ಸ್ಪೋರ್ಟ್ಸ್ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಮತ್ತು ಥ್ರೋ ಬಾಲ್ ಪಂದ್ಯಾಟ

ರಾಜ್ಯ ಮಟ್ಟದ ಹೊನಲು ಬೆಳಕಿನ ವಾಲಿಬಾಲ್ ಮತ್ತು ಥ್ರೋ ಬಾಲ್ ಪಂದ್ಯಾಟ

-

- Advertisment -spot_img

ಬಾರ್ ಅಸೋಸಿಯೇಷನ್ (ರಿ ) ಉಡುಪಿ ವತಿಯಿಂದ ವಕೀಲರಿಗೆ ಹೊನಲು ಬೆಳಕಿನ ರಾಜ್ಯ ಮಟ್ಟದ ಪುರುಷರ ವಾಲಿಬಾಲ್ ಮತ್ತು ಮಹಿಳೆಯರ ಥ್ರೋ ಬಾಲ್ ಪಂದ್ಯಾಟ 13 ಮತ್ತು 14 ರಂದು ಉಡುಪಿಯ ನ್ಯಾಯಾಲಯದ ಆವರಣದಲ್ಲಿ ನಡೆಯಲಿದೆ.

 


ಕಾರ್ಯಕ್ರಮದ ಉದ್ಘಾಟನಾ ಸಮಾರಂಭ 14 ರಂದು ಬೆಳಿಗ್ಗೆ 11 ಗಂಟೆಗೆ ಗೌರವಾನ್ವಿತ ನ್ಯಾಯಾಧೀಶರಾದ ಎಸ್ ಅಬ್ದುಲ್ ನಜೀರ್, ಭಾರತದ ಸರ್ವೋಚ್ಚ ನ್ಯಾಯಾಲಯದ ನ್ಯಾಯಾಧೀಶರು ನವ ದೆಹಲಿ ಇವರು ನೆರವೇರಿಸಲಿದ್ದಾರೆ.

ಗೌರವಾನ್ವಿತ ನ್ಯಾಯಾಧೀಶರಾದ ಅಶೋಕ್ ನಿಜಗಣ್ಣವರ್ ಹೈಕೋರ್ಟ್, ಕರ್ನಾಟಕ ಮತ್ತು ಆಡಳಿತಾತ್ಮಕ ನ್ಯಾಯಾಧೀಶರು ಉಡುಪಿ ಜಿಲ್ಲೆ.

ಅತಿಥಿಗಳಾಗಿ ಶ್ರೀ ಸಿ ಎಮ್ ಜೋಶಿ
ಜಿಲ್ಲಾ ಅಧಿವೇಶನದ ಪ್ರಧಾನ ನ್ಯಾಯಾಧೀಶರು ಉಡುಪಿ ಜಿಲ್ಲೆ
ಶ್ರೀ ಎಸ್ ಎಲ್ ಭೋಜೇಗೌಡ ಶಾಸಕಾಂಗ ಸದಸ್ಯರು ಮತ್ತು ಕರ್ನಾಟಕ ರಾಜ್ಯ ಬಾರ್ ಅಸೋಸಿಯೇಷನ್ ಸದಸ್ಯರು ಬೆಂಗಳೂರು
ಇವರ ಉಪಸ್ಥಿತಿಯಲ್ಲಿ ಜರುಗಲಿದೆ.
ಪುರುಷರ ವಿಭಾಗದ ವಾಲಿಬಾಲ್ ಪಂದ್ಯಾವಳಿಯಲ್ಲಿ ವಿಜೇತ ತಂಡಗಳಿಗೆ
ಪ್ರಥಮ ಬಹುಮಾನ ರೂ 33333 ಮತ್ತು ಟ್ರೋಫಿ
ದ್ವಿತೀಯ ಬಹುಮಾನ ರೂ 22222 ಮತ್ತು ಟ್ರೋಫಿ
ತೃತೀಯ ಬಹುಮಾನ ರೂ 11111 ಮತ್ತು ಟ್ರೋಫಿ
ಚತುರ್ಥ ಬಹುಮಾನ ರೂ 7777 ಮತ್ತು ಟ್ರೋಫಿ.

ಮಹಿಳಾ ವಿಭಾಗದ ಥ್ರೋ ಬಾಲ್ ಪಂದ್ಯಾಟದಲ್ಲಿ ವಿಜೇತ ತಂಡಕ್ಕೆ ಪ್ರಥಮ ಬಹುಮಾನ ರೂ 15555 ಮತ್ತು ಟ್ರೋಫಿ
ದ್ವಿತೀಯ ಬಹುಮಾನ ರೂ 9999 ಮತ್ತು ಟ್ರೋಫಿ
ತೃತೀಯ ಬಹುಮಾನ ರೂ 7777 ಮತ್ತು ಟ್ರೋಫಿ
ಚತುರ್ಥ ಬಹುಮಾನ ರೂ 5555 ಮತ್ತು ಟ್ರೋಫಿ.
ಆಸಕ್ತ ತಂಡಗಳು ರೂ 2000 ನೀಡಿ ತಮ್ಮ ಹೆಸರನ್ನು ನೋಂದಣಿ ಮಾಡಿಸಲು ಕೋರಲಾಗಿದೆ.

ಸಮಾರೋಪ ಸಮಾರಂಭ 15-3-2020 ರಂದು ಸಂಜೆ 7 ಗಂಟೆಗೆ ಕೋಟ ಶ್ರೀನಿವಾಸ ಪೂಜಾರಿ ಮೀನುಗಾರಿಕಾ ಸಚಿವರು ಇವರ ಘನ ಅಧ್ಯಕ್ಷತೆಯಲ್ಲಿ ನಡೆಯಲಿದೆ

ಈ ಕಾರ್ಯಕ್ರಮಕ್ಕೆ ತಮ್ಮನ್ನು ಆದರದಿಂದ ಬರಮಾಡಿ ಕೊಳ್ಳುವವರು

ಅಧ್ಯಕ್ಷರು ಮತ್ತು ಸರ್ವ ಸದಸ್ಯರು
ಬಾರ್ ಅಸೋಸಿಯೇಷನ್ ಉಡುಪಿ.

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

three × one =

Latest news

test123123

test123123

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ

ಟೆಂಪೋ ಚಾಲಕರು ಮತ್ತು ಮಾಲಕರ ಸಂಘ (ರಿ.) ಮಲ್ಪೆ ಆಯೋಜಕರಿಂದ “ಸಾರಥಿ ಮಾನ್ಸೂನ್ ಟ್ರೋಫಿ – 2026” ಟೆನಿಸ್ ಬಾಲ್ ಕ್ರಿಕೆಟ್ ಟೂರ್ನಿ ಉಡುಪಿ ಜಿಲ್ಲೆಯ ಮಲ್ಪೆಯ...

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ

ಯೋಗದಿಂದ ಗೋಸೇವೆ-ಕಾಮಧೇನು ಗೋಶಾಲೆಯ ಅನಾಥ ಗೋವುಗಳ ಪಾಲನೆಗೆ ಯೋಗರತ್ನ ತನುಶ್ರೀ ಪಿತ್ರೋಡಿ 300 ಯೋಗಾಸನ ಪ್ರದರ್ಶನ ಕಾಮಧೇನು‌ ಗೋಶಾಲೆ ಮಹಾಸಂಘ ಟ್ರಸ್ಟ್(ರಿ)ನಂಚಾರು ಇಲ್ಲಿರುವ ಗೋವುಗಳಿಗಾಗಿ 12 ನೇ...

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ

ವಿದ್ಯಾ ಬೆಳಕು-ವೆಂಕಟರಮಣ ಪಿತ್ರೋಡಿ ಸಂಸ್ಥೆಯಿಂದ ವಿದ್ಯಾರ್ಥಿ ವೇತನ ವಿತರಣೆ ಉಡುಪಿ-ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ಸ್ ಪಿತ್ರೋಡಿ(ರಿ) ಇವರ ವತಿಯಿಂದ ವಿದ್ಯಾ ಬೆಳಕು...
- Advertisement -spot_imgspot_img

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

Must read

- Advertisement -spot_imgspot_img

You might also likeRELATED
Recommended to you