17.3 C
London
Monday, May 13, 2024
Homeಕ್ರಿಕೆಟ್ಬೆಂಗಳೂರು-ಡೆರಿನ್ ಸ್ಪೋಟಕ ಬ್ಯಾಟಿಂಗ್-ಗೆಲುವಿನ‌ ಶುಭಾರಂಭಗೈದ ರಾಕರ್ಸ್ ರಾಗಿಗುಡ್ಡ

ಬೆಂಗಳೂರು-ಡೆರಿನ್ ಸ್ಪೋಟಕ ಬ್ಯಾಟಿಂಗ್-ಗೆಲುವಿನ‌ ಶುಭಾರಂಭಗೈದ ರಾಕರ್ಸ್ ರಾಗಿಗುಡ್ಡ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
K.T.P.L ನ 4 ನೇ ಪಂದ್ಯದಲ್ಲಿ ಅಜಯ್ ರಾವ್
ಮಾಲೀಕತ್ವದ ರಾಕರ್ಸ್ ರಾಗಿಗುಡ್ಡ ಶಿವಮೊಗ್ಗ,
ಸ್ನೇಹಜೀವಿ ಮೈಸೂರು ತಂಡದ ವಿರುದ್ಧ 10 ರನ್ ಗಳ ಅಂತರದ ಗೆಲುವು ಸಾಧಿಸಿದೆ‌.
ಟಾಸ್ ಗೆದ್ದು ಸ್ನೇಹಜೀವಿ ಮೈಸೂರು ತಂಡ ಫೀಲ್ಡಿಂಗ್ ಆಯ್ದುಕೊಂಡಿತ್ತು.ರಾಕರ್ಸ್ ರಾಗಿಗುಡ್ಡ ತಂಡದ ಆರಂಭಿಕ ಆಟಗಾರನಾಗಿ ಕಣಕ್ಕಿಳಿದ ಉಡುಪಿಯ ಡೆರಿನ್ 11 ಎಸೆತಗಳಲ್ಲಿ   2 ಸಿಕ್ಸರ್ ಮತ್ತು 1 ಬೌಂಡರಿ ಸಹಿತ 17 ರನ್ ಗಳಿಸಿದರೆ, ಮಧು ಮ್ಯಾಡಿ 7ಎಸೆತಗಳಲ್ಲಿ
15 ರನ್ ಸಿಡಿಸಿ ಎದುರಾಳಿಗಳಿಗೆ 8 ಓವರ್ ಗಳಲ್ಲಿ 65 ರನ್ ಗಳ ಗುರಿ ನೀಡಿತ್ತು.
ರನ್ ಚೇಸಿಂಗ್ ವೇಳೆ ಸ್ನೇಹಜೀವಿ ಮೈಸೂರಿನ ಅಗ್ರ ಕ್ರಮಾಂಕದ ಆಟಗಾರರ ಹಠಾತ್ ಕುಸಿತದ ಬಳಿಕ
ಜೀವನ್ 10 ಮತ್ತು ಸಂದೀಪ್ ಕೀನ್ಯಾ 6 ಎಸೆತಗಳಲ್ಲಿ 17 ರನ್ ಸಿಡಿಸಿ ಪ್ರತಿಹೋರಾಟ ನೀಡಿದರೂ,ರಾಕರ್ಸ್ ರಾಗಿಗುಡ್ಡ ಕೊನೆಯ ಹಂತದಲ್ಲಿ ಅತ್ಯುತ್ತಮ ಬೌಲಿಂಗ್ ಸಂಘಟಿಸಿ 10 ರನ್ ಗಳ ಅಂತರದ ಜಯ ಸಾಧಿಸಿದೆ.
ರಾಕರ್ಸ್ ರಾಗಿಗುಡ್ಡ ತಂಡದ ಪರವಾಗಿ ಸ್ಪೋಟಕ ಆರಂಭ ನೀಡಿದ ಡೆರಿನ್ ಅರ್ಹವಾಗಿ ಪಂದ್ಯಶ್ರೇಷ್ಟ ಗೌರವಕ್ಕೆ ಪಾತ್ರರಾದರು
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

16 + five =