ಇತರೆಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕ್ರೀಡಾಪಟು ಹಾಗೂ...

ಕುಂದಾಪುರ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ ಕ್ರೀಡಾಪಟು ಹಾಗೂ ಸಮಾಜಸೇವಕ ವಿಜಯ್‌.ಎಸ್.ಪೂಜಾರಿ

-

- Advertisment -spot_img
ಉನ್ನತ ಹುದ್ದೆಗಳು..ಅರ್ಹರನ್ನು ಹುಡುಕಿಕೊಂಡು ಬರುತ್ತದೆ ಎಂಬುವುದಕ್ಕೆ ಕುಂದಾಪುರ ದ ಶ್ರೀ ವಿಜಯ್ ಎಸ್ ಪೂಜಾರಿ ಯವರೇ ಸಾಕ್ಷಿಯಾಗಿದೆ..
ಶ್ರೀಯುತರು ಕುಂದಾಪುರ ಭಂಡಾರ್ಕಾರ್ಸ್ ಕಾಲೇಜಿನಲ್ಲಿ ಬಿಕಾಂ ಪದವಿಯನ್ನು ಉನ್ನತ ಶೇಣಿಯಲ್ಲಿ ಮುಗಿಸಿ ವೃತ್ತಿ ಜೀವನದಲ್ಲಿ ಶ್ರೀವತ್ಸ ಹೆಬ್ಬಾರ್ ಇವರ ಮಾರ್ಗದರ್ಶನ ದಲ್ಲಿ HDFC life, Birla Sunlife ಮುಂತಾದ ಮ್ಯೂಚುವಲ್ ಫಂಡ್ ಏಜೆಂಟರಾಗಿ ಕಾರ್ಯನಿರ್ವಹಿಸಿ ತದನಂತರ ಶ್ರೀಭಗವತಿಚಂದ್ರ ಹೆಬ್ಬಾರ್ ಇವರ ಮಾರ್ಗದರ್ಶನದಲ್ಲಿ ಮೆಡಿಕಲ್ ರೆಫ್ ಆಗಿ ಕಾರ್ಯ
ನಿರ್ವಹಿಸುತ್ತಿದ್ದಾರೆ.
ಕ್ರೀಡಾರಂಗದಲ್ಲಿ
ಮೂಲತಃ ಕುಂದಾಪುರ ಸಿ‌.ಆರ್.ಎಫ್ ಕ್ರಿಕೆಟ್ ಕ್ಲಬ್ ಸ್ಥಾಪಕ ನಾಯಕರಾಗಿ ತದನಂತರ ಟೊರ್ಪೆಡೋಸ್ ಕ್ರಿಕೆಟ್ ಕ್ಲಬ್ ನ ಸಕ್ರಿಯ ಸದಸ್ಯರಾಗಿ ತದನಂತರ ಚಕ್ರವರ್ತಿ ಕುಂದಾಪುರ ತಂಡದ ಸಕ್ರಿಯ ಸದಸ್ಯರಾಗಿಯೂ ಕ್ರಿಕೆಟ್ ಜೀವನದಲ್ಲಿ ತಮ್ಮನ್ನು ಗುರುತಿಸಿಕೊಂಡಿದ್ದಾರೆ..
ಸತತ 2 ಬಾರಿ ಕುಂದಾಪುರ ಪುರಸಭಾ ಸದಸ್ಯರಾಗಿ ಉತ್ತಮ ಕಾರ್ಯಗಳನ್ನು ಮಾಡುವ ಮೂಲಕ ಜನಪ್ರಿಯರಾಗಿರುತ್ತಾರೆ.
ಅಲ್ಲದೆ ಸಮಾಜ ಸೇವೆಯಲ್ಲಿ ತಮ್ಮನ್ನು ತೊಡಗಿಸಿ ಕೊಂಡಿರುವ ಇವರು ಯಾರಿಗಾದರೂ ರಕ್ತದ ಅವಶ್ಯಕತೆ ಇದ್ದಲ್ಲಿ ತಕ್ಷಣವೇ ಸ್ಪಂದಿಸಿ ತಾವೇ ಸ್ವತಾ ಅಥವಾ ಪರದಾನಿಗಳ ಮನವೊಲಿಸಿ  ಸಹಸ್ರಾರು ಜನರ ಪಾಲಿಗೆ ಮರೆಯಲಾಗದ ಕಣ್ಮಣಿ ಯಾಗಿದ್ದಾರೆ..ಇವರ ಸೇವೆಯನ್ನು ಗುರುತಿಸಿ ಅದೆಷ್ಟೋ ಸಂಘ ಸಂಸ್ಥೆಗಳು ಇವರನ್ನು ಗೌರವಿಸಿದೆ..
ಇದೀಗ ಕುಂದಾಪುರದ ನಗರಾಭಿವೃದ್ಧಿ ಪ್ರಾಧಿಕಾರದ  ಅಧ್ಯಕ್ಷರಾಗಿ ಆಯ್ಕೆ ಆದುದು ಇವರ ಕರ್ತವ್ಯಕ್ಕೆ ಸಂದ ಹಿರಿಮೆಯಾಗಿದೆ.
ತಮ್ಮ ಹೃದಯ ,ಮನಸ್ಸು ಗಳೆರದರಲ್ಲೂ ಕುಂದಾಪುರ ದ ಎರಡು ಪ್ರತಿಷ್ಠಿತ ತಂಡಗಳಾದ ಟೊರ್ಪೆಡೋಸ್ ಹಾಗೂ ಚಕ್ರವರ್ತಿ ತಂಡಗಳ ಬಗ್ಗೆ ಉತ್ತಮ ಅಭಿಪ್ರಾಯ ಗಳನ್ನು ಹೊಂದಿರುವ ಇವರು ನಿಜವಾಗಿಯೂ ಒಬ್ಬ ಕ್ರಿಕೆಟ್ ಪ್ರೇಮಿ ಎಂದರೆ ತಪ್ಪಾಗಲಾರದು…..
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

9 − two =

Latest news

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...
- Advertisement -spot_imgspot_img

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್

ಕೌಡೂರು ಮೈದಾನದಲ್ಲಿ ಉಡುಪಿ ಅಂಡರ್-15 ಟಿ-20 ಕ್ರಿಕೆಟ್ ಟೂರ್ನಿ: ಅಕ್ಷಯ ಕ್ರಿಕೆಟ್ ಅಕಾಡೆಮಿ ಚಾಂಪಿಯನ್ ಮಟ್ಟು ಅಸೋಸಿಯೇಟ್ಸ್, ಉಡುಪಿ, ಇವರ ಪ್ರಾಯೋಜಕತ್ವದಲ್ಲಿ, ಅಕ್ಷಯ ಕ್ರಿಕೆಟ್ ಅಕಾಡೆಮಿ ಉಡುಪಿ...

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್

ಉಡುಪಿಯಲ್ಲಿ ಸುಸಜ್ಜಿತ ಫುಟ್ಬಾಲ್ ಕ್ರೀಡಾಂಗಣ ನಿರ್ಮಾಣ-ಎಂ.ಗಫೂರ್ ಉಡುಪಿ-ಶಿವಾಸ್ ಫುಟ್ಬಾಲ್ ಕ್ಲಬ್ ಇವರ ವತಿಯಿಂದ ಅಂಡರ್ 21 ಹೊನಲು ಬೆಳಕಿನ ಫುಟ್ಬಾಲ್ ಪಂದ್ಯಾಟದ ಉದ್ಘಾಟನಾ ಸಮಾರಂಭ ಸಿಟಿ ಅರೆನಾ...

Must read

- Advertisement -spot_imgspot_img

You might also likeRELATED
Recommended to you