ಕ್ರಿಕೆಟ್ನಿಜವಾಯ್ತು ಸ್ಪೋರ್ಟ್ಸ್ ಕನ್ನಡ ವರದಿ, ರಣಜಿ ಟ್ರೋಫಿಗೆ ಅಭಿಲಾಷ್ ಶೆಟ್ಟಿ ಪಾದಾರ್ಪಣೆ!

ನಿಜವಾಯ್ತು ಸ್ಪೋರ್ಟ್ಸ್ ಕನ್ನಡ ವರದಿ, ರಣಜಿ ಟ್ರೋಫಿಗೆ ಅಭಿಲಾಷ್ ಶೆಟ್ಟಿ ಪಾದಾರ್ಪಣೆ!

-

- Advertisment -spot_img

ನಿಜವಾಯ್ತು ಸ್ಪೋರ್ಟ್ಸ್ ಕನ್ನಡ ವರದಿ, ರಣಜಿ ಟ್ರೋಫಿಗೆ ಅಭಿಲಾಷ್ ಶೆಟ್ಟಿ ಪಾದಾರ್ಪಣೆ!

 

ಉಡುಪಿ ಜಿಲ್ಲೆಯ ಕೋಟಾದ ಮೂಡು ಗಿಳಿಯಾರಿನ ಅಭಿಲಾಷ್ ಶೆಟ್ಟಿ ರಣಜಿ ಟ್ರೋಫಿಗೆ ಪಾದಾರ್ಪಣೆ ಮಾಡಿದ್ದಾರೆ.ಬಂಗಾಳ ವಿರುದ್ಧ ಬೆಂಗಳೂರಿನ ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಬುಧವಾರ ಆರಂಭಗೊಂಡ ರಣಜಿ ಪಂದ್ಯದ ಮೂಲಕ ಅಭಿಲಾಷ್ ಶೆಟ್ಟಿ ಪ್ರಥಮದರ್ಜೆ ಕ್ರಿಕೆಟ್’ಗೆ ಕಾಲಿಟ್ಟರು.

ಬಂಗಾಳ ವಿರುದ್ಧ ರಣಜಿ ಟ್ರೋಫಿಗೆ ಅಭಿಲಾಷ್ ಶೆಟ್ಟಿ ಪಾದಾರ್ಪಣೆ ಮಾಡಲಿದ್ದಾರೆ ಎಂದು ‘ಸ್ಪೋರ್ಟ್ಸ್ ಕನ್ನಡ’ ವಾರದ ಹಿಂದೆಯೇ ವರದಿ ಮಾಡಿತ್ತು. ಆ ವರದಿ ನಿಜವಾಗಿದೆ.

ಮನೆಯಂಗಳದಲ್ಲೇ ರಣಜಿ ಪಾದಾರ್ಪಣೆಯ ಅದ್ಭುತ ಅವಕಾಶ ಪಡೆದ ಅಭಿಲಾಷ್ ಶೆಟ್ಟಿ, ಮೊದಲ ಪಂದ್ಯದಲ್ಲಿ 15 ಓವರ್ ಬೌಲಿಂಗ್ ಮಾಡಿ, 52 ರನ್ನಿತ್ತು 1 ವಿಕೆಟ್ ಪಡೆದರು. ಬಂಗಾಳದ ಅಲ್ವಿನ್ ಘೋಷ್ ಪ್ರಥಮದರ್ಜೆ ಕ್ರಿಕೆಟ್’ನಲ್ಲಿ ಕರಾವಳಿ ಹುಡುಗನ ಮೊದಲ ಬಲಿಯಾದರು.

ಟಾಸ್ ಸೋತು ಬ್ಯಾಟಿಂಗ್ ಆರಂಭಿಸಿರುವ ಬಂಗಾಳ ತಂಡ ಪ್ರಥಮ ದಿನದಂತ್ಯಕ್ಕೆ 78 ಓವರ್’ಗಳಲ್ಲಿ 5 ವಿಕೆಟ್ ನಷ್ಟಕ್ಕೆ 249 ರನ್ ಕಲೆ ಹಾಕಿದೆ. ಬಂಗಾಳ ಪರ ಅನುಸ್ತೂಪ್ ಮಂಜುಮ್ದಾರ್ ಅಮೋಘ ಶತಕ (101) ಬಾರಿಸಿದ್ರೆ, ಕರ್ನಾಟಕ ಪರ ಬಲಗೈ ಮಧ್ಯಮ ವೇಗಿ ವಿ.ಕೌಶಿಕ್ 18 ಓವರ್’ಗಳಲ್ಲಿ ಕೇವಲ 29 ರನ್ನಿತ್ತು 3 ವಿಕೆಟ್ ಪಡೆದಿದ್ದಾರೆ.

 

 

 

 

LEAVE A REPLY

Please enter your comment!
Please enter your name here

2 × one =

Latest news

ಶಾಂಭವಿ ಟ್ರೋಫಿ 2026:ಚಾಂತಾರು  ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್

ಶಾಂಭವಿ ಟ್ರೋಫಿ 2026:ಚಾಂತಾರು ಗ್ಲೋಬಲ್ ಕ್ರೀಡಾಂಗಣದಲ್ಲಿ ಬ್ರಹ್ಮಾವರ ವಲಯ ಮಟ್ಟದ ಕ್ರಿಕೆಟ್ ಟೂರ್ನಮೆಂಟ್ ಚಾಂತಾರು: ಚಾಂತಾರು ಗ್ರಾಮದಲ್ಲಿ ಕ್ರಿಕೆಟ್ ಪ್ರೇಮಿಗಳಿಗೆ ಹಬ್ಬದ ವಾತಾವರಣ ಸೃಷ್ಟಿಸುವ ಉದ್ದೇಶದಿಂದ **ಶಾಂಭವಿ...

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ

ಕರೂಣ್ ನಾಯರ್ ಗೆ ಕೋಸ್ಟಲ್ ಕಿಂಗ್ಸ್ ಮಂಗಳೂರು ತಂಡದ ನಾಯಕತ್ವ ಮಹಾರಾಜ ಟ್ರೋಫಿ ಕೆಎಸ್ಸಿಎ ಟಿ20 ಸೀಸನ್-5ಕ್ಕೆ ಸಜ್ಜಾದ ಫ್ರಾಂಚೈಸಿ; ತಂಡದ ಜೆರ್ಸಿ, ಗೀತೆ ಹಾಗೂ ನಾಯಕತ್ವ...

ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ – ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ

  ಮಹಿಳಾ ಟಿ20 ವಿಶ್ವಕಪ್: ಪಾಕಿಸ್ತಾನವನ್ನು 64 ರನ್‌ಗಳಿಂದ ಸೋಲಿಸಿದ ಭಾರತ - ಇತಿಹಾಸ ನಿರ್ಮಿಸಿದ ದೀಪ್ತಿ ಶರ್ಮಾ ಬ್ರಿಟನ್‌ನ ಬರ್ಮಿಂಗ್‌ಹ್ಯಾಮ್‌ನ ಎಡ್ಜ್‌ಬಾಸ್ಟನ್‌ನಲ್ಲಿ ನಡೆದ ಈ ಪಂದ್ಯದಲ್ಲಿ, ಭಾರತ...

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್

ವಿಶ್ವಕರ್ಮ ಪ್ರೀಮಿಯರ್ ಲೀಗ್ 2026ಕ್ಕೆ ಮಧು ಡೈಮಂಡ್ಸ್ ಟೈಟಲ್ ಸ್ಪಾನ್ಸರ್ ಚಿತ್ರದುರ್ಗ: ಕರ್ನಾಟಕ ರಾಜ್ಯದ ವಿಶ್ವಕರ್ಮ ಸಮುದಾಯದ ಕ್ರೀಡಾ ಪ್ರತಿಭೆಗಳನ್ನು ಒಂದೇ ವೇದಿಕೆಯಲ್ಲಿ ಒಗ್ಗೂಡಿಸುವ ಮಹತ್ವಾಕಾಂಕ್ಷೆಯ ಕ್ರಿಕೆಟ್ ಮಹಾಕೂಟ ವಿಶ್ವಕರ್ಮ...
- Advertisement -spot_imgspot_img

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ!

16 ವರ್ಷಗಳ ಸಾಹಸಗಾಥೆ ಅಂತ್ಯಗೊಂಡಿದೆ! ಡಬ್ಲ್ಯೂಟಿಸಿ ಹೀರೋ ಕೇನ್ ವಿಲಿಯಮ್ಸನ್ ಅಂತರರಾಷ್ಟ್ರೀಯ ಕ್ರಿಕೆಟ್‌ನಿಂದ ನಿವೃತ್ತಿ! ನ್ಯೂಜಿಲೆಂಡ್ ಕ್ರಿಕೆಟ್ ಇತಿಹಾಸದಲ್ಲಿ ಅತಿ ಹೆಚ್ಚು ರನ್ ಗಳಿಸಿದ ದಾಖಲೆಯನ್ನು ಕೇನ್...

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ

ಮಹಿಳಾ ಟಿ-20 ವಿಶ್ವಕಪ್‌ಗೆ ಕ್ಷಣಗಣನೆ: ವಿಶ್ವದ ಕಣ್ಣುಗಳು ಇಂಗ್ಲೆಂಡ್ ಕಡೆ ಕ್ರಿಕೆಟ್ ಅಭಿಮಾನಿಗಳು ಬಹು ನಿರೀಕ್ಷೆಯಿಂದ ಕಾಯುತ್ತಿರುವ ಐಸಿಸಿ ಮಹಿಳಾ ಟಿ-20 ವಿಶ್ವಕಪ್ 2026 ಟೂರ್ನಿಯು ಜೂನ್...

Must read

- Advertisement -spot_imgspot_img

You might also likeRELATED
Recommended to you