ಇತರೆಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕ್ರೀಡಾಪಟು ಹಾಗೂ...

ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕ್ರೀಡಾಪಟು ಹಾಗೂ ಸಮಾಜಸೇವಕ ವಿಜಯ್‌.ಎಸ್.ಪೂಜಾರಿ

-

- Advertisment -spot_img
ಉನ್ನತ ಹುದ್ದೆಗಳು..ಅರ್ಹರನ್ನು ಹುಡುಕಿಕೊಂಡು ಬರುತ್ತದೆ ಎಂಬುವುದಕ್ಕೆ ಕುಂದಾಪುರ ದ ಶ್ರೀ ವಿಜಯ್ ಎಸ್ ಪೂಜಾರಿ ಯವರೇ ಸಾಕ್ಷಿಯಾಗಿದೆ..
ಶ್ರೀಯುತರು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಬಿಕಾಂ ಪದವಿಯನ್ನು ಉನ್ನತ ಶೇಣಿಯಲ್ಲಿ ಮುಗಿಸಿ ವೃತ್ತಿ ಜೀವನದಲ್ಲಿ ಶ್ರೀವತ್ಸ ಹೆಬ್ಬಾರ್ ಇವರ ಮಾರ್ಗದರ್ಶನ ದಲ್ಲಿ HDFC life, Birla Sunlife ಮುಂತಾದ ಮ್ಯೂಚುವಲ್ ಫಂಡ್ ಏಜೆಂಟರಾಗಿ ಕಾರ್ಯನಿರ್ವಹಿಸಿ ತದನಂತರ ಶ್ರೀಭಗವತಿಚಂದ್ರ ಹೆಬ್ಬಾರ್ ಇವರ ಮಾರ್ಗದರ್ಶನದಲ್ಲಿ ಮೆಡಿಕಲ್ ರೆಫ್ ಆಗಿ ಕಾರ್ಯ
ನಿರ್ವಹಿಸುತ್ತಿದ್ದಾರೆ.
ಕ್ರೀಡಾರಂಗದಲ್ಲಿ
ಮೂಲತಃ ಕುಂದಾಪುರ ಸಿ‌.ಆರ್.ಎಫ್ ಕ್ರಿಕೆಟ್ ಕ್ಲಬ್ ಸ್ಥಾಪಕ ನಾಯಕರಾಗಿ ತದನಂತರ ಟೊರ್ಪೆಡೋಸ್ ಕ್ರಿಕೆಟ್ ಕ್ಲಬ್ ನ ಸಕ್ರಿಯ ಸದಸ್ಯರಾಗಿ ತದನಂತರ ಚಕ್ರವರ್ತಿ ಕುಂದಾಪುರ ತಂಡದ ಸಕ್ರಿಯ ಸದಸ್ಯರಾಗಿಯೂ ಕ್ರಿಕೆಟ್ ಜೀವನದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ..
ಸತತ 2 ಬಾರಿ ಕುಂದಾಪುರ ಪುರಸಭಾ ಸದಸ್ಯರಾಗಿ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಜನಪ್ರಿಯರಾಗಿರುತ್ತಾರೆ.
ಅಲ್ಲದೆ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿ ಕೊಂಡಿರುವ ಇವರು ಯಾರಿಗಾದರೂ ರಕ್ತದ ಅವಶ್ಯಕತೆ ಇದ್ದಲ್ಲಿ ತಕ್ಷಣವೇ ಸ್ಪಂದಿಸಿ ತಾವೇ ಸ್ವತಾ ಅಥವಾ ಪರದಾನಿಗಳ ಮನವೊಲಿಸಿ  ಸಹಸ್ರಾರು ಜನರ ಪಾಲಿಗೆ ಮರೆಯಲಾಗದ ಕಣ್ಮಣಿ ಯಾಗಿದ್ದಾರೆ..ಇವರ ಸೇವೆಯನ್ನು ಗುರುತಿಸಿ ಅದೆಷ್ಟೋ ಸಂಘ ಸಂಸ್ಥೆಗಳು ಇವರನ್ನು ಗೌರವಿಸಿದೆ..
ಇದೀಗ ಕುಂದಾಪುರದ ನಗರಾಭಿವೃದ್ಧಿ ಪ್ರಾಧಿಕಾರದ  ಅಧ್ಯಕ್ಷರಾಗಿ ಆಯ್ಕೆ ಆದುದು ಇವರ ಕರ್ತವ್ಯಕ್ಕೆ ಸಂದ ಹಿರಿಮೆಯಾಗಿದೆ.
ತಮ್ಮ ಹೃದಯ ,ಮನಸ್ಸು ಗಳೆರದರಲ್ಲೂ ಕುಂದಾಪುರ ದ ಎರಡು ಪ್ರತಿಷ್ಠಿತ ತಂಡಗಳಾದ ಟೊರ್ಪೆಡೋಸ್ ಹಾಗೂ ಚಕ್ರವರ್ತಿ ತಂಡಗಳ ಬಗ್ಗೆ ಉತ್ತಮ ಅಭಿಪ್ರಾಯ ಗಳನ್ನು ಹೊಂದಿರುವ ಇವರು ನಿಜವಾಗಿಯೂ ಒಬ್ಬ ಕ್ರಿಕೆಟ್ ಪ್ರೇಮಿ ಎಂದರೆ ತಪ್ಪಾಗಲಾರದು…..
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

nineteen − 9 =

Latest news

Zoome Casino: Quick Spin Wins and Rapid Gameplay

Welcome to the Fast‑Paced World of Zoome CasinoWhen you log into Zoome Casino, the first thing you notice is...

BoomsBet Casino – The Pulse of High‑Intensity Slot Play

Introductie tot Short‑Burst Gaming bij BoomsBetAls je houdt van adrenaline en directe bevrediging zoekt, biedt BoomsBet Casino een speelterrein...

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ

ಬಿಹಾರದ ಕನಸುಗಳಿಗೆ ಹೊಸ ರೆಕ್ಕೆ ನೀಡಿದ ವೈಭವ್ ಸೂರ್ಯವಂಶಿ ಭಾರತದಲ್ಲಿ ಕ್ರಿಕೆಟ್ ಕೇವಲ ಆಟವಲ್ಲ; ಅದು ಜನರ ಭಾವನೆ ಮತ್ತು ಗುರುತಿನ ಭಾಗವಾಗಿದೆ. ಆದರೆ ದೀರ್ಘಕಾಲದವರೆಗೆ ಬಿಹಾರ...

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026

ಉರ್ವಾ ಮೈದಾನದಲ್ಲಿ ಡಿಸೆಂಬರ್ 5 ಮತ್ತು 6 ರಂದು ಪ್ಯಾಂಥರ್ಸ್ ಸೂಪರ್ ಲೀಗ್ 2026 ಮಂಗಳೂರು: ಜಿಎಸ್‌ಬಿ ಸಮುದಾಯದ ಕ್ರಿಕೆಟ್ ಪ್ರತಿಭೆಗಳಿಗೆ ವೇದಿಕೆಯಾಗಿರುವ ಪ್ರತಿಷ್ಠಿತ **ಪ್ಯಾಂಥರ್ಸ್ ಸೂಪರ್...
- Advertisement -spot_imgspot_img

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ

ಟೀಕೆಗೆ ಬ್ಯಾಟ್‌ನಲ್ಲೇ ಉತ್ತರ: ಫೈನಲ್‌ನಲ್ಲಿ ಮಿಂಚಿದ ವೈಭವ್ ಸೂರ್ಯವಂಶಿ ಕೇವಲ 29 ಎಸೆತಗಳಲ್ಲಿ 96 ರನ್: ವೈಭವ್ ಸೂರ್ಯವಂಶಿಯ ಸ್ಫೋಟಕ ಪ್ರತಿಭೆಗೆ ಕ್ರಿಕೆಟ್ ಲೋಕ ಫಿದಾ 15 ವರ್ಷದ...

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ.) ಬೆಳಪು, 12ನೇ ಅಂತರಾಷ್ಟ್ರೀಯ ಯೋಗ ದಿನಾಚರಣೆ 2026 ಭಾರತ ಸರ್ಕಾರ ಯುವ ಕಾರ್ಯ ಕ್ರೀಡಾ ಸಚಿವಾಲಯ ಮೇರಾ ಯುವ ಭಾರತ್, ಉಡುಪಿ...

Must read

- Advertisement -spot_imgspot_img

You might also likeRELATED
Recommended to you