10 C
London
Tuesday, April 23, 2024
Homeಕ್ರಿಕೆಟ್ಚಾಲೆಂಜ್ ರಾಷ್ಟ್ರೀಯ ಮಟ್ಟದ ಟ್ರೋಫಿ ಅನಾವರಣಗೊಳಿಸಿದ ಚಕ್ರವರ್ತಿ ಶ್ರೀಪಾದ ಉಪಾಧ್ಯಾಯ ಮತ್ತು ಪ್ರದೀಪ್ ವಾಜ್...

ಚಾಲೆಂಜ್ ರಾಷ್ಟ್ರೀಯ ಮಟ್ಟದ ಟ್ರೋಫಿ ಅನಾವರಣಗೊಳಿಸಿದ ಚಕ್ರವರ್ತಿ ಶ್ರೀಪಾದ ಉಪಾಧ್ಯಾಯ ಮತ್ತು ಪ್ರದೀಪ್ ವಾಜ್ ಇವರಿಗೆ ಸನ್ಮಾನ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕುಂದಾಪುರ-ಇಲ್ಲಿನ ಗಾಂಧಿ ಮೈದಾನದಲ್ಲಿ ನಡೆದ ರಾಷ್ಟ್ರೀಯ ಮಟ್ಟದ ಚಾಲೆಂಜ್ ಟ್ರೋಫಿ-2022 ಅಂತಿಮ‌ ದಿನವಾದ ರವಿವಾರ ಬೆಳಿಗ್ಗೆ ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕುಂದಾಪುರ ತಂಡದ ಯಶಸ್ವಿ ನಾಯಕರಾದ ಶ್ರೀಪಾದ ಉಪಾಧ್ಯಾಯ ಮತ್ತು ಸವ್ಯಸಾಚಿ ಆಟಗಾರರಾದ ಪ್ರದೀಪ್ ವಾಜ್ ಇವರನ್ನು ಚಾಲೆಂಜ್ ಕ್ರಿಕೆಟರ್ಸ್ ವತಿಯಿಂದ ಸನ್ಮಾನಿಸಲಾಯಿತು
ತದನಂತರ ಚಾಲೆಂಜ್ ಟ್ರೋಫಿಯನ್ನು ಶ್ರೀಪಾದ ಉಪಾಧ್ಯಾಯ ಮತ್ತು ಪ್ರದೀಪ್ ವಾಜ್ ಮತ್ತು ಕೆನರಾ ಕಿನ್ನಿಮೂಲ್ಕಿ ಉದಯ್ ಕುಮಾರ್ ಜೊತೆಯಾಗಿ ಅನಾವರಣಗೊಳಿಸಿದರು.
ಈ ಸಂದರ್ಭ ಸನ್ನಿ ಉಡುಪಿ ಅಮರನಾಥ್ ಭಟ್,ಕಿಶೋರ್,ಕೆನರಾ ಉದಯ್ ಕುಮಾರ್ ಕಿನ್ನಿಮೂಲ್ಕಿ,ರಾಜಾ ಚಕ್ರವರ್ತಿ ಇವರನ್ನು ಕೂಡ ಗೌರವಿಸಲಾಯಿತು.
ಚಕ್ರವರ್ತಿ ಕ್ರಿಕೆಟ್ ಕ್ಲಬ್ ಕಪ್ತಾನರಾದ ಶ್ರೀಪಾದ್ ಉಪಾಧ್ಯಾಯರು ಅವಿಘ್ನ‌ ಸೃಷ್ಟಿ ಮತ್ತು ಫ್ರೆಂಡ್ಸ್ ಬೆಂಗಳೂರು ತಂಡಗಳ ನಡುವಿನ ನಿರ್ಣಾಯಕ ಕ್ವಾರ್ಟರ್ ಫೈನಲ್ ಟಾಸ್ ನಡೆಸಿದರು.ಆ ಪಂದ್ಯದ ವಿಜೇತ ತಂಡ ಫ್ರೆಂಡ್ಸ್ ಬೆಂಗಳೂರು ತಂಡದ ಸಾಗರ್ ಭಂಡಾರಿ ಇವರಿಗೆ ಪ್ರದೀಪ್ ವಾಜ್ ರವರು ಪಂದ್ಯಶ್ರೇಷ್ಟ ಪ್ರಶಸ್ತಿ ಪ್ರದಾನ ಮಾಡಿದರು.
ಈ ಸಂದರ್ಭ ಹಿರಿಯ ಆಟಗಾರರಾದ ಜಗದೀಶ್ ಕಾಮತ್ ಕಟಪಾಡಿ,ಅಮರನಾಥ ಭಟ್ ಸನ್ನಿ,
ಭೂಷಣ್ ಸನ್ನಿ ಉಡುಪಿ,ಕುಂದಾಪುರ ಪತ್ರಕರ್ತರ ಸಂಘದ ಅಧ್ಯಕ್ಷರಾದ ಶಶಿಧರ್ ಹೆಮ್ಮಾಡಿ,ಹಿರಿಯ ಪತ್ರಕರ್ತ ನಾಗರಾಜ್ ರಾಯಪ್ಪನಮಠ,ಚಕ್ರವರ್ತಿ ಕುಂದಾಪುರದ ಹಿರಿಯ ಆಟಗಾರರಾದ ಮನೋಜ್ ನಾಯರ್,ಕೆ‌.ಪಿ.ಸತೀಶ್,ರಂಜಿತ್ ಶೆಟ್ಟಿ,ಸ್ಪೋರ್ಟ್ಸ್ ಕನ್ನಡ ಕೋಟ ರಾಮಕೃಷ್ಣ ಆಚಾರ್,ಚಾಲೆಂಜ್ ತಂಡದ ವ್ಯವಸ್ಥಾಪಕರಾದ ಚಾಲೆಂಜ್ ಚಂದ್ರ,ಪಂದ್ಯಾಟ ವ್ಯವಸ್ಥಾಪನಾ ಸಮಿತಿಯ ಸದಸ್ಯರು ಮತ್ತು ಚಾಲೆಂಜ್ ತಂಡದ ಆಟಗಾರರು ಉಪಸ್ಥಿತರಿದ್ದರು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

one + 1 =