ಕ್ರಿಕೆಟ್ಬೆಂಗಳೂರು-ಡೆರಿನ್ ಸ್ಪೋಟಕ ಬ್ಯಾಟಿಂಗ್-ಗೆಲುವಿನ‌ ಶುಭಾರಂಭಗೈದ ರಾಕರ್ಸ್ ರಾಗಿಗುಡ್ಡ

ಬೆಂಗಳೂರು-ಡೆರಿನ್ ಸ್ಪೋಟಕ ಬ್ಯಾಟಿಂಗ್-ಗೆಲುವಿನ‌ ಶುಭಾರಂಭಗೈದ ರಾಕರ್ಸ್ ರಾಗಿಗುಡ್ಡ

-

- Advertisment -spot_img
K.T.P.L ನ 4 ನೇ ಪಂದ್ಯದಲ್ಲಿ ಅಜಯ್ ರಾವ್
ಮಾಲೀಕತ್ವದ ರಾಕರ್ಸ್ ರಾಗಿಗುಡ್ಡ ಶಿವಮೊಗ್ಗ,
ಸ್ನೇಹಜೀವಿ ಮೈಸೂರು ತಂಡದ ವಿರುದ್ಧ 10 ರನ್ ಗಳ ಅಂತರದ ಗೆಲುವು ಸಾಧಿಸಿದೆ‌.
ಟಾಸ್ ಗೆದ್ದು ಸ್ನೇಹಜೀವಿ ಮೈಸೂರು ತಂಡ ಫೀಲ್ಡಿಂಗ್ ಆಯ್ದುಕೊಂಡಿತ್ತು.ರಾಕರ್ಸ್ ರಾಗಿಗುಡ್ಡ ತಂಡದ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಉಡುಪಿಯ ಡೆರಿನ್ 11 ಎಸೆತಗಳಲ್ಲಿ   2 ಸಿಕ್ಸರ್ ಮತ್ತು 1 ಬೌಂಡರಿ ಸಹಿತ 17 ರನ್ ಗಳಿಸಿದರೆ, ಮಧು ಮ್ಯಾಡಿ 7ಎಸೆತಗಳಲ್ಲಿ
15 ರನ್ ಸಿಡಿಸಿ ಎದುರಾಳಿಗಳಿಗೆ 8 ಓವರ್ ಗಳಲ್ಲಿ 65 ರನ್ ಗಳ ಗುರಿ ನೀಡಿತ್ತು.
ರನ್ ಚೇಸಿಂಗ್ ವೇಳೆ ಸ್ನೇಹಜೀವಿ ಮೈಸೂರಿನ ಅಗ್ರ ಕ್ರಮಾಂಕದ ಆಟಗಾರರ ಹಠಾತ್ ಕುಸಿತದ ಬಳಿಕ
ಜೀವನ್ 10 ಮತ್ತು ಸಂದೀಪ್ ಕೀನ್ಯಾ 6 ಎಸೆತಗಳಲ್ಲಿ 17 ರನ್ ಸಿಡಿಸಿ ಪ್ರತಿಹೋರಾಟ ನೀಡಿದರೂ,ರಾಕರ್ಸ್ ರಾಗಿಗುಡ್ಡ ಕೊನೆಯ ಹಂತದಲ್ಲಿ ಅತ್ಯುತ್ತಮ ಬೌಲಿಂಗ್ ಸಂಘಟಿಸಿ 10 ರನ್ ಗಳ ಅಂತರದ ಜಯ ಸಾಧಿಸಿದೆ.
ರಾಕರ್ಸ್ ರಾಗಿಗುಡ್ಡ ತಂಡದ ಪರವಾಗಿ ಸ್ಪೋಟಕ ಆರಂಭ ನೀಡಿದ ಡೆರಿನ್ ಅರ್ಹವಾಗಿ ಪಂದ್ಯಶ್ರೇಷ್ಟ ಗೌರವಕ್ಕೆ ಪಾತ್ರರಾದರು
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

two × two =

Latest news

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ 

ಮಂಗಳಾಪುರ ಟ್ರೋಫಿ: ಮೇ 9–10ರಂದು ರೋಚಕ ಪಂದ್ಯಗಳ ಕಾದಾಟ  ಮಂಗಳೂರು: ಮಂಗಳೂರು ನಗರದಲ್ಲಿ ಜಿಎಸ್‌ಬಿ ಕ್ರಿಕೆಟ್ ಅಭಿಮಾನಿಗಳಿಗೆ ಮತ್ತೊಂದು ಭರ್ಜರಿ ಕ್ರೀಡಾ ಹಬ್ಬವಾಗಿ **ಮಂಗಳಾಪುರ ಟ್ರೋಫಿ 2026**ಕ್ಕೆ ಕೌಂಟ್‌ಡೌನ್...

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್

ಅಂಬಾಗಿಲು ಜಿಎಸ್‌ಬಿ ಕ್ರಿಕೆಟ್ ಟೂರ್ನಿ:  ವಿಹಾನ್ ಫೈಟರ್ಸ್ ಚಾಂಪಿಯನ್ ಅಂಬಾಗಿಲು: ಅಂಬಾಗಿಲು ಎಆರ್ ಫ್ರೆಂಡ್ಸ್ (AR Friends) ವತಿಯಿಂದ ಜಿಎಸ್‌ಬಿ ಟ್ರೋಫಿ ಅಂಬಾಗಿಲು 2026 ಕ್ರಿಕೆಟ್ ಟೂರ್ನಿಯನ್ನು ಇಂದು...

ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ

  ಅಕ್ಷಯ ಟಿ 20 ಕಪ್-2026 ಪಂದ್ಯಾಟಕ್ಕೆ ಅದ್ಧೂರಿ ಚಾಲನೆ ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ ವತಿಯಿಂದ, ಉಡುಪಿ ಕ್ರಿಕೆಟ್ ಅಸೋಸಿಯೇಷನ್ ಉಡುಪಿ ಹಾಗೂ ಸನ್‌ರೈಸ್ ಕ್ರಿಕೆಟ್ ಅಕಾಡೆಮಿ...
- Advertisement -spot_imgspot_img

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026

ಉಡುಪಿ ಜಿಲ್ಲಾಮಟ್ಟದ ಅಂಡರ್-15 ಲೆದರ್ ಬಾಲ್ ಕ್ರಿಕೆಟ್ ಟೂರ್ನಿ – 2026 ಉಡುಪಿ: ಅಕ್ಷಯ ಕ್ರಿಕೆಟ್ ಅಕಾಡೆಮಿ, ಉಡುಪಿ ಮತ್ತು ಸನ್‌ರೈಸ್ ಕ್ರಿಕೆಟ್ ಅಕಾಡೆಮಿ, ರಂಗನಪಾಲ್ಕೆ ಇವರ...

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್

ಗುರುಗಣೇಶ್ ನೇಜಾರು ಫ್ರೆಂಡ್ಶಿಫ್ ಟ್ರೋಫಿ-2026 ಚಾಂಪಿಯನ್ಸ್ ಕುಂದಾಪುರ-ಇಲ್ಲಿನ ಫ್ರೆಂಡ್ಸ್ ಕೆದೂರು ಮೊತ್ತ ಮೊದಲ ಬಾರಿಗೆ ಆಯೋಜಿಸಿದ 60 ಗಜಗಳ ಮುಕ್ತ ಟೆನಿಸ್ಬಾಲ್ ಕ್ರಿಕೆಟ್ ಪಂದ್ಯಾಟ ಫ್ರೆಂಡ್ಶಿಫ್ ಟ್ರೋಫಿ-2026...

Must read

- Advertisement -spot_imgspot_img

You might also likeRELATED
Recommended to you