ಉಡುಪಿ ಜಿಲ್ಲಾ ಟೆನ್ನಿಸ್ಬಾಲ್ ಕ್ರಿಕೆಟ್ಕೋಟ-ಅಪ್ಪು ಇಲೆವೆನ್ ಕೋಟ ಮಡಿಲಿಗೆ ರತ್ನ ಟ್ರೋಫಿ-2022

ಕೋಟ-ಅಪ್ಪು ಇಲೆವೆನ್ ಕೋಟ ಮಡಿಲಿಗೆ ರತ್ನ ಟ್ರೋಫಿ-2022

-

- Advertisment -spot_img
ಶ್ರೀಯುತ ಪ್ರವೀಣ್ ಕುಮಾರ್ ಶೆಟ್ಟಿ ಅಧ್ಯಕ್ಷರು ನಿತ್ಯ ನಿರಂತರ ಟ್ರಸ್ಟ್ ಬೆಂಗಳೂರು ಇವ ಪ್ರಾಯೋಜಕತ್ವದಲ್ಲಿ,ಕೋಟ ಗಿಳಿಯಾರು ಪರಿಸರದ ಚತುರ ಸಂಘಟಕ ಅಮರ್ ಶೆಟ್ಟಿ ಇವರ ಸಾರಥ್ಯದಲ್ಲಿ ಸತತ 5 ನೇ ಬಾರಿಗೆ ಆಯೋಜಿಸಲಾದ 30 ಗಜಗಳ ಹಗಲಿನ ಕ್ರಿಕೆಟ್ ಪಂದ್ಯಾಕೂಟ “ರತ್ನ ಟ್ರೋಫಿ-2022″ಯನ್ನು ಕೀರ್ತೀಶ್ ಪೂಜಾರಿ ಮಾಲೀಕತ್ವದ ಅಪ್ಪು ಇಲೆವೆನ್ ತಂಡ ಗೆದ್ದುಕೊಂಡಿದೆ.
 
 ಗಿಳಿಯಾರಿನ‌ ಹಕ್ಕಲ್ಲು ಮೈದಾನದಲ್ಲಿ  ಆಯೋಜಿಸಲಾದ ಪಂದ್ಯಾಟದ ಫೈನಲ್ ನಲ್ಲಿ ಅಪ್ಪು ಇಲೆವೆನ್ ಕೋಟ,ಬಿ.ಕೆ ಫ್ರೆಂಡ್ಸ್ ಗಿಳಿಯಾರು ತಂಡವನ್ನು ಸೋಲಿಸಿ ಪ್ರಥಮ ಪ್ರಶಸ್ತಿ 25,001 ರೂ ಹಾಗೂ  ದ್ವಿತೀಯ ಸ್ಥಾನಿ ಬಿ.ಕೆ.ಫ್ರೆಂಡ್ಸ್ ಗಿಳಿಯಾರು 12,501 ರೂ ನಗದು ಸಹಿತ ಆಕರ್ಷಕ ಟ್ರೋಫಿಗಳನ್ನು ಪಡೆದುಕೊಂಡರು.
 
ಟೂರ್ನಮೆಂಟ್ ನ‌ ಬೆಸ್ಟ್ ಬ್ಯಾಟ್ಸ್‌ಮನ್‌ ಅಭಿಷೇಕ್ ಕೋಟ,ಬೆಸ್ಟ್ ಬೌಲರ್ ಲೋಕೇಶ್,ಬೆಸ್ಟ್ ಕೀಪರ್ ಸುಬ್ರಹ್ಮಣ್ಯ ಕೊಮೆ ಈ ಮೂವರು‌ ಫಾಸ್ಟ್ ಟ್ರ್ಯಾಕ್ ವಾಚ್ ಗಳನ್ನು ಮತ್ತು,ಸರಣಿಶ್ರೇಷ್ಟ ಪ್ರಶಸ್ತಿ ಗೌರವಕ್ಕೆ ಪಾತ್ರರಾದ ಪ್ರದೀಪ್ ಶೆಟ್ಟಿ ಗ್ರಾಮೀಣ ಭಾಗದಲ್ಲಿ ಇದೆ ಮೊದಲ ಬಾರಿ ನೀಡಲಾದ ಎಲ್.ಇ‌.ಡಿ ಟಿವಿ ಉಡುಗೊರೆ ರೂಪದಲ್ಲಿ ಪಡೆದುಕೊಂಡರು.
 
ಸಮಾರೋಪ ಸಮಾರಂಭದಲ್ಲಿ‌ ಅಭಿಮತ ಗಿಳಿಯಾರು ತಂಡದ ಪರವಾಗಿ ಆಡಿದ ಆಟಗಾರರನ್ನು ಸನ್ಮಾನಿಸಲಾಯಿತು.
ಪ್ರತಿ ಬಾರಿಯಂತೆ ಪಂದ್ಯಾಟದಲ್ಲಿ ಉಳಿದ ಹಣವನ್ನು ಟೂರ್ನಮೆಂಟ್ ನ  ಸಂಘಟಕರಾದ ಅಮರ್ ಶೆಟ್ಟಿ ಇವರು ತಲ್ಲೂರಿನ ನಾರಾಯಣ ವಿಶೇಷ ಮಕ್ಕಳ ಶಾಲೆಗೆ ನೀಡಿ ಮಾನವೀಯತೆಯನ್ನು ಮೆರೆದಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

fifteen + one =

Latest news

ಯಶಸ್ವೀ ಬದುಕಿಗೆ ಕ್ರೀಡೆ ಅವಶ್ಯ:ವಿಠಲ್ ರಿಶಾನ್ ನಾಯಕ್.

ಯಶಸ್ವೀ ಬದುಕಿಗೆ ಕ್ರೀಡೆ ಅವಶ್ಯ:ವಿಠಲ್ ರಿಶಾನ್ ನಾಯಕ್. ಬ್ರಹ್ಮಾವರ ಸಂತೆಕಟ್ಟೆಯಲ್ಲಿ ವಿರಾಟ್ ಫ್ರೆಂಡ್ಸ್ ವತಿಯಿಂದ ಆಯೋಜಿಸಲಾದ ಮಾನ್ಸೂನ್ ಟ್ರೋಫಿ -26 ಕ್ರಿಕೆಟ್ ಪಂದ್ಯಾಟವು ಶುಭಾರಂಭಗೊಂಡಿತು. ದುಬೈ ಟೆಕ್ನೋಟೈಟಾನ್ಸ್ ಕ್ರಿಕೆಟ್...

N1 Casino: High‑Intensity Slots & Rapid Wins voor de Moderne Speler

Snel‑Tempo Sensaties bij N1 CasinoN1 Casino biedt een game-ervaring ontworpen voor degenen die verlangen naar onmiddellijke bevrediging en adrenaline...

GoldBet Mobile Casino : Gains rapides en déplacement

1. La montée du Gaming Mobile sur GoldBetGoldBet est rapidement devenu un favori pour les joueurs qui veulent faire...

Chickenroad : Maîtriser les sessions de casino courtes et à haute intensité pour des gains instantanés

1. Introduction – L’Attrait des Gains RapidesChickenroad a créé une niche pour les joueurs qui recherchent l’adrénaline sans s’engager...
- Advertisement -spot_imgspot_img

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...

Must read

- Advertisement -spot_imgspot_img

You might also likeRELATED
Recommended to you