ಟೆನಿಸ್AICS ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟದ 2 ಪ್ರಶಸ್ತಿ ಜಯಿಸಿದ...

AICS ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟದ 2 ಪ್ರಶಸ್ತಿ ಜಯಿಸಿದ ಡೆಲ್ಲಿ ಪಬ್ಲಿಕ್ ಸ್ಕೂಲ್(MRPL)

-

- Advertisment -spot_img

ಡೆಲ್ಲಿ ಪಬ್ಲಿಕ್ ಸ್ಕೂಲ್(M.R.P.L)ನಲ್ಲಿ ಇತ್ತೀಚೆಗಷ್ಟೇ ನಡೆದ AICS ಅಂತರ್ ಶಾಲಾ ಟೇಬಲ್ ಟೆನ್ನಿಸ್ ಪಂದ್ಯಾಕೂಟದ ಫಲಿತಾಂಶ.

ಅಂಡರ್ 14 ಹುಡುಗರು : ಪ್ರಥಮ-ಸೈಂಟ್ ತೆರೆಸಾ ಸ್ಕೂಲ್ ಮಂಗಳೂರು, ದ್ವಿತೀಯ-ಶಾರದಾ ವಿದ್ಯಾನಿಕೇತನ ತಲಪಾಡಿ

ಅಂಡರ್ 14 ಹುಡುಗಿಯರು : ಪ್ರಥಮ-ಸೈಂಟ್ ತೆರೆಸಾ ಸ್ಕೂಲ್ ಮಂಗಳೂರು, ದ್ವಿತೀಯ-ಸೈಂಟ್ ಅ್ಯಾಗ್ನೆಸ್ ಮಂಗಳೂರು

ಅಂಡರ್ 17 ಹುಡುಗರು : ಪ್ರಥಮ-ಡೆಲ್ಲಿ ಪಬ್ಲಿಕ್ ಸ್ಕೂಲ್ (M.R.P.L), ದ್ವಿತೀಯ-B.B.M.P ಬಂಟ್ವಾಳ

ಅಂಡರ್ 17 ಹುಡುಗಿಯರು : ಪ್ರಥಮ-ಡೆಲ್ಲಿ ಪಬ್ಲಿಕ್ ಸ್ಕೂಲ್, ದ್ವಿತೀಯ-ಶಾರದಾ ವಿದ್ಯಾನಿಕೇತನ ತಲಪಾಡಿ.

ಸಮಾರೋಪ ಸಮಾರಂಭದಲ್ಲಿ ಮುಖ್ಯ ಅತಿಥಿಗಳಾಗಿ PTA ಹಾಗೂ MRPL ನೌಕರರ ಸಂಘದ ಅಧ್ಯಕ್ಷ ಶ್ರೀ ಗೋಪಿರಾಮ್,PTA ಉಪಾಧ್ಯಕ್ಷೆ ಶ್ರೀಮತಿ ವಿನುತಾ,MRPL ನೌಕರರ ಸಂಘದ ಕಾರ್ಯದರ್ಶಿ ಶ್ರೀ ನರಸಿಂಹ ಮೂರ್ತಿ,ಪ್ರಾಂಶುಪಾಲರಾದ ಪಿ.ಎಸ್.ಚಂದ್ರಶೇಖರ್, ಟೊರ್ಪೆಡೋಸ್ ಸ್ಪೋರ್ಟ್ಸ್ ಕ್ಲಬ್ ನ ಅಧ್ಯಕ್ಷ ಹಾಗೂ ಡೆಲ್ಲಿ ಪಬ್ಲಿಕ್ ಸ್ಕೂಲ್ ನ ದೈಹಿಕ ನಿರ್ದೇಶಕ ಶ್ರೀ ಗೌತಮ್ ಶೆಟ್ಟಿ ವಿಜೇತರಿಗೆ ಬಹುಮಾನ ಹಾಗೂ ಪ್ರಮಾಣ ಪತ್ರಗಳನ್ನು ನೀಡಿ ಪುರಸ್ಕರಿಸಿದರು.

ದೈಹಿಕ ಶಿಕ್ಷಣದ ಶಿಕ್ಷಕರಾದ ಶ್ರೀಮತಿ ಸುನೀತಾ ರೋಡ್ರಿಗಸ್,ಲೋಕೇಶ್ ದೇವಾಡಿಗ, ಪಂದ್ಯಾಕೂಟದ ಮುಖ್ಯ ತೀರ್ಪುಗಾರ ಅಶ್ವಿನ್ ಪಡುಕೋಣೆ ಪಂದ್ಯಾಕೂಟ ಯಶಸ್ವಿಗೊಳಿಸುವಲ್ಲಿ ಬಹಳಷ್ಟು ಶ್ರಮ ವಹಿಸಿದ್ದರು.

ಡೆಲ್ಲಿ ಪಬ್ಲಿಕ್ ಸ್ಕೂಲ್ ನ ವಿದ್ಯಾರ್ಥಿನಿಯರ ವಿಭಾಗದ ಮುಖ್ಯಸ್ಥೆ ಜ್ಯೋತ್ಸ್ನಾ ಮನ್ನಾರ್ ಆಚಲ್ ಕಾರ್ಯಕ್ರಮ‌ ನಿರೂಪಣೆಗೈದರೆ, ಚಿನ್ಮಯಿ ಪೇಜತ್ತಾಯ ಧನ್ಯವಾದ ಸಮರ್ಪಿಸಿದರು. ಸಂಘಟನಾ ಸಮಿತಿಯ ಕ್ಯಾಬಿನೆಟ್ ನ ಮುಖ್ಯಸ್ಥ ಗಣೇಶ್ ಕಾಮತ್, ವೆನಿಶಾ ಮಸ್ಕರೇನಸ್, ಸೌಭಿಯಾ ಎಸ್, ಡಿ.ಪಿ.ಎಸ್ ಕ್ರೀಡಾ ಕಪ್ತಾನರಾದ ಸತ್ಯಮ್ ಹಾಗೂ ಭವನ್ ಡಿ.ಜೆ ವಿದ್ಯಾರ್ಥಿ ಮುಖಂಡ ಶಿವಕುಮಾರ್ ಉಪಸ್ಥಿತರಿದ್ದರು.

ಆರ್.ಕೆ.ಆಚಾರ್ಯ ಕೋಟ

ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

five × 2 =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you