7.1 C
London
Wednesday, April 24, 2024
Homeಕ್ರಿಕೆಟ್ಜಗನ್ಮಾತ ಟ್ರೋಫಿ-ಅಜಯ್ ಕುಂಜಿಗುಡಿ ಹಾಗೂ ವಿ.ವಿ.ಸಿ ಕುಂದಾಪುರ ತಂಡಗಳಿಗೆ ಪ್ರಶಸ್ತಿ

ಜಗನ್ಮಾತ ಟ್ರೋಫಿ-ಅಜಯ್ ಕುಂಜಿಗುಡಿ ಹಾಗೂ ವಿ.ವಿ.ಸಿ ಕುಂದಾಪುರ ತಂಡಗಳಿಗೆ ಪ್ರಶಸ್ತಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಜನವರಿ 2 ಹಾಗೂ 3 ರಂದು ಕುಂದಾಪುರದ ಗಾಂಧಿಮೈದಾನದಲ್ಲಿ ನಡೆದ ಜಗನ್ಮಾತ ಟ್ರೋಫಿ-2021 ಯನ್ನು ಅಜಯ್ ಕುಂಜಿಗುಡಿ ತಂಡ ಜಯಿಸಿದೆ.
ಶನಿವಾರದ ಮುಕ್ತ ತಂಡಗಳ ಪ್ರವೇಶ ವಿಭಾಗದಲ್ಲಿ ಫೈನಲ್ ಪ್ರವೇಶಿಸಿದ ಅಜಯ್ ಕುಂಜಿಗುಡಿ ತಂಡ ರವಿವಾರದ ವಿಶ್ವಕರ್ಮ ಸಮಾಜದ ಪಂದ್ಯಗಳಲ್ಲಿ ಫೈನಲ್ ಪ್ರವೇಶಿಸಿದ ವಿ.ವಿ.ಸಿ.ಕುಂದಾಪುರ ತಂಡವನ್ನು ಸೋಲಿಸಿ ಪ್ರಶಸ್ತಿ ಜಯಿಸಿದೆ.
ಟೂರ್ನಮೆಂಟ್ ನ ಬೆಸ್ಟ್ ಬ್ಯಾಟ್ಸ್‌ಮನ್ ಮನೋಜ್,ಬೆಸ್ಟ್ ಬೌಲರ್ ಭರತ್,ಬೆಸ್ಟ್ ಫೀಲ್ಡರ್ ಸನತ್ ಹಾಗೂ ಸರಣಿಶ್ರೇಷ್ಟ ಪ್ರಶಸ್ತಿಯನ್ನು ಗಿಳಿಯಾರು ನಾಗ ಪಡೆದುಕೊಂಡರು.
ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಚಕ್ರವರ್ತಿ ಕುಂದಾಪುರ ತಂಡದ ಹಿರಿಯ ಆಟಗಾರರಾದ ಮನೋಜ್ ನಾಯರ್ ಇವರನ್ನು ಸನ್ಮಾನಿಸಲಾಯಿತು.
ಶನಿವಾರ ನಡೆದ ಉದ್ಘಾಟನಾ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ ಹಂಗಳೂರು ಪಂಚಾಯತ್ ಸದಸ್ಯರು ನಾಗರಾಜ್ ಆಚಾರ್,ಮನೋಜ್ ನಾಯರ್ ಚಕ್ರವರ್ತಿ,ವಿಜಯ್.ಎಸ್.ಪೂಜಾರಿ,ಕುಸುಮಾಕರ್ ಶೆಟ್ಟಿ, ಪಂದ್ಯಾವಳಿಯ ಮುಖ್ಯ ಆಯೋಜಕರಾದ ಅಕ್ಷಯ್ ಆಚಾರ್ ಹಾಗೂ ಗಾಂಧಿ ಮೈದಾನ ಫ್ರೆಂಡ್ಸ್ ನ ಸರ್ವ ಸದಸ್ಯರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eighteen − 11 =