ಕ್ರಿಕೆಟ್ಆಜಾದ್ ಇಲೆವೆನ್ ಫ್ರೆಂಡ್ಸ್ ಆಶ್ರಯದಲ್ಲಿ ಬಡ ವಿದ್ಯಾರ್ಥಿಗಳು ಮತ್ತು ಅನಾರೋಗ್ಯ ಪೀಡಿತರ...

ಆಜಾದ್ ಇಲೆವೆನ್ ಫ್ರೆಂಡ್ಸ್ ಆಶ್ರಯದಲ್ಲಿ ಬಡ ವಿದ್ಯಾರ್ಥಿಗಳು ಮತ್ತು ಅನಾರೋಗ್ಯ ಪೀಡಿತರ ಸಹಾಯಾರ್ಥ ಎ‌‌.ಪಿ‌.ಎಲ್ ಟ್ರೋಫಿ-2025

-

- Advertisment -spot_img

ಆಜಾದ್ ಇಲೆವೆನ್ ಫ್ರೆಂಡ್ಸ್ ಆಶ್ರಯದಲ್ಲಿ ಬಡ ವಿದ್ಯಾರ್ಥಿಗಳು ಮತ್ತು ಅನಾರೋಗ್ಯ ಪೀಡಿತರ ಸಹಾಯಾರ್ಥ ಎ‌‌.ಪಿ‌.ಎಲ್ ಟ್ರೋಫಿ-2025

ಉಡುಪಿ-ಇಲ್ಲಿನ ಪಡುತೋನ್ಸೆಯ ಆಜಾದ್ ಇಲೆವೆನ್ ಫ್ರೆಂಡ್ಸ್ ಕ್ರಿಕೆಟರ್ಸ್ ಗುಜ್ಜರಬೆಟ್ಟು ಇವರ ಆಶ್ರಯದಲ್ಲಿ ಬಡ ವಿದ್ಯಾರ್ಥಿಗಳ ಹಾಗೂ ಅನಾರೋಗ್ಯ ಪೀಡಿತರ ಸಹಾಯಾರ್ಥವಾಗಿ 40 ಗಜಗಳ ಹೊನಲು ಬೆಳಕಿನ ಎ.ಪಿ.ಎಲ್ ಟ್ರೋಫಿ-2025 ಸೀಸನ್- 2 ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.

ಇದಲ್ಲದೇ ಹಿರಿಯ ಆಟಗಾರರನ್ನು ಮತ್ತೆ ಒಗ್ಗೂಡಿಸುವ ಸಲುವಾಗಿ ಸ್ಥಳೀಯ ಪರಿಸರದ 6 ಆಹ್ವಾನಿತ ಹಿರಿಯ ತಂಡಗಳಿಗಾಗಿ ಲೆಜೆಂಡ್ಸ್ ಕಪ್ ಕ್ರಿಕೆಟ್ ಪಂದ್ಯಾಟ ಆಯೋಜಿಸಲಾಗಿದೆ.

ಫೆಬ್ರವರಿ 8 ಮತ್ತು 9 ರಂದು ಪಡುತೋನ್ಸೆ ಸಮೀಪದ ಗುಜ್ಜರಬೆಟ್ಟು ಮೈದಾನದಲ್ಲಿ ನಡೆಯಲಿರುವ ಈ ಕ್ರಿಕೆಟ್ ಪಂದ್ಯಾಟದ ಪ್ರಥಮ ಬಹುಮಾನ 33,333 ರೂ ನಗದು ಸಹಿತ ಆಕರ್ಷಕ ಟ್ರೋಫಿ,ದ್ವಿತೀಯ ಬಹುಮಾನ 22,222ರೂ ನಗದು ಸಹಿತ ಆಕರ್ಷಕ ಟ್ರೋಫಿ ಒಳಗೊಂಡಿದ್ದು,ವೈಯಕ್ತಿಕ ಶ್ರೇಷ್ಠ ಪ್ರದರ್ಶನ ನೀಡಿದ ಆಟಗಾರರಿಗೆ ವಿಶೇಷ ಬಹುಮಾನ ಹಾಗೂ ಸರಣಿಶ್ರೇಷ್ಟ ಪ್ರಶಸ್ತಿ ರೂಪದಲ್ಲಿ ಸೈಕಲ್ ಉಡುಗೊರೆ ರೂಪದಲ್ಲಿ ನೀಡಲಾಗುತ್ತಿದೆ.

ಪಂದ್ಯಾಟದ ನೇರ ಪ್ರಸಾರ ಕರ್ನಾಟಕ ಜನಪ್ರಿಯ ಕ್ರೀಡಾವಾಹಿನಿ ಸ್ಪೋರ್ಟ್ಸ್ ಕನ್ನಡ ಯೂಟ್ಯೂಬ್ ಲೈವ್ ಚಾನೆಲ್ ನಲ್ಲಿ ಬಿತ್ತರಗೊಳ್ಳಲಿದೆ.

ಹೆಚ್ಚಿನ ಮಾಹಿತಿಗಾಗಿ 6364117581,7204844304 ಮತ್ತು9916885483 ಈ ನಂಬರ್ ಗಳನ್ನು ಸಂಪರ್ಕಿಸಬಹುದು.

LEAVE A REPLY

Please enter your comment!
Please enter your name here

18 − sixteen =

Latest news

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್

ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) – ಡಾ|| ಎಚ್ಎಸ್ ಪ್ರಸನ್ನ ಕುಮಾರ್ ಸ್ವಾಮೀಜಿ ಕಪ್ ಕ್ರಿಕೆಟ್ ಗೊರವನಹಳ್ಳಿ ಪ್ರೀಮಿಯರ್ ಲೀಗ್ (GPL) –  ಡಾ|| ಎಚ್ಎಸ್...

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3

ಜಿಎಸ್‌ಬಿ ಕ್ರಿಕೆಟ್ ಲೋಕದ ಮಹಾಸಂಗ್ರಾಮಕ್ಕೆ ದಿನಾಂಕ ನಿಗದಿ: ಡಿಸೆಂಬರ್ 5 ಮತ್ತು 6ರಂದು ನಡೆಯಲಿದೆ BPPL ಸೀಸನ್-3 ಕರ್ನಾಟಕದ ಜಿಎಸ್‌ಬಿ ಕ್ರಿಕೆಟ್ ವಲಯದಲ್ಲಿ ಅತ್ಯಂತ ನಿರೀಕ್ಷಿತ...

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ

ಕ್ರೀಡಾಭಿಮಾನಿಗಳು, ಆಟಗಾರರು ಹಾಗೂ ಆಯೋಜಕರಿಗೆ ಮತ್ತು ಅಭಿಮಾನಿಗಳಿಗೆ ಸ್ಪೋರ್ಟ್ಸ್ ಕನ್ನಡದ ಹೃತ್ಪೂರ್ವಕ ಕೃತಜ್ಞತೆ ಕರಾವಳಿ ಭಾಗದ ಗ್ರಾಮೀಣ ಕ್ರಿಕೆಟ್‌ಗೆ ಹೊಸ ಆಯಾಮ ನೀಡಿರುವ ಸ್ಪೋರ್ಟ್ಸ್ ಕನ್ನಡ, ಮತ್ತೊಂದು...

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ…!!!

ಕಟ್ಟೆ ಫ್ರೆಂಡ್ಸ್ ಕಾಳಾವರ-ಬ್ಲೂ ಬರ್ಡ್ಸ್ ನಾಗಾರ್ಜುನ ಬುಕ್ಕಿಗುಡ್ಡೆ ತಂಡಗಳಿಗೆ ಉಚಿತ ಪ್ರವೇಶ ಘೋಷಣೆ...!!! ನೊಂದ ಜೀವಗಳಿಗೆ ಆಸರೆಯಾದ ಕಟ್ಟೆ ಫ್ರೆಂಡ್ಸ್ ಕಾಳಾವರ ಮತ್ತು ಬ್ಲೂ ಬರ್ಡ್ಸ್ ನಾಗಾರ್ಜುನ...
- Advertisement -spot_imgspot_img

ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ

  ಮಾನವೀಯತೆಯ ಮೆರಗು: ಬಹುಮಾನ ಮೊತ್ತವನ್ನೆಲ್ಲಾ ಗಾಯಾಳು ಕ್ರಿಕೆಟಿಗನ ಚಿಕಿತ್ಸೆಗೆ ನೀಡಿದ ಕಟ್ಟೆ ಫ್ರೆಂಡ್ಸ್ ಕಾಳಾವರ ತಂಡ ಉಡುಪಿ: ಕ್ರೀಡಾ ಕ್ಷೇತ್ರದಲ್ಲಿ ಕ್ರಿಕೆಟ್ ಆಟಗಾರನ ಸಂಕಷ್ಟಕ್ಕೆ ಸ್ಪಂದಿಸಿ ಮಾನವೀಯತೆಯ...

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ

ವಿದ್ಯಾಬೆಳಕು ಕಾರ್ಯಕ್ರಮ; ಜೂನ್ 7ರಂದು ಪಿತ್ರೋಡಿಯಲ್ಲಿ ವಿದ್ಯಾರ್ಥಿಗಳಿಗೆ ವಿದ್ಯಾರ್ಥಿವೇತನ ವಿತರಣೆ ಉಡುಪಿ: ಶಿಕ್ಷಣ ಕ್ಷೇತ್ರದಲ್ಲಿ ಸಾಧನೆ ಮಾಡಿದ ವಿದ್ಯಾರ್ಥಿಗಳನ್ನು ಪ್ರೋತ್ಸಾಹಿಸುವ ಉದ್ದೇಶದಿಂದ ವೆಂಕಟರಮಣ ಸ್ಪೋರ್ಟ್ಸ್ ಅಂಡ್ ಕಲ್ಚರಲ್...

Must read

- Advertisement -spot_imgspot_img

You might also likeRELATED
Recommended to you