ಕ್ರಿಕೆಟ್ಸೈಮಂಡ್ಸ್ ಕಡಿಯಾಳಿ ತಂಡಕ್ಕೆ ಮಾರ್ನಿಂಗ್ ಸ್ಟಾರ್ ಟ್ರೋಫಿ

ಸೈಮಂಡ್ಸ್ ಕಡಿಯಾಳಿ ತಂಡಕ್ಕೆ ಮಾರ್ನಿಂಗ್ ಸ್ಟಾರ್ ಟ್ರೋಫಿ

-

- Advertisment -spot_img

ಸೈಮಂಡ್ಸ್ ಕಡಿಯಾಳಿ ತಂಡಕ್ಕೆ ಮಾರ್ನಿಂಗ್ ಸ್ಟಾರ್ ಟ್ರೋಫಿ

ಮಾರ್ನಿಂಗ್ ಸ್ಟಾರ್ ಟ್ರೋಫಿ ಕ್ರಿಕೆಟ್ ಟೂರ್ನಮೆಂಟ್ ಯಶಸ್ವಿಯಾಗಿ ಮುಕ್ತಾಯ

ಕಳೆದ ವಾರ ಅಲೆವೂರು ನೆಹರು ಮೈದಾನದಲ್ಲಿ ನಡೆದ ಮಾರ್ನಿಂಗ್ ಸ್ಟಾರ್ ಟ್ರೋಫಿ ಕ್ರಿಕೆಟ್ ಟೂರ್ನಮೆಂಟ್ ಯಶಸ್ವಿಯಾಗಿ ಮುಕ್ತಾಯವಾಯಿತು. ಅಂತಿಮ ಪಂದ್ಯದಲ್ಲಿ ಸೈಮಂಡ್ಸ್ ಕಡಿಯಾಳಿ ತಂಡ ಅದ್ಭುತ ಪ್ರದರ್ಶನ ನೀಡುವ ಮೂಲಕ ಚಾಂಪಿಯನ್ ಪಟ್ಟವನ್ನು ಅಲಂಕರಿಸಿತು. ಕಟ್ಟೆ ಗಣಪತಿ ಅಲೂರು ತಂಡ ರನ್ನರ್ಸ್‌ಅಪ್ ಸ್ಥಾನ ಪಡೆದುಕೊಂಡಿತು.

ಟೂರ್ನಮೆಂಟ್‌ನಲ್ಲಿ ಉತ್ತಮ ಆಟ ಪ್ರದರ್ಶಿಸಿದ ಪೆರ್ಡೂರ್ ನ ಪ್ರಸನ್ನ ಆಚಾರ್ಯ ಅವರಿಗೆ ಮ್ಯಾನ್ ಆಫ್ ದಿ ಮ್ಯಾಚ್ ಪ್ರಶಸ್ತಿ ಲಭಿಸಿತು. ಕಲ್ಮಾಡಿಯ ರಾಕೇಶ್ ಅವರಿಗೆ ಉತ್ತಮ ಬೌಲರ್ ಪ್ರಶಸ್ತಿ ದೊರೆತರೆ, ಪ್ರಸಿದ್ಧ ಆಚಾರ್ಯ ಅವರು ಉತ್ತಮ ಬ್ಯಾಟ್ಸ್‌ಮನ್ ಗೌರವಕ್ಕೆ ಪಾತ್ರರಾದರು. ಸಂಪೂರ್ಣ ಸರಣಿಯಲ್ಲಿ ಸತತ ಉತ್ತಮ ಪ್ರದರ್ಶನ ನೀಡಿದ ಕೋಟಾದ ಅಬಿ ಅವರಿಗೆ ಮ್ಯಾನ್ ಆಫ್ ದಿ ಸೀರಿಸ್ ಪ್ರಶಸ್ತಿ ಪ್ರದಾನಿಸಲಾಯಿತು.

ವಿಜೇತ ತಂಡ ಸೈಮಂಡ್ಸ್ ಕಡಿಯಾಳಿ ಅವರಿಗೆ ರೂ.30,000 ನಗದು ಬಹುಮಾನ ಹಾಗೂ ಟ್ರೋಫಿ ನೀಡಲಾಗಿದ್ದು, ರನ್ನರ್ಸ್‌ಅಪ್ ಕಟ್ಟೆ ಗಣಪತಿ ಅಲೂರು ತಂಡಕ್ಕೆ ರೂ.15,000 ನಗದು ಬಹುಮಾನ ನೀಡಲಾಯಿತು.

ಕಳೆದ ಭಾನುವಾರ ನಡೆದ ಟೂರ್ನಮೆಂಟ್ ಕ್ರೀಡಾಭಿಮಾನಿಗಳಿಂದ ಭಾರೀ ಮೆಚ್ಚುಗೆ ಪಡೆದಿದ್ದು, ಸ್ಥಳೀಯ ಯುವಕರ ಪ್ರತಿಭೆಗೆ ವೇದಿಕೆಯಾಗುವಲ್ಲಿ ಈ ಟೂರ್ನಮೆಂಟ್ ಮಹತ್ವದ ಪಾತ್ರ ವಹಿಸಿದೆ.

LEAVE A REPLY

Please enter your comment!
Please enter your name here

eight + nine =

Latest news

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ

ಸಿರ್ಸಿಯಲ್ಲಿ ‘ಶ್ರೀ ಮಾರಿಕಾಂಬಾ ಟ್ರೋಫಿ’ ಕ್ರಿಕೆಟ್ ಟೂರ್ನಮೆಂಟ್‌ಗೆ ಭರ್ಜರಿ ಸಿದ್ಧತೆ ಸಿರ್ಸಿಯ ಶ್ರೀ ಮಾರಿಕಾಂಬಾ ಜಿಲ್ಲಾ ಕ್ರೀಡಾಂಗಣದಲ್ಲಿ Shri Marikamba Trophy ಓಪನ್ ಹಾರ್ಡ್ ಟೆನಿಸ್ ಕ್ರಿಕೆಟ್...

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ!

ಹೆಜಮಾಡಿಯಲ್ಲಿ ಸಂಭ್ರಮದೊಂದಿಗೆ ಯಶಸ್ವಿಯಾಗಿ ನಡೆದ “ಅಭರಣ್ GPL ಉತ್ಸವ 2026” – ಸಿಡಿಲಿನ ಸಮರದಲ್ಲಿ Temple Square Puttur ಗೆ ಚಾಂಪಿಯನ್ ಪಟ್ಟ! ಹೆಜಮಾಡಿ ಸಮೀಪದ ಶಾನುಭಾಗ...

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ

ಕಟಪಾಡಿಯಲ್ಲಿ ಕ್ರಿಕೆಟ್ ಪ್ರೇರಿತ ಮಿಯಾವಾಕಿ ಅರಣ್ಯ ಯೋಜನೆ ಉದ್ಘಾಟನೆ ಉಡುಪಿ, ಏಪ್ರಿಲ್ 5, 2026: ಪರಿಸರ ಸಂರಕ್ಷಣೆಗೆ ಹೊಸ ದಿಕ್ಕು ತೋರಿಸುವ ವಿಶಿಷ್ಟ ಪ್ರಯತ್ನವಾಗಿ, ಕ್ರಿಕೆಟ್ ದಂತಕಥೆ...

ಅಮ್ಗೆಲೆ ಅಭರಣ್ GPL ಉತ್ಸವ – 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ

ಅಮ್ಗೆಲೆ ಅಭರಣ್ GPL– 2026: ತಂಡಗಳ ಫಿಕ್ಸ್ಚರ್ಸ್ ಬಿಡುಗಡೆ, ಕಾದಿದ್ದ ಕ್ಷಣಕ್ಕೆ ತೆರೆ ಜಿಎಸ್‌ಬಿ ಕ್ರೀಡಾಭಿಮಾನಿಗಳು ಆತುರದಿಂದ ಕಾಯುತ್ತಿದ್ದ ಕ್ಷಣ ಕೊನೆಗೂ ಬಂದಿದೆ. *ಅಮ್ಗೆಲೆ ಅಭರಣ್ GPL...
- Advertisement -spot_imgspot_img

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ

ಮುಂಬೈಯಲ್ಲಿ ಮಾಜಿ ರಣಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ನಿಧನ ರೈಲ್ವೇಸ್ ಪರವಾಗಿ ರಣಜಿ ಟ್ರೋಫಿಯಲ್ಲಿ ಪ್ರತಿನಿಧಿಸಿದ್ದ ಮಾಜಿ ಕ್ರಿಕೆಟಿಗ ಪ್ರಕಾಶ್ ಕರ್ಕೇರಾ ಅವರು ಹೃದಯಾಘಾತದಿಂದ ಮುಂಬೈನ ಮುಲುಂಡ್‌ನಲ್ಲಿರುವ...

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು

ಅಳಿಯೂರು ಪ್ರೀಮಿಯರ್ ಲೀಗ್ (APL-2026) ಗೆ ಸಜ್ಜಾಗಿದೆ ಅಳಿಯೂರು ಫ್ರೆಂಡ್ಸ್ ಅಳಿಯೂರು ವತಿಯಿಂದ ಮೊದಲ ಬಾರಿಗೆ ಅಳಿಯೂರು ಪ್ರೀಮಿಯರ್ ಲೀಗ್ (APL-2026) – ಸೀಸನ್ 1 ಆಯೋಜಿಸಲಾಗಿದೆ....

Must read

- Advertisement -spot_imgspot_img

You might also likeRELATED
Recommended to you