10.1 C
London
Tuesday, April 23, 2024
Homeಇತರೆಮಂಡ್ಯ-ದಿ.ಕೆ.ಎಸ್.ಪುಟ್ಟಣ್ಣಯ್ಯನವರ ಸ್ಮರಣಾರ್ಥ ಅಖಿಲ ಭಾರತ ವೃತ್ತಿಪರ ಪುರುಷರ ಹೊನಲು ಬೆಳಕಿನ ಖೋ-ಖೋ ಪಂದ್ಯಾವಳಿ

ಮಂಡ್ಯ-ದಿ.ಕೆ.ಎಸ್.ಪುಟ್ಟಣ್ಣಯ್ಯನವರ ಸ್ಮರಣಾರ್ಥ ಅಖಿಲ ಭಾರತ ವೃತ್ತಿಪರ ಪುರುಷರ ಹೊನಲು ಬೆಳಕಿನ ಖೋ-ಖೋ ಪಂದ್ಯಾವಳಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
*ಸ್ಪೋರ್ಟ್ಸ್ ಕನ್ನಡ ವರದಿ-*
ಭಾರತೀಯ ಖೋ-ಖೋ ಫೆಡರೇಷನ್,ಕರ್ನಾಟಕ ರಾಜ್ಯ ಖೋ-ಖೋ ಅಸೋಸಿಯೇಷನ್, ಮಂಡ್ಯ ಜಿಲ್ಲಾ ಖೋ-ಖೋ ಸಂಸ್ಥೆ, ಕ್ಯಾತನಹಳ್ಳಿ ಕ್ರೀಡಾ ಒಕ್ಕೂಟ(ರಿ).
ಕ್ಯಾತನಹಳ್ಳಿ ಇವರ ಸಂಯುಕ್ತ ಆಶ್ರಯದಲ್ಲಿ ಹಸಿರು ನಕ್ಷತ್ರ-ಕ್ರೀಡಾಪೋಷಕ ದಿ.ಕೆ.ಎಸ್.ಪುಟ್ಟಣ್ಣಯ್ಯನವರ ಸ್ಮರಣಾರ್ಥ,ದರ್ಶನ್ ಪುಟ್ಟಣ್ಣಯ್ಯನವರ ಸಾರಥ್ಯದಲ್ಲಿ,
ಕ್ರೀಡಾ ಗ್ರಾಮ‌ ಕ್ಯಾತನಹಳ್ಳಿಯಲ್ಲಿ ಅಖಿಲ ಭಾರತ ಆಹ್ವಾನಿತ ವೃತ್ತಿಪರ ಪುರುಷರ ಹೊನಲು ಬೆಳಕಿನ ಖೋ-ಖೋ ಪಂದ್ಯಾವಳಿ ಆಯೋಜಿಸಲಾಗಿದೆ.
ದಿನಾಂಕ  ಜೂನ್ 2,3,4 ಮತ್ತು 5 ರಂದು  ಕ್ಯಾತನಹಳ್ಳಿ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಈ ಪಂದ್ಯಾಟ ಆಯೋಜಿಸಲಾಗಿದೆ.ಮ್ಯಾಟ್ ಅಂಕಣದಲ್ಲಿ ವಿಶೇಷವಾಗಿ ನಡೆಯಲಿರುವ ಈ ಪಂದ್ಯಾವಳಿ ರೋಚಕವಾಗಿ ಸಾಗಲಿದ್ದು,ವಿಜೇತ ತಂಡಗಳಿಗೆ ಆಕರ್ಷಕ ಟ್ರೋಫಿ ಮತ್ತು ನಗದು ಬಹುಮಾನವನ್ನು ನೀಡಲಾಗುತ್ತಿದೆ.
*ಭಾಗವಹಿಸುವ ಪ್ರತಿಷ್ಠಿತ ತಂಡಗಳ ವಿವರ ಈ ಕೆಳಗಿನಂತಿದೆ*
KSKKA(ಕರ್ನಾಟಕ), ಪಶ್ಚಿಮ ರೈಲ್ವೇ -ಮುಂಬೈ,ಕೇಂದ್ರ ರೈಲ್ವೇ-ಮುಂಬೈ,ದಕ್ಷಿಣ ಮಧ್ಯ ರೈಲ್ವೇ-ಸಿಕಂದರಾಬಾದ್,
ದಕ್ಷಿಣ ಪೂರ್ವ ಮಧ್ಯ ರೈಲ್ವೇ-ಛತ್ತೀಸ್ ಗಢ,ಮಹಾರಾಷ್ಟ್ರ ರಾಜ್ಯ ಪೋಲಿಸ್, ಮಹಾರಾಷ್ಟ್ರ ರಾಜ್ಯ ವಿದ್ಯುಚ್ಛಕ್ತಿ ಮಂಡಳಿ,ಮಹಾನಗರ ಪಾಲಿಕೆ-ಗ್ರೇಟರ್ ಮುಂಬೈ,
ಮಹಾನಗರ ಪಾಲಿಕೆ-ನವ ಮುಂಬಯಿ,ಪ್ರೆಸಿಡೆಂಟ್-12
ಹೆಚ್ಚಿನ ಮಾಹಿತಿಗಾಗಿ 9611233944,9481442615 ಈ ನಂಬರ್ ಗಳನ್ನು ಸಂಪರ್ಕಿಸಬಹುದು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

four × four =