9.9 C
London
Friday, March 29, 2024
Homeಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕೋಟ-ಅಪ್ಪು ಇಲೆವೆನ್ ಕೋಟ ಮಡಿಲಿಗೆ ರತ್ನ ಟ್ರೋಫಿ-2022

ಕೋಟ-ಅಪ್ಪು ಇಲೆವೆನ್ ಕೋಟ ಮಡಿಲಿಗೆ ರತ್ನ ಟ್ರೋಫಿ-2022

Date:

Related stories

ಕರ್ನಾಟಕದ ಮೊದಲ ರಣಜಿ ಟ್ರೋಫಿ ಗೆಲುವಿಗೆ 50 ವರ್ಷ..

50 ವರ್ಷಗಳ ಹಿಂದೆ ಚರಿತ್ರೆ ಸೃಷ್ಠಿಸಿದ್ದ ಎರಾಪಳ್ಳಿ ಪ್ರಸನ್ನ & ಟೀಮ್..! 1958ರಿಂದ...

ಫ್ರೆಂಡ್ಸ್ ಕಪ್-ಸೋತ ತಂಡಗಳಿಗೂ ಇಲ್ಲಿದೆ ಆಶಾದಾಯಕ ಅಂಶ-ಆರಂಭದಲ್ಲಿ ಪಂದ್ಯ ಸೋತರೂ ಪ್ರಶಸ್ತಿ ಗೆಲ್ಲುವ ಅವಕಾಶ…!!!

ಬೆಂಗಳೂರು-ಫ್ರೆಂಡ್ಸ್ ಕಪ್ 2ನೇ ಆವೃತ್ತಿಯ ಕ್ರಿಕೆಟ್​ ​ಹಬ್ಬಕ್ಕೆ ಕ್ಷಣಗಣನೆ ಶುರುವಾಗಿದೆ. ಪೀಣ್ಯ...

ರಾಜ್ಯದ ಅತ್ಯಂತ ಜನಪ್ರಿಯ ಟೆನಿಸ್ ಬಾಲ್ ಕ್ರಿಕೆಟ್ ಪಂದ್ಯಾವಳಿ ಫ್ರೆಂಡ್ಸ್ ಕಪ್ 2024 ಗೆ ಫಿಧಾ ಆಗಲಿದೆ ಕ್ರಿಕೆಟ್ ಲೋಕ

ಟೆನಿಸ್ ಬಾಲ್ ಕ್ರಿಕೆಟ್ ಕರ್ನಾಟಕದಲ್ಲಿ ಅತ್ಯಂತ ಜನಪ್ರಿಯ ಕ್ರೀಡೆಗಳಲ್ಲಿ ಒಂದಾಗಿದೆ, ಮತ್ತು ...
spot_imgspot_img
ಶ್ರೀಯುತ ಪ್ರವೀಣ್ ಕುಮಾರ್ ಶೆಟ್ಟಿ ಅಧ್ಯಕ್ಷರು ನಿತ್ಯ ನಿರಂತರ ಟ್ರಸ್ಟ್ ಬೆಂಗಳೂರು ಇವ ಪ್ರಾಯೋಜಕತ್ವದಲ್ಲಿ,ಕೋಟ ಗಿಳಿಯಾರು ಪರಿಸರದ ಚತುರ ಸಂಘಟಕ ಅಮರ್ ಶೆಟ್ಟಿ ಇವರ ಸಾರಥ್ಯದಲ್ಲಿ ಸತತ 5 ನೇ ಬಾರಿಗೆ ಆಯೋಜಿಸಲಾದ 30 ಗಜಗಳ ಹಗಲಿನ ಕ್ರಿಕೆಟ್ ಪಂದ್ಯಾಕೂಟ “ರತ್ನ ಟ್ರೋಫಿ-2022″ಯನ್ನು ಕೀರ್ತೀಶ್ ಪೂಜಾರಿ ಮಾಲೀಕತ್ವದ ಅಪ್ಪು ಇಲೆವೆನ್ ತಂಡ ಗೆದ್ದುಕೊಂಡಿದೆ.
 
 ಗಿಳಿಯಾರಿನ‌ ಹಕ್ಕಲ್ಲು ಮೈದಾನದಲ್ಲಿ  ಆಯೋಜಿಸಲಾದ ಪಂದ್ಯಾಟದ ಫೈನಲ್ ನಲ್ಲಿ ಅಪ್ಪು ಇಲೆವೆನ್ ಕೋಟ,ಬಿ.ಕೆ ಫ್ರೆಂಡ್ಸ್ ಗಿಳಿಯಾರು ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿ 25,001 ರೂ ಹಾಗೂ  ದ್ವಿತೀಯ ಸ್ಥಾನಿ ಬಿ.ಕೆ.ಫ್ರೆಂಡ್ಸ್ ಗಿಳಿಯಾರು 12,501 ರೂ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.
 
ಟೂರ್ನಮೆಂಟ್ ನ‌ ಬೆಸ್ಟ್ ಬ್ಯಾಟ್ಸ್‌ಮನ್‌ ಅಭಿಷೇಕ್ ಕೋಟ,ಬೆಸ್ಟ್ ಬೌಲರ್ ಲೋಕೇಶ್,ಬೆಸ್ಟ್ ಕೀಪರ್ ಸುಬ್ರಹ್ಮಣ್ಯ ಕೊಮೆ ಈ ಮೂವರು‌ ಫಾಸ್ಟ್ ಟ್ರ್ಯಾಕ್ ವಾಚ್ ಗಳನ್ನು ಮತ್ತು,ಸರಣಿಶ್ರೇಷ್ಟ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಪ್ರದೀಪ್ ಶೆಟ್ಟಿ ಗ್ರಾಮೀಣ ಭಾಗದಲ್ಲಿ ಇದೆ ಮೊದಲ ಬಾರಿ ನೀಡಲಾದ ಎಲ್.ಇ‌.ಡಿ ಟಿವಿ ಉಡುಗೊರೆ ರೂಪದಲ್ಲಿ ಪಡೆದುಕೊಂಡರು.
 
ಸಮಾರೋಪ ಸಮಾರಂಭದಲ್ಲಿ‌ ಅಭಿಮತ ಗಿಳಿಯಾರು ತಂಡದ ಪರವಾಗಿ ಆಡಿದ ಆಟಗಾರರನ್ನು ಸನ್ಮಾನಿಸಲಾಯಿತು.
ಪ್ರತಿ ಬಾರಿಯಂತೆ ಪಂದ್ಯಾಟದಲ್ಲಿ ಉಳಿದ ಹಣವನ್ನು ಟೂರ್ನಮೆಂಟ್ ನ  ಸಂಘಟಕರಾದ ಅಮರ್ ಶೆಟ್ಟಿ ಇವರು ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಗೆ ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Subscribe

- Never miss a story with notifications

- Gain full access to our premium content

- Browse free from up to 5 devices at once

Latest stories

LEAVE A REPLY

Please enter your comment!
Please enter your name here

1 × five =