17.8 C
London
Tuesday, April 30, 2024
Homeಕ್ರಿಕೆಟ್ಮಾರ್ಕ್ ಮಹೇಶ್ ಬೌಲಿಂಗ್ ದಾಳಿಗೆ ಮುಗ್ಗರಿಸಿದ ನ್ಯಾಶ್-ಹೊಸ ನಗರದಲ್ಲಿ ಹೊಸ ಅಧ್ಯಾಯ ಬರೆದ ಜೈ ಕರ್ನಾಟಕ

ಮಾರ್ಕ್ ಮಹೇಶ್ ಬೌಲಿಂಗ್ ದಾಳಿಗೆ ಮುಗ್ಗರಿಸಿದ ನ್ಯಾಶ್-ಹೊಸ ನಗರದಲ್ಲಿ ಹೊಸ ಅಧ್ಯಾಯ ಬರೆದ ಜೈ ಕರ್ನಾಟಕ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಹೊಸನಗರ ಬ್ರದರ್ಸ್ ಇವರ ಆಶ್ರಯದಲ್ಲಿ ಇಲ್ಲಿನ ನೆಹರೂ ಮೈದಾನದಲ್ಲಿ‌ ಆಯೋಜಿಸಲಾದ  ರಾಷ್ಟ್ರೀಯ ಮಟ್ಟದ ಹೊನಲುಬೆಳಕಿನ “ಹೊಸನಗರ ಟ್ರೋಫಿ-2023” ಪ್ರಶಸ್ತಿಯನ್ನು ಜೈ ಕರ್ನಾಟಕ ಬೆಂಗಳೂರು ಜಯಿಸುವುದರ ಮೂಲಕ ಸತತ ಎರಡನೇ ಬಾರಿಗೆ ಚಾಂಪಿಯನ್ಸ್ ಪಟ್ಟ ಅಲಂಕರಿಸಿ  ಹೊಸನಗರದಲ್ಲಿ ಹೊಸ ಅಧ್ಯಾಯ ಬರೆಯಿತು.
*ಮಾರ್ಕ್ ಮಹೇಶ್ ಬೌಲಿಂಗ್ ದಾಳಿಗೆ ಮುಗ್ಗರಿಸಿದ ನ್ಯಾಶ್*
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಜೈ ಕರ್ನಾಟಕ ಬೆಂಗಳೂರು-ಡಿ.ಜೆ ನ್ಯಾಶ್ ಬೌಲರ್ ಗಳ ನೇರ ನಿಖರ ಎಸೆತಗಳಿಗೆ ರನ್ ಗಳಿಸಲು ಪರದಾಡಿದರೂ ಅಂತಿಮವಾಗಿ 5 ಓವರ್ ಗಳಲ್ಲಿ 7 ವಿಕೆಟ್ ನಷ್ಟಕ್ಕೆ 29 ರನ್ ಕಲೆಹಾಕಿತ್ತು.
ಚೇಸಿಂಗ್ ವೇಳೆ ನ್ಯಾಶ್ ತಂಡ ಮಾರ್ಕ್ ಮಹೇಶ್ ಅತ್ಯುತ್ತಮ ಬೌಲಿಂಗ್ ದಾಳಿಗೆ ಹಠಾತ್ ವಿಕೆಟ್ ಪತನ ಕಂಡಿತ್ತು.ಮಾರ್ಕ್ 2 ಓವರ್ ಗಳಲ್ಲಿ ಕೇವಲ 6 ರನ್ ನೀಡಿ 4 ಅಮೂಲ್ಯ ವಿಕೆಟ್ ಗಳನ್ನು ಪಡೆದುಕೊಂಡರು. ಕೊನೆಯ ಓವರ್ ನಲ್ಲಿ ನ್ಯಾಶ್ ಗೆಲುವಿಗೆ 8 ರನ್ ಅಗತ್ಯತೆಯ ಸಂದರ್ಭದಲ್ಲಿ ಮೊಹ್ಸಿನ್ ಕೇವಲ 3 ರನ್ ನೀಡಿ ಗೆಲುವಿಗೆ ಕಾರಣೀಭೂತರಾದರು.
ಪ್ರಥಮ ಪ್ರಶಸ್ತಿ ರೂಪದಲ್ಲಿ ಜೈ ಕರ್ನಾಟಕ ಬೆಂಗಳೂರು 2,22,222 ರೂ,ದ್ವಿತೀಯ ಸ್ಥಾನಿ ಡಿ.ಜೆ ನ್ಯಾಶ್ 1,11,111 ರೂ,ತೃತೀಯ ಸ್ಥಾನಿ ಸೂರಜ್ ಇಲೆವೆನ್ 33,333 ಮತ್ತು ಚತುರ್ಥ ಸ್ಥಾನಿ ಜೈಹಿಂದ್ ಶಿವಮೊಗ್ಗ 22,222 ರೂ ನಗದು ಸಹಿತ ಆಕರ್ಷಕ ಪಾರಿತೋಷಕಗಳನ್ನು ಪಡೆದುಕೊಂಡರು.
ಫೈನಲ್ ಪಂದ್ಯಶ್ರೇಷ್ಟ ಮಾರ್ಕ್ ಮಹೇಶ್,ಬೆಸ್ಟ್ ಬ್ಯಾಟರ್ ಡೇವಿಡ್ ಜೈ ಕರ್ನಾಟಕ, ಬೆಸ್ಟ್ ಬೌಲರ್ ಸನತ್ ಕೋಡೂರು ಮತ್ತು ಪಂದ್ಯಾಟದುದ್ದಕ್ಕೂ ಶ್ರೇಷ್ಠ ಸವ್ಯಸಾಚಿ ಪ್ರದರ್ಶನ ನೀಡಿದ ಡಿ.ಜೆ ನ್ಯಾಶ್ ನ‌ ಸ್ವಸ್ತಿಕ್ ನಾಗರಾಜ್ ಸರಣಿಶ್ರೇಷ್ಟ ಪ್ರಶಸ್ತಿ ರೂಪದಲ್ಲಿ ಚಿನ್ನದ ಉಂಗುರವನ್ನು ಪಡೆದುಕೊಂಡರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

14 − 12 =