11 C
London
Wednesday, May 1, 2024
Homeಅಥ್ಲೆಟಿಕ್ಸ್ಉಡುಪಿಯಲ್ಲಿ ಇಂದು ಸಂಧ್ಯೋದಯ ಸಂಸ್ಥೆ ಪಿತ್ರೋಡಿ ವತಿಯಿಂದ "ಕಲಾ ಸ್ಫೂರ್ತಿ-2020"

ಉಡುಪಿಯಲ್ಲಿ ಇಂದು ಸಂಧ್ಯೋದಯ ಸಂಸ್ಥೆ ಪಿತ್ರೋಡಿ ವತಿಯಿಂದ “ಕಲಾ ಸ್ಫೂರ್ತಿ-2020”

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
5 ವಿಶ್ವದಾಖಲೆಗಳನ್ನು ಸ್ಥಾಪಿಸಿದ ಯೋಗರತ್ನ,ಗೋಲ್ಡನ್ ಗರ್ಲ್ ಖ್ಯಾತಿಯ ಕುಮಾರಿ ತನುಶ್ರೀ ಪಿತ್ರೋಡಿ ಇವರಿಗೆ ಇತ್ತೀಚೆಗಷ್ಟೇ ಜಿಲ್ಲಾ ರಾಜ್ಯೋತ್ಸವ ಪ್ರಶಸ್ತಿ ಲಭಿಸಿರುತ್ತದೆ.ಇದರ ಸಂಭ್ರಮಾಚರಣೆಯ ಅಂಗವಾಗಿ ತನುಶ್ರೀ ಪೋಷಕರ ಸಂಧ್ಯೋದಯ ಪಿತ್ರೋಡಿ ಸಂಸ್ಥೆ ವಿಶೇಷ ಕಾರ್ಯಕ್ರಮವೊಂದನ್ನು ಆಯೋಜಿಸಿದ್ದಾರೆ.
ಪಂಜಿಮಾರು ಶಿರ್ವದ ಅಪರೂಪದ ವಿಶೇಷ ಚೇತನರು ಒಂದೇ ಮನೆಯ ಸೋದರ,ಸೋದರಿಯರಾದ ಗಣೇಶ್ ಮತ್ತು ಸುಮಂಗಳಾ ಇವರ ವಿಶೇಷ ಕಲಾಕೃತಿಗಳ ಪ್ರದರ್ಶನ
6-12-2020 ಇಂದು ಮಧ್ಯಾಹ್ನ 3 ಗಂಟೆಗೆ ಸರಿಯಾಗಿ ಉಡುಪಿ ಬ್ರಹ್ಮಗಿರಿಯ ಸೈಂಟ್ ಸಿಸಿಲೀಸ್ ಪ್ರೌಢಶಾಲೆಯಲ್ಲಿ ನಡೆಯಲಿದೆ.
ಈ ಸಂದರ್ಭ ವಿವಿಧ ಕ್ಷೇತ್ರಗಳ ವಿಶೇಷ ಸಾಧಕರಿಗೆ ಸನ್ಮಾನ‌ ಕಾರ್ಯಕ್ರಮ ನಡೆಯಲಿದ್ದು,
ತನುಶ್ರೀ&ರಿತುಶ್ರೀ ಇವರಿಂದ “ಕೃಷ್ಣ ಕೇಳಿ” ಎಂಬ ಯಕ್ಷಗಾನ ನೃತ್ಯ ರೂಪಕ ನಡೆಯಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eleven + 11 =