18.1 C
London
Tuesday, April 30, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ವಿಶ್ವಕರ್ಮ ಸಮಾಜದ ಅಶಕ್ತ ಕುಟುಂಬಗಳ ವೈದ್ಯಕೀಯ ಚಿಕಿತ್ಸೆ ನೆರವಿಗಾಗಿ-ವಿಶ್ವಕರ್ಮ‌ ಪ್ರೀಮಿಯರ್ ಲೀಗ್ 2023

ವಿಶ್ವಕರ್ಮ ಸಮಾಜದ ಅಶಕ್ತ ಕುಟುಂಬಗಳ ವೈದ್ಯಕೀಯ ಚಿಕಿತ್ಸೆ ನೆರವಿಗಾಗಿ-ವಿಶ್ವಕರ್ಮ‌ ಪ್ರೀಮಿಯರ್ ಲೀಗ್ 2023

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಪೆರ್ಡೂರು-ಇತ್ತೀಚೆಗಷ್ಟೇ ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬೈಲೂರಿನ ಅಂಕಿತಾ ಆಚಾರ್ಯ ಮತ್ತು ಕುಂದಾಪುರ ಬೆಳ್ಳಾಲ ಗ್ರಾಮದ ಮೋರ್ಟು ನಿವಾಸಿ ಪ್ರಭಾಕರ ಆಚಾರ್ಯ ಮತ್ತು ಮಕ್ಕಳಾದ ಪೂಜಾ ಮತ್ತು ಪ್ರಜ್ವಲ್ ಇವರ ಚಿಕಿತ್ಸೆಗೆ ಆರ್ಥಿಕ ಸಹಾಯ ನೀಡುವ ಸಲುವಾಗಿ ಕದಳಿ ಪ್ರಿಯ ಕ್ರಿಕೆಟರ್ಸ್ ಪೆರ್ಡೂರು ಇವರ ಆಶ್ರಯದಲ್ಲಿ ಫೆಬ್ರವರಿ 18 ಶನಿವಾರ ಮತ್ತು 19 ಭಾನುವಾರ ಪೆರ್ಡೂರು ಹೈಸ್ಕೂಲು ಮೈದಾನದಲ್ಲಿ ವಿಶ್ವಕರ್ಮ ಪ್ರೀಮಿಯರ್ ಲೀಗ್-2023 ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.
ಹಿರಿಯ ಆಟಗಾರರು ಮತ್ತು ಕ್ರೀಡಾ ಸಂಘಟಕರಾದ  ಮಾಧವ ಆಚಾರ್ ಪೆರ್ಡೂರು ಇವರ ಸಾರಥ್ಯದ ಕದಳಿಪ್ರಿಯ ಕ್ರಿಕೆಟರ್ಸ್ ಪೆರ್ಡೂರು ತಂಡ,ವಿಶ್ವಕರ್ಮ ಸಮಾಜದ ಕ್ರಿಕೆಟ್ ಪಂದ್ಯಾಟದ ಹಲವಾರು ಪ್ರಶಸ್ತಿಗಳನ್ನು ಜಯಿಸಿದೆ ಹಾಗೂ ಸದ್ದಿಲ್ಲದೇ ಸಮಾಜಸೇವೆಯಲ್ಲಿ ತಮ್ಮನ್ನು ತೊಡಗಿಕೊಂಡಿದ್ದಾರೆ.
ಫೆಬ್ರವರಿ 18 ಶನಿವಾರದಂದು ಯಾವುದೇ ರಾಜ್ಯ ಮಟ್ಟದ ಆಟಗಾರರು ಭಾಗವಹಿಸಲು ಅವಕಾಶವಿಲ್ಲ ಹಾಗೂ 19 ರವಿವಾರದಂದು ಒಂದೊಂದು ತಂಡದಲ್ಲಿ 4 ರಾಜ್ಯ ಮಟ್ಟದ ಆಟಗಾರರಿಗೆ ಅವಕಾಶ ಕಲ್ಪಿಸಲಾಗಿದೆ.
ಪಂದ್ಯಾಟದ ಪ್ರಥಮ ಪ್ರಶಸ್ತಿ 40,001ರೂ ನಗದು ಮತ್ತು ದ್ವಿತೀಯ ಸ್ಥಾನಿ 20,001ರೂ ನಗದು,ತೃತೀಯ ಮತ್ತು ಚತುರ್ಥ ಸ್ಥಾನಿ ತಂಡಗಳಿಗೂ ಆಕರ್ಷಕ ಪಾರಿತೋಷಕಗಳನ್ನು ಪಡೆಯಲಿದ್ದಾರೆ.ವೈಯಕ್ತಿಕ ಶ್ರೇಷ್ಠ ನಿರ್ವಹಣೆ ನೀಡಿದ ಆಟಗಾರರಿಗೆ ವಿಶೇಷ ಪ್ರಶಸ್ತಿ ಮತ್ತು ಸರಣಿಶ್ರೇಷ್ಟ ಗೌರವಕ್ಕೆ ಭಾಜನರಾದ ಆಟಗಾರನಿಗೆ ಆಕರ್ಷಕ ಉಡುಗೊರೆಗಳನ್ನು ನೀಡಲಾಗುತ್ತಿದೆ.
ಬಡ ಅಶಕ್ತ ಕುಟುಂಬಗಳಿಗೆ ಆರ್ಥಿಕ ಸಹಾಯ ಮತ್ತು ವಿಶ್ವಕರ್ಮ ಸಮಾಜದ ಸಾಧಕರನ್ನು ಗುರುತಿಸಿ ಗೌರವಿಸಲಾಗುತ್ತಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five × one =