17.3 C
London
Monday, May 13, 2024
Homeಯಶೋಗಾಥೆಖ್ಯಾತ ವೀಕ್ಷಕ ವಿವರಣೆಗಾರ,ರಂಗಭೂಮಿ ಕಲಾವಿದ ಪ್ರಶಾಂತ್ ಅಂಬಲಪಾಡಿ ಇವರಿಗೆ ಕನ್ನಡ ಸೇವಾರತ್ನ ಪ್ರಶಸ್ತಿ ಪ್ರದಾನ

ಖ್ಯಾತ ವೀಕ್ಷಕ ವಿವರಣೆಗಾರ,ರಂಗಭೂಮಿ ಕಲಾವಿದ ಪ್ರಶಾಂತ್ ಅಂಬಲಪಾಡಿ ಇವರಿಗೆ ಕನ್ನಡ ಸೇವಾರತ್ನ ಪ್ರಶಸ್ತಿ ಪ್ರದಾನ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಬೆಂಗಳೂರು-ಕನ್ನಡ ಸಾಂಸ್ಕೃತಿಕ ಕ್ರಿಯಾ ಸಮಿತಿ(ರಿ)ಶ್ರೀ ರಾಮಪುರ ಬೆಂಗಳೂರು ಹಾಗೂ ಕಸ್ತೂರಿ ಪ್ರಭ ಸಹಯೋಗದೊಂದಿಗೆ,ಪತ್ರಿಕೆಯ ೯ ನೇ ವಾರ್ಷಿಕೋತ್ಸವ,ಕರ್ನಾಟಕ ನಾಮಕರಣ ಸುವರ್ಣ-೫೦ ರ ಮಹೋತ್ಸವ,ಸ್ಮರಣ ಸಂಚಿಕೆ ಬಿಡುಗಡೆ ಸಮಾರಂಭದಲ್ಲಿ  ರಾಜ್ಯ ಹಾಗೂ ರಾಷ್ಟ್ರೀಯ ಮಟ್ಟದ ಖ್ಯಾತ ವೀಕ್ಷಕ ವಿವರಣೆಕಾರ,ರಂಗಭೂಮಿ ಕಲಾವಿದ ಪ್ರಶಾಂತ್ ಕೆ.ಎಸ್ ಅಂಬಲಪಾಡಿ ಯವರಿಗೆ “ಕನ್ನಡ ಸೇವಾರತ್ನ” ಪ್ರಶಸ್ತಿ ನೀಡಿ ಗೌರವಿಸಲಾಯಿತು.
ಶ್ರೀಯುತ ಪ್ರಶಾಂತ್ ಅಂಬಲಪಾಡಿ ಇವರಿಗೆ ರಾಜ್ಯ ಟೆನಿಸ್ ಕ್ರಿಕೆಟ್, ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮತ್ತು ಸ್ಟಾರ್ ವರ್ಟೆಕ್ಸ್-Sportskannadatv ಯೂಟ್ಯೂಬ್ ಲೈವ್ ಚಾನೆಲ್ ವತಿಯಿಂದ ಹಾರ್ದಿಕ‌ ಅಭಿನಂದನೆಗಳು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

19 + 15 =