ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .
2017ರಲ್ಲಿ ಏಕದಿನ ಮತ್ತು ಟಿ-ಟ್ವೆಂಟಿ ನಾಯಕತ್ವ ತ್ಯಜಿಸಿದ ಧೋನಿ, ಇನ್ನೂ ಕೆಲ ಕ್ರಿಕೆಟಿಗರ ಪಾಲಿಗೆ ನಾಯಕನಾಗೇ ಉಳಿದುಕೊಂಡಿದ್ದಾರೆ. ಮೂರು ವರ್ಷಗಳ ಹಿಂದೆ ಟೆಸ್ಟ್ ಕ್ರಿಕೆಟ್ಗೆ ಗುಡ್ಬೈ ಹೇಳಿದ ಧೋನಿ, ಟೀಮ್ ಇಂಡಿಯಾದ ಕ್ರಿಕೆಟಿಂಗ್...
ವಿಶ್ವಕಪ್ ಟೂರ್ನಿಯ ಅಸಲಿ ಆಟ ಶುರುವಾಗುವ ಮೊದಲು ಟೀಂ ಇಂಡಿಯಾಗೆ ಶುಭಸೂಚನೆ ಸಿಕ್ಕಿದೆ.ತಂಡದ ಚಿಂತೆ ಹೆಚ್ಚಿಸಿದ್ದ ಮಿಡ್ಲ್ ಆರ್ಡರ್ ಬ್ಯಾಟಿಂಗ್ ಸಮಸ್ಯೆಗೆ ಪರಿಹಾರ ದೊರತಿದೆ. ಹೌದು, ಬಾಂಗ್ಲಾದೇಶದ ವಿರುದ್ಧ ನಿನ್ನೆ ನಡೆದ ಎರಡನೇ...
ಒಂದು ಕಾಲದ ಟೀಂ ಇಂಡಿಯಾ ಯಶಸ್ವಿ ಕೋಚ್ ಜಾನ್ ರೈಟ್ ಹಾಗು ಕ್ಯಾಪ್ಟನ್ ಸೌರವ್ ಗಂಗೂಲಿ, ಹಲವು ದಿನಗಳ ಬಳಿಕ ಮತ್ತೆ ಒಟ್ಟಾಗಿ ಕಾಣಿಸಿಕೊಂಡ್ರು. ಟೀಂ ಇಂಡಿಯಾ- ಬಾಂಗ್ಲಾದೇಶದ ನಡುವೆ ನಿನ್ನೆ ನಡೆದ...
ಇಂದು ಕಾರ್ಡಿಫ್ನಲ್ಲಿ ನಡೆಯಲಿರೋ ಎರಡನೇ ಅಭ್ಯಾಸ ಪಂದ್ಯದಲ್ಲಿ, ಟೀಮ್ ಇಂಡಿಯಾ ಮತ್ತು ಬಾಂಗ್ಲಾದೇಶ ತಂಡಗಳು ಮುಖಾಮುಖಿಯಾಗಲಿವೆ. ನ್ಯೂಜಿಲೆಂಡ್ ವಿರುದ್ಧ ಮೊದಲ ಅಭ್ಯಾಸ ಪಂದ್ಯದಲ್ಲಿ ಹೀನಾಯವಾಗಿ ಸೋತಿರುವ ಕೊಹ್ಲಿ ಪಡೆ, ಇಂದು ಬಾಂಗ್ಲಾ ವಿರುದ್ಧ...