10.1 C
London
Tuesday, April 23, 2024
Homeಕ್ರಿಕೆಟ್ಬೆಂಗಳೂರು-ಹಾಲಪ್ಪ ಭರ್ಜರಿ ಆಟ-ರೋಚಕ ಪಂದ್ಯಾಟ- ಮಿನುಗಿದ ಕ್ರಿಕೆಟ್ ನಕ್ಷತ್ರ

ಬೆಂಗಳೂರು-ಹಾಲಪ್ಪ ಭರ್ಜರಿ ಆಟ-ರೋಚಕ ಪಂದ್ಯಾಟ- ಮಿನುಗಿದ ಕ್ರಿಕೆಟ್ ನಕ್ಷತ್ರ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕೆ‌.ಟಿ.ಪಿ‌.ಎಲ್ ದ್ವಿತೀಯ ಪಂದ್ಯದಲ್ಲಿ ಕ್ರಿಕೆಟ್ ನಕ್ಷತ್ರ,ಕ್ರಿಶಾ ಇಲೆವೆನ್ ಕುಂದಾಪುರದ ತಂಡದ ವಿರುದ್ಧ 1 ರನ್ ಗಳ ಅಂತರದ ರೋಚಕ ಗೆಲುವು ಸಾಧಿಸಿದೆ.
ಟಾಸ್ ಸೋತು ಮೊದಲು ಬ್ಯಾಟಿಂಗ್ ಇಳಿಸಲ್ಪಟ್ಟ ಕ್ರಿಕೆಟ್ ನಕ್ಷತ್ರದ ಬ್ಯಾಟಿಂಗ್ ಐಕಾನ್ ದಾವಣಗೆರೆ ಹಾಲಪ್ಪ ಬಿರುಸಿನ 19 ರನ್ ಮತ್ತು ಸಚಿನ್ ಮಹಾದೇವ್ 11 ರನ್ ಗಳ ನೆರವಿನಿಂದ 8 ಓವರ್ ಗಳಲ್ಲಿ 6 ವಿಕೆಟ್ ನಷ್ಟಕ್ಕೆ 62 ರನ್ ಪೇರಿಸಿತ್ತು.
ಇದಕ್ಕುತ್ತರವಾಗಿ ಕ್ರಿಶಾ ಇಲೆವೆನ್ ಕುಂದಾಪುರದ ಸುಜಿತ್ 17,ಮತ್ತು ಕಿಝರ್ 11 ಬಿರುಸಿನ ರನ್ ಗಳಿಸಿಯೂ,
ಅಂತಿಮವಾಗಿ 9 ವಿಕೆಟ್ ನಷ್ಟಕ್ಕೆ 61ರನ್ ಗಳಿಸಿ 1 ರನ್ ಅಂತರದ ಸೋಲೊಪ್ಪಿಕೊಂಡಿತು‌.
ಬ್ಯಾಟಿಂಗ್ ನಲ್ಲಿ ಮಿಂಚಿ,ರೋಚಕ‌ ಘಟ್ಟದಲ್ಲಿ ನೇರ ಗುರಿಯ ಮೂಲಕ ಎದುರಾಳಿಯ ವಿಕೆಟ್ ಉರುಳಿಸಿದ ಹಾಲಪ್ಪ ಪಂದ್ಯಶ್ರೇಷ್ಟ ಗೌರವಕ್ಕೆ ಪಾತ್ರರಾದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

four × two =