಕ್ರಿಕೆಟ್ ಇತಿಹಾಸದಲ್ಲೇ ಮೊತ್ತ ಮೊದಲ ಬಾರಿಗೆ ಪ್ರತಿ ಪಂದ್ಯದ ಪಂದ್ಯಶ್ರೇಷ್ಟ ಪ್ರಶಸ್ತಿ ರೂಪದಲ್ಲಿ ಹೆಲ್ಮೆಟ್ ನೀಡಲಾಯಿತು.

ಸಮಾರೋಪ ಸಮಾರಂಭದಲ್ಲಿ ಡಾ.ಶ್ರೀಪತಿ ಹಂದಟ್ಟು, ರೊಟೇರಿಯನ್ ದೇವಾನಂದ್ CA ಉಡುಪಿ, ಪ್ರವೀಣ್ ಗಡಿಯಾರ್ ಬಾರ್ಕೂರು, ಸತೀಶ್.ಹೆಚ್‌.ಕುಂದರ್, ಸಂತೋಷ ಸುವರ್ಣ ಮಣೂರು ಆಯೋಜಕರಾದ ಕೋಟ ಶಿವನಾರಾಯಣ ಐತಾಳ್ ಇನ್ನಿತರರು ಉಪಸ್ಥಿತರಿದ್ದರು.

 

ಎರಡು ದಿನಗಳ ಕಾಲ ನಡೆದ ಕ್ರಿಕೆಟ್ ಪಂದ್ಯಾಟದ ನೇರ ಪ್ರಸಾರ ಶಿವ ಸ್ಪೋರ್ಟ್ಸ್ ಕೋಟ ಮತ್ತು ಸ್ಪೋರ್ಟ್ಸ್ ಕನ್ನಡ ಚಾನೆಲ್ ನಲ್ಲಿ ಬಿತ್ತರಗೊಂಡಿತು.

LEAVE A REPLY

Please enter your comment!
Please enter your name here

four × five =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you