11.6 C
London
Wednesday, May 1, 2024
Homeಕ್ರಿಕೆಟ್ಉಡುಪಿ-ಕೋಟ ಗಿಳಿಯಾರಿನ ಅಭಿಲಾಷ್ ಶೆಟ್ಟಿ ಕೋಲ್ಕತ್ತಾ ನೈಟ್ ರೈಡರ್ಸ್ ನ ನೆಟ್ ಬೌಲರ್ ಆಗಿ ಆಯ್ಕೆ

ಉಡುಪಿ-ಕೋಟ ಗಿಳಿಯಾರಿನ ಅಭಿಲಾಷ್ ಶೆಟ್ಟಿ ಕೋಲ್ಕತ್ತಾ ನೈಟ್ ರೈಡರ್ಸ್ ನ ನೆಟ್ ಬೌಲರ್ ಆಗಿ ಆಯ್ಕೆ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಆಳ್ವಾಸ್ ಅಂಗಳದಲ್ಲಿ ಪ್ರಜ್ವಲಿಸಿದ ಪ್ರತಿಭೆ, ಕರ್ನಾಟಕ ರಾಜ್ಯ 19 ರ  ವಯೋಮಾನದ ಒಳಗಿನ ತಂಡದಲ್ಲಿ ಮಿಂಚಿ, ನಂತರ 23 ರ  ವಯೋಮಾನದ ಒಳಗಿನ ತಂಡದಲ್ಲಿ ಮೆರೆದು,
ಕರ್ನಾಟಕ ಪ್ರೀಮಿಯರ್ ಲೀಗ್ ನಲ್ಲಿ ಶಿವಮೊಗ್ಗ ಲಯನ್ಸ್, ಹುಬ್ಬಳ್ಳಿ ಟೈಗರ್ಸ್ ತಂಡಗಳಲ್ಲಿ ಮಿಂಚಿನ ಸಂಚಲನ ಸೃಷ್ಟಿಸಿ, ರಾಜ್ಯಮಟ್ಟದ ಹತ್ತು ಹಲವಾರು ತಂಡಗಳನ್ನು ಪ್ರತಿನಿಧಿಸಿ ಪದಕಗಳ ಗೊಂಚಲನ್ನೇ ಬಾಚಿ ತಂದ ಉಡುಪಿ ಜಿಲ್ಲೆಯ ಕೋಟ ಗಿಳಿಯಾರಿನ ಹೆಮ್ಮೆಯ ಪ್ರತಿಭೆ, ಭವಿಷ್ಯದ ಸುಂದರ ಕ್ರೀಡಾ ಸ್ವಪ್ನ ಗಿಳಿಯಾರು ಬಡಾಮನೆ ಅಭಿಲಾಷ್  ಶೆಟ್ಟಿ
 ಇದೀಗ ಪ್ರತಿಷ್ಠಿತ IPL ಪಂದ್ಯ  ಕೂಟದಲ್ಲಿ ಕೋಲ್ಕತ್ತಾ ನೈಟ್ ರೈಡರ್ಸ್ ತಂಡದ ಪ್ರಮುಖ ನೆಟ್ ಬೌಲರ್ ಆಗಿ ಆಯ್ಕೆಯಾಗಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eight + twenty =