ಕ್ರಿಕೆಟ್ಮಾಯಾಂಕ್ ಶತಕ ವ್ಯರ್ಥ-ತೇವಾಟಿಯಾ ಬ್ಯಾಟಿಂಗ್ ಗೆ ಅರ್ಥ-ರಾಜಸ್ಥಾನ ರಾಯಲ್ಸ್ ಅಧಿಕಾರಯುತ ಗೆಲುವು

ಮಾಯಾಂಕ್ ಶತಕ ವ್ಯರ್ಥ-ತೇವಾಟಿಯಾ ಬ್ಯಾಟಿಂಗ್ ಗೆ ಅರ್ಥ-ರಾಜಸ್ಥಾನ ರಾಯಲ್ಸ್ ಅಧಿಕಾರಯುತ ಗೆಲುವು

-

- Advertisment -spot_img
ಭಾನುವಾರ ಶಾರ್ಜಾದ ಕ್ರಿಕೆಟ್ ಸ್ಟೇಡಿಯಂ ನಲ್ಲಿ ನಡೆದ
ಐ.ಪಿ.ಎಲ್ ನ ರೋಚಕ ಕದನವೊಂದರಲ್ಲಿ ರಾಜಸ್ಥಾನ ರಾಯಲ್ಸ್ ,ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಭರ್ಜರಿಯಾಗಿ ಸೋಲಿಸಿ ಗೆಲುವಿನ ನಗೆ ಬೀರಿದೆ.
ಟಾಸ್ ಗೆದ್ದ ರಾಜಸ್ಥಾನ ರಾಯಲ್ಸ್ ಮೊದಲು ಪಂಜಾಬ್ ತಂಡಕ್ಕೆ ಬ್ಯಾಟಿಂಗ್ ಆಹ್ವಾನ‌ ನೀಡಿತ್ತು.ಕಿಂಗ್ಸ್ ನ ಪರವಾಗಿ ಕನ್ನಡಿಗರಾದ ಮಾಯಾಂಕ್ ವೇಗದ ಶತಕ (50 ಎಸೆತಗಳಲ್ಲಿ 106)ಹಾಗೂ ಕೆ.ಎಲ್.ರಾಹುಲ್ ಅರ್ಧಶತಕ 69 ರನ್ ಗಳ ಭರ್ಜರಿ ಆರಂಭ ಒದಗಿಸಿದ್ದರು ಹಾಗೂ 20 ಓವರ್ ಗಳಿಗೆ ಕೇವಲ 2 ವಿಕೆಟ್ ನಷ್ಟಕ್ಕೆ 223 ರನ್ ಗಳಿಸಿತ್ತು.
 ಅಸಾಧ್ಯದ ಗುರಿಯನ್ನು ಬೆಂಬತ್ತಿದ ರಾಜಸ್ಥಾನ ರಾಯಲ್ಸ್ ಸಂಜು ಸ್ಯಾಮ್ಸನ್ ವೇಗದ ಅರ್ಧಶತಕ 42 ಎಸೆತಗಳಲ್ಲಿ 85 ರನ್ ಹಾಗೂ ಸ್ಟೀವ್ ಸ್ಮಿತ್ ಅರ್ಧಶತಕ 27 ಎಸೆತಗಳಲ್ಲಿ 50 ರನ್ ಸಿಡಿಸಿ ಭರ್ಜರಿ ಆರಂಭ ನೀಡಿದ್ದರು.
*ತೆವಳುತ್ತಾ ತೆವಳುತ್ತಾ ಎದುರಾಳಿಗಳ ಗೆಲುವಿನ ಬಿಸಿ ತೇವಗೊಳಿಸಿದ ತೇವಾಟಿಯಾ*
ಇವರೀರ್ವರ ವಿಕೆಟ್‌ ಪತನದ ಬಳಿಕ
ರನ್ ವೇಗದಲ್ಲಿ ಹಠಾತ್ ಕುಸಿತ ಅನುಭವಿಸಿದ ಸಂದರ್ಭ ಕ್ರೀಸ್ ಗೆ ಆಗಮಿಸಿದ ಎಡಗೈ ದಾಂಡಿಗ ರಾಹುಲ್ ತೇವಾಟಿಯ ಆರಂಭದಲ್ಲಿ ರಕ್ಷಣಾತ್ಮಕ ಆಟಕ್ಕೆ ಮುಂದಾಗಿದ್ದರು. ಅಂತಿಮ ಹಂತದಲ್ಲಿ ಪಂಜಾಬ್ ನ ಸುಲಭ ಗೆಲುವಿನ ಲೆಕ್ಕಾಚಾರವನ್ನು ತಲೆಕೆಳಗಾಗಿಸಿದ ತೇವಾಟಿಯ, ಕಾಟ್ರೆಲ್ ಒಂದೇ ಓವರ್ ನಲ್ಲಿ 5 ಸಿಕ್ಸರ್ ಗಳನ್ನು ಚಚ್ಚಿ ಒಟ್ಟು 7 ಭರ್ಜರಿ ಸಿಕ್ಸರ್ ಗಳ ನೆರವಿನಿಂದ
ಅರ್ಧಶತಕ 31 ಎಸೆತಗಳಲ್ಲಿ 53 ರನ್ ಗಳಿಸಿ ರಾಜಸ್ಥಾನ ರಾಯಲ್ಸ್ ತಂಡವನ್ನು ಗೆಲುವಿನ ದಡಕ್ಕೆ ತಲುಪಿಸಿದ್ದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × 1 =

Latest news

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...
- Advertisement -spot_imgspot_img

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

Must read

- Advertisement -spot_imgspot_img

You might also likeRELATED
Recommended to you