ಕ್ರಿಕೆಟ್ಇ ಎಸ್ ಪಿ ಎನ್ ಸಂಸ್ಥೆ ಹೊಗಳಿದ ಕ್ರಿಕೆಟ್ ಪಟುವಿಗೆ ಬೇಕಿದೆ...

ಇ ಎಸ್ ಪಿ ಎನ್ ಸಂಸ್ಥೆ ಹೊಗಳಿದ ಕ್ರಿಕೆಟ್ ಪಟುವಿಗೆ ಬೇಕಿದೆ ಅವಕಾಶ

-

- Advertisment -spot_img
ಗ್ರಾಮೀಣ ಮಟ್ಟದಲ್ಲಿ ಕ್ರಿಕೆಟ್ ಎಂದರೆ ಹುಡುಗರಿಗೆ ಮೀಸಲು ಎನ್ನುವವರೆ ಹೆಚ್ಚು. ಆದರೆ ಇಲ್ಲೊಂದು ಗ್ರಾಮೀಣ ಪ್ರತಿಭೆಯ ಕವರ್‌ ಡ್ರೈವ್‌ ಬ್ಯಾಟಿಂಗ್ ನೋಡಿ ಪ್ರತಿಷ್ಠಿತ ಇ ಎಸ್ ಪಿ ಎನ್ ಕ್ರೀಡಾ ವೈಬ್ ಸೈಟ್ ಫಿದಾ ಆಗಿದ್ದು ಇದೀಗ ಆ ವಿಡಿಯೋ ಸಿಕ್ಕಾಪಟ್ಟೆ ವೈರಲ್ ಆಗಿದೆ.
ಈಕೆಯನ್ನು ಸಚಿನ್, ಧೋನಿ ಮತ್ತು ಕೊಯ್ಲಿ ಗೆ ಹೋಲಿಸಿದ್ದು ಅದು ತನ್ನ ಟ್ವಿಟ್ಟರ್ ಖಾತೆಯಲ್ಲಿ ಕಾಲನ್ನು ಎಡ ಬದಿಗೆ ಚಾಚಿ ಚೆಂಡನ್ನು ಕವರ್ಸ್‌ ಮೇಲೆ ಅತ್ಯದ್ಭುತವಾಗಿ ಶಾಟ್‌ ಹೊಡೆಯಲಾಯಿತು. ಇದಕ್ಕೂ ಮುನ್ನ ನಾವು ಈ ರೀತಿ ಹೊಡೆಯುವುದನ್ನು ಎಲ್ಲಿ ನೋಡಿದ್ದೇವೆ ಹೇಳಿ ಎಂದು ಶೀರ್ಷಿಕೆಯನ್ನು ನೀಡಿದೆ.
ಜ್ಯೋತಿ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ಕೆರ್ವಾಶೆ ಎಂಬ ಪುಟ್ಟ ಹಳ್ಳಿಯವರು ರತ್ನಪ್ಪ ಪೂಜಾರಿ, ವಿಮಲ ಪೂಜಾರಿಯ ಇವರ ಪುತ್ರಿಯಾಗಿರುವ ಜ್ಯೋತಿ ಹತ್ತನೇ ತರಗತಿಯಲ್ಲಿ ಚಿನ್ನದ ಪದಕ ಪಡೆದು ಊರಿಗೆ ಕೀರ್ತಿ ತಂದಿದ್ದರು. ಬೋರ್ಡ್ ಹೈಸ್ಕೂಲ್ ಕಾರ್ಕಳದಲ್ಲಿ ಪಿಯುಸಿಯನ್ನು ಮುಗಿಸಿ ತದ ನಂತರ ಎಮ್ ಪಿ ಎಮ್ ಕಾಲೇಜು ಕಾರ್ಕಳದಲ್ಲಿ ಪದವಿ ಮುಗಿಸಿದ್ದಾರೆ. ಈಕೆಗೆ ಬಾಲ್ಯದಿಂದಲೂ ಕ್ರಿಕೆಟಿಗ ಧೋನಿಯೆಂದರೆ ಇಷ್ಟ ಆದರೆ ಈಕೆ ಯಾವುದೇ ಇದುವರೆಗೂ ಕ್ಲಬ್ ನಲ್ಲೂ ಅಭ್ಯಾಸ ನಡೆಸಿಲ್ಲ. ಈಕೆಗೆ ಕ್ರಿಕೆಟ್ ಬಗ್ಗೆ ಆಸಕ್ತಿ ಎಷ್ಟಿದೆ ಎಂದರೆ   ಅದೇಷ್ಟೋ ಹಳೆಯ ಪಂದ್ಯಗಳನ್ನು ನೋಡಿ ಸಂಭ್ರಮ ಪಡುತ್ತಾರೆ. ಜೊತೆಗೆ ಮನೆಯವರೊಂದಿಗೆ ಕ್ರಿಕೆಟ್ ಅಡಿ ಆಡುವ ಹವ್ಯಾಸ ಕೂಡ ಬೆಳೆಸಿಕೊಂಡಿದ್ದಾರೆ.
ಈಕೆ ಶಾಲಾ ದಿನಗಳಲ್ಲೂ ಕೂಡ ಹುಡುಗರು ಆಡೋ ಮೈದಾನದಲ್ಲಿ ಚೆಂಡನ್ನು ಲೀಲಾಜಾಲವಾಗಿ ಬೌಂಡರಿ ಗೆರೆ ದಾಟಿಸುತ್ತಿದ್ದಳು ಆದರೆ ಸೂಕ್ತ ತರಬೇತಿ ಸೂಕ್ತ ಸೌಲಭ್ಯ ಸಿಗದೆ ಈ ಗ್ರಾಮೀಣ ಪ್ರತಿಭೆ ಇನ್ನೂ ಕೂಡ ತೆರೆ ಮರೆಯಲ್ಲೇ ಇದೆ. ಈ ಪ್ರತಿಭೆಗೆ ಸೂಕ್ತ ತರಬೇತಿ ಮತ್ತು ಅವಕಾಶ ಸಿಕ್ಕಿದ್ದಲ್ಲಿ ರಾಜ್ಯಕ್ಕೆ ಮತ್ತು ರಾಷ್ಟ್ರಕ್ಕೆ ಒಳ್ಳೆಯ ಕ್ರೀಡಾಪಟು ಆಗುವುದರಲ್ಲಿ ಎರಡು ಮಾತಿಲ್ಲ.
– ಪ್ರೀತಮ್ ಹೆಬ್ಬಾರ್.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

four × 4 =

Latest news

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ

ವೆಂಕಟರಮಣ ಸ್ಪೋರ್ಟ್ಸ್&ಕಲ್ಚರಲ್ ಕ್ಲಬ್ ರಿ.ಪಿತ್ರೋಡಿ ಇವರ 19 ನೇ ವರ್ಷದ ಪಿ.ಪಿ‌‌.ಎಲ್ ಸಂಭ್ರಮ ವೆಂಕಟರಮಣ ಸ್ಪೋರ್ಟ್ಸ್ & ಕಲ್ಚರಲ್ ಕ್ಲಬ್, ಪಿತ್ರೋಡಿ ಸಂಸ್ಥೆಯ ವತಿಯಿಂದ ಪ್ರತಿವರ್ಷದಂತೆ ಈ...

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ

ಶ್ರೀ ಜಲವಿನಾಯಕ ಟ್ರೋಫಿ 2026: ಕ್ರಿಕೆಟ್ ಪಂದ್ಯಾವಳಿಗೆ ಸಜ್ಜಾದ ಹುಣಸವಳ್ಳಿ ಹುಣಸವಳ್ಳಿ ಹಾಗೂ ಕುರುವಳ್ಳಿ ಪೋಸ್ಟ್, ತೀರ್ಥಹಳ್ಳಿ ತಾಲೂಕು ಕ್ರೀಡಾಭಿಮಾನಿಗಳಿಗೆ ಸಂತಸದ ಸುದ್ದಿ. ಆಗುಂಬೆ ಮತ್ತು ಮುತ್ತೂರು...

ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ

  ಭಾರತೀಯ ತಂಡದಲ್ಲಿ ಸ್ಥಾನಕ್ಕಾಗಿ ಹೋರಾಡಿ ಹೀರೋ ಆದ ಸಂಜು ಸ್ಯಾಮ್ಸನ್ ಕಥೆ ಕ್ರಿಕೆಟ್ ಜೀವನದಲ್ಲಿ ಕೆಲ ಕ್ಷಣಗಳು ಆಟಗಾರನ ಜೀವನವನ್ನೇ ಬದಲಾಯಿಸುತ್ತವೆ. ಆ ಕ್ಷಣಗಳು ನೋವು,...

ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ!

  ಭಾರತ ವಿಶ್ವ ಚಾಂಪಿಯನ್: ಟಿ20 ವಿಶ್ವಕಪ್ ಮತ್ತೆ ಭಾರತಕ್ಕೇ! ಟೀಮ್ ಇಂಡಿಯಾ ಇತಿಹಾಸ ಸೃಷ್ಟಿಸಿದೆ. ಹಾಲಿ ಚಾಂಪಿಯನ್ ಆಗಿ ಟಿ20 ವಿಶ್ವಕಪ್ ಉಳಿಸಿಕೊಳ್ಳುವುದರ ಜೊತೆಗೆ, ತವರು ನೆಲದಲ್ಲಿ...
- Advertisement -spot_imgspot_img

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ

ಭಾರತಕ್ಕೆ ಮೂರನೇ ಟಿ20 ವಿಶ್ವಕಪ್ ಕಿರೀಟ – ಐತಿಹಾಸಿಕ ಸಾಧನೆ ಕ್ರಿಕೆಟ್ ಲೋಕದಲ್ಲಿ ಮತ್ತೊಮ್ಮೆ ಇತಿಹಾಸ ನಿರ್ಮಿಸಿದ Team India ತಂಡವು ಟಿ20 ವಿಶ್ವಕಪ್‌ನಲ್ಲಿ ತನ್ನ ಪ್ರಭಾವವನ್ನು...

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್

NIPM ಕ್ರಿಕೆಟ್ ಎಕ್ಸ್‌ಪ್ಲೋಶನ್ ಕಾರ್ಪೊರೇಟ್ ಟೂರ್ನಮೆಂಟ್ 2026: NMPA ಚಾಂಪಿಯನ್ **New Mangalore Port Authority (ಎನ್‌ಎಂಪಿಎ)** ತಂಡವು **NIPM Cricket Explosion Corporate Cricket Tournament...

Must read

- Advertisement -spot_imgspot_img

You might also likeRELATED
Recommended to you