17.8 C
London
Tuesday, April 30, 2024
Homeಸ್ಪೋರ್ಟ್ಸ್ASGFI ಆಯೋಜಿಸಿದ ರಾಷ್ಟ್ರಮಟ್ಟದ 7 ನೇ ಓಪನ್ ತ್ರೋಬಾಲ್ ಚಾಂಪಿಯನ್‌ ಶಿಪ್ ಪಂದ್ಯಾಕೂಟದಲ್ಲಿ ಕರ್ನಾಟಕಕ್ಕೆ ಚಿನ್ನದ...

ASGFI ಆಯೋಜಿಸಿದ ರಾಷ್ಟ್ರಮಟ್ಟದ 7 ನೇ ಓಪನ್ ತ್ರೋಬಾಲ್ ಚಾಂಪಿಯನ್‌ ಶಿಪ್ ಪಂದ್ಯಾಕೂಟದಲ್ಲಿ ಕರ್ನಾಟಕಕ್ಕೆ ಚಿನ್ನದ ಪದಕ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಉಡುಪಿ ಜಿಲ್ಲೆಯ ಸೂಡಾ ಗ್ರಾಮದ ನರಸಿಂಹ ಪ್ರಭು ಮತ್ತು ಸುನಿತಾ ಪ್ರಭು ಇವರ ಪುತ್ರಿ ಕುಮಾರಿ ನಿಧಿ ಪ್ರಭು ASGFI ಆಯೋಜಿಸಿದ ರಾಷ್ಟ್ರಮಟ್ಟದ ಏಳನೇ ಓಪನ್ ಚಾಂಪಿಯನ್ ಶಿಪ್ ಟೂರ್ನಮೆಂಟಿನಲ್ಲಿ ಕರ್ನಾಟಕ ತಂಡವನ್ನು ಪ್ರತಿನಿಧಿಸಿರುತ್ತಾರೆ.
ಈ ಟೂರ್ನಮೆಂಟ್ ಸೆಪ್ಟೆಂಬರ್ ತಿಂಗಳ 15,16,17ರಂದು ಗೋವಾದಲ್ಲಿ ನಡೆಯಿತು. ಕಳೆದ ವರ್ಷ ವಯೋಮಿತಿಯ ಟೂರ್ನಮೆಂಟ್ ಸೇರಿದಂತೆ ಸತತ ವರ್ಷಗಳಲ್ಲಿ ರಾಜ್ಯ ತಂಡವನ್ನು ಪ್ರತಿನಿಧಿಸಿ, ರಾಷ್ಟ್ರೀಯ ಚಾಂಪಿಯನ್ ಆಗಿ ಮೂಡಿ ಬಂದು ಉಡುಪಿ ಜಿಲ್ಲೆಯ ಹಿರಿಮೆಯನ್ನು ಹೆಚ್ಚಿಸಿದ ಕುಮಾರಿ ನಿಧಿ ಪ್ರಭು ಅವರಿಗೆ ಇನ್ನಷ್ಟು ಉಜ್ವಲ ಅವಕಾಶಗಳು ಒದಗಿ ಬರಲಿ, ರಾಷ್ಟ್ರೀಯ ತಂಡದಲ್ಲೂ ಸ್ಥಾನ ಲಭಿಸಲಿ ಎನ್ನುವ ಶುಭಹಾರೈಕೆಗಳು.
– ಸ್ಫೋರ್ಟ್ಸ್ ಕನ್ನಡ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

three + 17 =