11 C
London
Wednesday, May 1, 2024
Home#covid19ಅಶಕ್ತ ಬಡಕುಟುಂಬಗಳಿಗೆ ಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆರ್ಥಿಕ ನೆರವು.

ಅಶಕ್ತ ಬಡಕುಟುಂಬಗಳಿಗೆ ಮಾರುತಿ ಸ್ಪೋರ್ಟ್ಸ್ ಕ್ಲಬ್ ವತಿಯಿಂದ ಆರ್ಥಿಕ ನೆರವು.

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img

ಕಡು ಬಡವರಿಗೆ, ಕಡು ಬಡತನದ ಕುಟುಂಬಗಳಿಗೆ ತಮ್ಮ ಕೈಲಾದ ನೆರವುಗಳನ್ನು ನೀಡಬೇಕು ಅನ್ನುವ ನಿಟ್ಟಿನಲ್ಲಿ “ಮುಕ್ಕ ಮಿತ್ರ ಪಟ್ಣ ಮಾರುತಿ ಸ್ಪೋರ್ಟ್ಸ್ ಕ್ಲಬ್” ತಂಡ ಜಾತಿ ಮತಗಳ ಭೇದವಿಲ್ಲದೆ ಸಮಾಜದಲ್ಲಿ ಹಲವಾರು ಸಮಾಜಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಂಡು ಬರುತ್ತಿದೆ

ಆ ನಿಟ್ಟಿನಲ್ಲಿ ದೇಶಾದ್ಯಂತ ಕಾಡುತ್ತಿರುವ ಸಮಸ್ಯೆಯಾದ ಕೊರೋನ ವೈರಸ್ ಮಾರಣಾಂತಿಕ ರೋಗದ ಲಾಕ್ ಡೌನ್ ಆಗಿರುವ ಈ ಸಂದರ್ಭದಲ್ಲಿ ಇದಕ್ಕೆ ಪೂರಕವಾಗಿ ಆರ್ಥಿಕವಾಗಿ ಅಶಕ್ತರಾಗಿರುವ ಕುಟುಂಬಗಳಿಗೆ ಅಗತ್ಯ ಆಹಾರಗಳ ನೆರವು ನೀಡಲು ಮುಂದೆ ಬಂದಿದ್ದು ದಿನಾಂಕ 2-4-2020 ರಂದು ಮುಕ್ಕ ಮಿತ್ರ ಪಟ್ಣ ಪರಿಸರದ ವ್ಯಾಪ್ತಿಯಲ್ಲಿ 10 ಅಶಕ್ತ ಕುಟುಂಬಗಳನ್ನು ಗುರುತಿಸಿ ದೈನಂದಿನ ಬಳಕೆಗೆ ಅಗತ್ಯವಿರುವ ಸಾಮಗ್ರಿಗಳಾದ 25 ಕಿಲೋ ಅಕ್ಕಿ, ತೆಂಗಿನಕಾಯಿ, ಸಕ್ಕರೆ ಇತ್ಯಾದಿ ವಸ್ತುಗಳನ್ನು ಕ್ಲಬ್ ವತಿಯಿಂದ ನೀಡಲಾಯಿತು.

ಈ ಸಂದರ್ಭದಲ್ಲಿ ಕ್ಲಬ್ ನ ಸಲಹೆಗಾರರಾದ ಪುರುಷೋತ್ತಮ ದೇವಾಡಿಗ, ಸದಸ್ಯರಾದ ಯಶವಂತ ಕುಂದರ್, ಕಿಶೋರ್ ಕರ್ಕೇರ, ಶೈಲೇಶ್ ಸುವರ್ಣ, ಸಂದೀಪ್ ಕುಂದರ್, ರಾಜೇಶ್ ಕುಂದರ್, ಸತೀಶ್ ಕುಂದರ್, ಸತೀಶ್ ಕೋಟ್ಯಾನ್, ಸತೀಶ್ ಬಂಗೇರ, ನವೀನ್ ಶ್ರೀಯಾನ್ , ಅವಿನಾಶ್, ಪ್ರಶಾಂತ್ ಬಂಗೇರ ಉಪಸ್ಥಿತರಿದ್ದರು

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

15 − 5 =