ಬ್ಯಾಡ್ಮಿಂಟನ್ಮೊಗವೀರ ಸಂಘ ಬೆಂಗಳೂರು(ನೋಂ)ಆಶ್ರಯದಲ್ಲಿ ಬ್ಯಾಡ್ಮಿಂಟನ್ ಕಪ್ 2022-23

ಮೊಗವೀರ ಸಂಘ ಬೆಂಗಳೂರು(ನೋಂ)ಆಶ್ರಯದಲ್ಲಿ ಬ್ಯಾಡ್ಮಿಂಟನ್ ಕಪ್ 2022-23

-

- Advertisment -spot_img
ಬೆಂಗಳೂರು-ಮೊಗವೀರ ಸಂಘದ ವತಿಯಿಂದ ಸಮುದಾಯದ ಬಾಂಧವರಿಗೆ  ಬ್ಯಾಡ್ಮಿಂಟನ್ ಪಂದ್ಯಾವಳಿಯನ್ನು  ಆಯೋಜಿಸಲಾಗಿದ್ದು ಈ ಬಾರಿ ಪ್ರಥಮ ಬಾರಿಗೆ ಮಕ್ಕಳ ಮತ್ತು ಹಿರಿಯರ ವಿಭಾಗದಲ್ಲೂ ಸ್ಪರ್ಧೆ ನಡೆಯಲಿದೆ.  ಮೊಗವೀರ ಬಾಂಧವರು ಹೆಚ್ಚಿನ ಸಂಖ್ಯೆಯಲ್ಲಿ ಪಂದ್ಯಾವಳಿಯಲ್ಲಿ ಭಾಗವಹಿಸುವಂತೆ ಕೋರಲಾಗಿದೆ.
ಮಕ್ಕಳ ವಿಭಾಗ:
ಸಿಂಗಲ್ಸ್
1) 15 ವರ್ಷದ ಒಳಗಿನ ಮಕ್ಕಳಿಗೆ
ಮಹಿಳೆಯರ ವಿಭಾಗ:
ಸಿಂಗಲ್ಸ್
1) 15 ವರ್ಷ ಮೇಲ್ಪಟ್ಟವರಿಗೆ
ಡಬ್ಬಲ್ಸ್
1) 15 ವರ್ಷ ಮೇಲ್ಪಟ್ಟವರಿಗೆ
ಪುರುಷರ ವಿಭಾಗ:
 ಸಿಂಗಲ್ಸ್
1) 15 ರಿಂದ 35 ವರ್ಷದವರೆಗೆ
2) 35 ವರ್ಷ ಮೆಲ್ಪಟ್ಟವರಿಗೆ
ಡಬಲ್ಸ್
1) 15 ರಿಂದ 35 ವರ್ಷದವರೆಗೆ
2) 35 ವರ್ಷ ಮೆಲ್ಪಟ್ಟವರಿಗೆ
3) 50 ವರ್ಷ ಮೇಲ್ಪಟ್ಟವರಿಗೆ
ಮಿಕ್ಸೆಡ್ ಡಬಲ್ಸ್
1) ವಯಸ್ಸಿನ ಮಿತಿ ಇಲ್ಲ
ಪ್ರವೇಶ ಶುಲ್ಕ:
ಸಿಂಗಲ್ಸ್: ರೂ 400
ಡಬಲ್ಸ್: ರೂ 600
ಮಕ್ಕಳಿಗೆ: ರೂ 250
ಡಿಸೆಂಬರ್ 10 ರ ಒಳಗೆ ಶುಲ್ಕವನ್ನು ಈ ಕೆಳಕಂಡ ಫೋನ್ ನಂಬರ್ ಗೆ ಗೂಗಲ್ ಪೆ/ಫೋನ್ ಪೆ ಮೂಲಕವೂ ಪಾವತಿಸಬಹುದು…
ಮನೋಹರ್ – 99002 84925
ಪ್ರಶಾಂತ್ – 98867 72214
ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ:
ವಿಶ್ವನಾಥ್ ಕಾಂಚನ್
99021 76454
ದತ್ತಾತ್ರೇಯ ಕುಂದಾಪುರ
94485 25648
ಜಯಪ್ರಕಾಶ್
99001 14536
ಪಂದ್ಯದ ದಿನಾಂಕ:
11 ಡಿಸೆಂಬರ್ 2022, ಭಾನುವಾರ
ಸ್ಥಳ:
ಆಕೊಲೆಡ್ಸ್ ಬ್ಯಾಡ್ಮಿಂಟನ್ & ಸ್ಪೋರ್ಟ್ಸ್ ಅಕಾಡೆಮಿ
ನಾಗಸಂದ್ರ ಮೆಟ್ರೋ ಸ್ಟೇಷನ್ ಹತ್ತಿರ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

sixteen − 3 =

Latest news

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...
- Advertisement -spot_imgspot_img

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ

  ಮಹಾರಾಜ ಟ್ರೋಫಿ 2026: ಕರ್ನಾಟಕ ಕ್ರಿಕೆಟ್‌ಗೆ ಮತ್ತೊಂದು ಹಬ್ಬ Maharaja Trophy: ಜೂನ್‌ 20 ರಿಂದ ಟೂರ್ನಿ ಆರಂಭ, ಬೆಂಗಳೂರು, ಮೈಸೂರು, ಹುಬ್ಬಳ್ಳಿಯಲ್ಲಿ ಪಂದ್ಯ ಆಯೋಜನೆ ಐದನೇ ಆವೃತ್ತಿಯ...

Must read

- Advertisement -spot_imgspot_img

You might also likeRELATED
Recommended to you