10 C
London
Tuesday, April 23, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಹೆಬ್ರಿಯಲ್ಲಿ ಜಿಲ್ಲಾ ಮಟ್ಟದ ಶ್ರೀವಿಶ್ವಕರ್ಮ ಟ್ರೋಫಿ ಕ್ರಿಕೆಟ್ ಪಂದ್ಯಾಟ.ಕುಂದಾಪುರದ ವಿವಿಸಿ ತಂಡಕ್ಕೆ ಪ್ರಥಮ ಪ್ರಶಸ್ತಿ :...

ಹೆಬ್ರಿಯಲ್ಲಿ ಜಿಲ್ಲಾ ಮಟ್ಟದ ಶ್ರೀವಿಶ್ವಕರ್ಮ ಟ್ರೋಫಿ ಕ್ರಿಕೆಟ್ ಪಂದ್ಯಾಟ.ಕುಂದಾಪುರದ ವಿವಿಸಿ ತಂಡಕ್ಕೆ ಪ್ರಥಮ ಪ್ರಶಸ್ತಿ : ಅಂಬಾಗಿಲಿನ ವೀರಾಂಜನೇಯ ರನ್ನರ್

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಹೆಬ್ರಿ : ಹೆಬ್ರಿ ಶ್ರೀ ವಿಶ್ವಕರ್ಮ ಯುವ ವೃಂದದ ವತಿಯಿಂದ ಸರ್ಕಾರಿ ಪದವಿ ಪೂರ್ವ ಕಾಲೇಜಿನ ಮೈದಾನದಲ್ಲಿ ನಡೆದ 2ದಿನಗಳ ವಿಶ್ವಕರ್ಮ ಸಮಾಜದ ಪ್ರತಿಭಾವಂತ ವಿದ್ಯಾರ್ಥಿಗಳ ಶಿಕ್ಷಣನಿಧಿ ಮತ್ತು ಅಶಕ್ತ ಕುಟುಂಬದ ಆರೋಗ್ಯ ನಿಧಿಯ ಸಲುವಾಗಿ  ಸಾರ್ವಜನಿಕರ ಮತ್ತು ವಿಶ್ವಕರ್ಮ ಸಮಾಜದ ಬಾಂಧವರ ಜಿಲ್ಲಾ ಮಟ್ಟದ 60 ಗಜಗಳ ನಾಕೌಟ್ ಮಾದರಿಯ ಓವರ್ ಆರ್ಮ್ ಕ್ರಿಕೆಟ್ ಪಂದ್ಯಾಟದಲ್ಲಿ ವಿ.ವಿ.ಸಿ.ಕುಂದಾಪುರ ಪ್ರಥಮ ಸ್ಥಾನ ಮತ್ತು ಅಂಬಾಗಿಲಿನ ವೀರಾಂಜನೇಯ ತಂಡವು ರನ್ನರ್ ಪಡೆಯಿತು.
ಹೆಬ್ರಿ ವ್ಯವಸಾಯ ಸೇವಾ ಸಹಕಾರಿ ಸಂಘದ ನಿರ್ದೇಶಕ ನವೀನ ಕೆ.ಅಡ್ಯಂತಾಯ.ಹೆಬ್ರಿ ಚೈತನ್ಯ ಯುವ ವೃಂದದ ಅಧ್ಯಕ್ಷ ಪ್ರವೀಣ್ ಕುಮಾರ್, ಹೆಬ್ರಿ ವಿಶ್ವಕರ್ಮ ಯುವ ವೃಂದದ ಅಧ್ಯಕ್ಷ ಭುವನೇಂದ್ರ ಆಚಾರ್ಯ ಎಡಂಬಳ್ಳಿ , ಹೆಬ್ರಿ ವಿಶ್ವಕರ್ಮ ಸಮಾಜ ಸೇವಾ ಸಂಘದ ಅಧ್ಯಕ್ಷ ಶಿವಪುರ ರತ್ನಾಕರ ಆಚಾರ್ಯ, ಮಠದಬೆಟ್ಟು ರಾಜೇಶ ಆಚಾರ್ಯ, ಯುವ ವೃಂದದ ಪಧಾದಿಕಾರಿಗಳು ಉಪಸ್ಥಿತರಿದ್ದರು.ಶಿವಪುರ ಚಂದ್ರಶೇಖರ ಆಚಾರ್ಯ ನಿರೂಪಿಸಿ ಸ್ವಾಗತಿಸಿ ವಂದಿಸಿದರು.‌
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

nine − eight =