ಸ್ಪೋರ್ಟ್ಸ್ಸ್ಪೋರ್ಟ್ಸ್ ಕನ್ನಡ ಕಚೇರಿಯಲ್ಲಿ ಆಯುಧ ಪೂಜೆ ಆಚರಣೆ

ಸ್ಪೋರ್ಟ್ಸ್ ಕನ್ನಡ ಕಚೇರಿಯಲ್ಲಿ ಆಯುಧ ಪೂಜೆ ಆಚರಣೆ

-

- Advertisment -spot_img

ಸ್ಪೋರ್ಟ್ಸ್ ಕನ್ನಡ ಕಚೇರಿಯಲ್ಲಿ ಆಯುಧ ಪೂಜೆ ಆಚರಣೆ

ಉಡುಪಿ: ನವರಾತ್ರಿಯ ಪ್ರಯುಕ್ತ ಇಂದು (ಅ.1) ಸ್ಪೋರ್ಟ್ಸ್ ಕನ್ನಡ ಕಚೇರಿಯಲ್ಲಿ ಆಯುಧ ಪೂಜೆ Simple ಆಗಿ ಹಾಗೂ ಶ್ರದ್ಧೆಯಿಂದ ನೆರವೇರಿತು. ಪ್ರತಿ ವರ್ಷದಂತೆ ಈ ಬಾರಿ ಕೂಡ ಕಚೇರಿಯ ಎಲ್ಲಾ ಉಪಕರಣಗಳು, ಕಂಪ್ಯೂಟರ್‌ಗಳು, ಕ್ಯಾಮೆರಾಗಳು ಮತ್ತು ಕಾರ್ಯಕ್ಕೆ ಉಪಯೋಗವಾಗುವ ವಸ್ತುಗಳಿಗೆ ಪೂಜೆ ಸಲ್ಲಿಸಲಾಯಿತು.

ಈ ಪೂಜಾ ಕಾರ್ಯಕ್ರಮದಲ್ಲಿ ಸ್ಪೋರ್ಟ್ಸ್ ಕನ್ನಡದ ಸಂಸ್ಥಾಪಕರು, ಸಿಬ್ಬಂದಿ ಮತ್ತು ಹಲವು ಹಿರಿಯರು ಉಪಸ್ಥಿತರಿದ್ದರು. ಸಾಂಪ್ರದಾಯಿಕ ರೀತಿಯಲ್ಲಿ ಪೂಜೆ ನೆರವೇರಿದ ಬಳಿಕ, ಪ್ರಸಾದ ವಿತರಣೆ ಕೂಡ ಜರುಗಿತು.

ಸಂಸ್ಥೆಯ ಮುಖ್ಯಸ್ಥ ಕೋಟ ರಾಮಕೃಷ್ಣ ಆಚಾರ್ಯ ಈ ಸಂದರ್ಭದಲ್ಲಿ ಮಾತನಾಡಿ, “ಕೇವಲ ಕೆಲಸವಲ್ಲ, ನಾವು ಬಳಸುವ ಸಾಧನಗಳಿಗೂ ಗೌರವ ತೋರಿಸುವ ಸಂಭ್ರಮ ಇದು. ನಮ್ಮ ಕೆಲಸ ಸುಗಮವಾಗಿ ಸಾಗಲಿ ಎಂಬ ಆಶಯದೊಂದಿಗೆ ಈ ಆಚರಣೆ ನಡೆಸುತ್ತಿದ್ದೇವೆ,” ಎಂದರು.

ಹಿರಿಯ ಆಟಗಾರರಾದ ಯಾದವ್ ನಾಯ್ಕ್ ಕೆಮ್ಮಣ್ಣು, ವಿ.ಲಾತವ್ಯ ಆಚಾರ್ಯ ಉಡುಪಿ,ರಾಯೇಶ್ ಕಿಣಿ,ಯು.ಆರ್.ಸ್ಪೋರ್ಟ್ಸ್ ಪಾಲುದಾರರಾದ ಪ್ರವೀಣ್ ಪಿತ್ರೋಡಿ,ದೇವರಾಜ್ ಸಾಲ್ಯಾನ್,ಸಂದೀಪ್ ಕುಮಾರ್,ಉಡುಪಿಯ ಖ್ಯಾತ ರೂಪದರ್ಶಿ ವಿದ್ಯಾಸರಸ್ವತಿ,ಚಲನಚಿತ್ರ ನಟಿ ಆಶಾ ನಾಯಕ್ ಇನ್ನಂಜೆ,ಶಿವರಾಮ್ ಆಚಾರ್ಯ ಮತ್ತು ಭಾಸ್ಕರ್ ಆಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

two × five =

Latest news

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ) ವತಿಯಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ತಂಡಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ

ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ) ವತಿಯಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜು ತಂಡಗಳಿಗೆ ಕ್ರೀಡಾ ಸಮವಸ್ತ್ರ ವಿತರಣೆ ಬೆಳಪು ಸ್ಪೋರ್ಟ್ಸ್ ಕ್ಲಬ್ (ರಿ) ವತಿಯಿಂದ ಸರ್ಕಾರಿ ಪಾಲಿಟೆಕ್ನಿಕ್ ಕಾಲೇಜಿನ...

ಮಹಿಳಾ ವಿಶ್ವಕಪ್ 2025: ಜೆಮಿಮಾ ರೊಡ್ರಿಗಸ್ ವಿಜಯದ ಶತಕ.. ಭಾರತ ಫೈನಲ್ ತಲುಪಿತು!

ಮಹಿಳಾ ವಿಶ್ವಕಪ್ 2025: ಜೆಮಿಮಾ ರೊಡ್ರಿಗಸ್ ವಿಜಯದ ಶತಕ.. ಭಾರತ ಫೈನಲ್ ತಲುಪಿತು!    2025 ರ ಮಹಿಳಾ ಏಕದಿನ ವಿಶ್ವಕಪ್ ಪ್ರಶಸ್ತಿಯಿಂದ ಟೀಮ್ ಇಂಡಿಯಾ ಒಂದು ಹೆಜ್ಜೆ...

ಕ್ರಿಕೆಟ್ ಕ್ಷೇತ್ರದ ಶ್ರೇಷ್ಠ ಸಾಧಕ ಡಾ. ಪಿ.ವಿ. ಶೆಟ್ಟಿ ಅವರಿಗೆ ರಾಜ್ಯೋತ್ಸವ ಗೌರವ

ಕ್ರಿಕೆಟ್ ಕ್ಷೇತ್ರದ ಶ್ರೇಷ್ಠ ಸಾಧಕ ಡಾ. ಪಿ.ವಿ. ಶೆಟ್ಟಿ ಅವರಿಗೆ ರಾಜ್ಯೋತ್ಸವ ಗೌರವ ಪಯ್ಯಡೆ ಕ್ರಿಕೆಟ್ ಅಕಾಡೆಮಿಯ ಮೂಲಕ ಭಾರತೀಯ ಕ್ರಿಕೆಟ್‌ಗೆ ಅನೇಕ ಪ್ರತಿಭಾವಂತರನ್ನು ಪರಿಚಯಿಸಿದ ಕ್ರಿಕೆಟ್...

ಮಳೆಯಿಂದ ಮೊದಲ ಟಿ20 ಪಂದ್ಯ ರದ್ದು: ಭಾರತ ಆತ್ಮವಿಶ್ವಾಸದಿಂದ ಎರಡನೇ ಪಂದ್ಯಕ್ಕೆ ಸಜ್ಜು

ಮಳೆಯಿಂದ ಮೊದಲ ಟಿ20 ಪಂದ್ಯ ರದ್ದು: ಭಾರತ ಆತ್ಮವಿಶ್ವಾಸದಿಂದ ಎರಡನೇ ಪಂದ್ಯಕ್ಕೆ ಸಜ್ಜು ಕ್ಯಾನ್‌ಬೆರಾದಲ್ಲಿ ಮಳೆಯಿಂದ ತೊಂದರೆಗೊಳಗಾದ ಮೊದಲ ಪಂದ್ಯದ ನಂತರ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಟಿ20ಐ...
- Advertisement -spot_imgspot_img

IND vs AUS: ಸಿಕ್ಸರ್‌ಗಳ ಮಳೆ ಸುರಿಸಿದ ಸೂರ್ಯಕುಮಾರ್ ಯಾದವ್— ಆಕ್ಷನ್ ಪ್ರದರ್ಶಿಸುವಾಗ ಮಳೆಯಿಂದ ಪಂದ್ಯಕ್ಕೆ ಅಡ್ಡಿ

IND vs AUS: ಸಿಕ್ಸರ್‌ಗಳ ಮಳೆ ಸುರಿಸಿದ ಸೂರ್ಯಕುಮಾರ್ ಯಾದವ್— ಆಕ್ಷನ್ ಪ್ರದರ್ಶಿಸುವಾಗ ಮಳೆಯಿಂದ ಪಂದ್ಯಕ್ಕೆ ಅಡ್ಡಿ ಸೂರ್ಯಕುಮಾರ್ ಹಲವು ತಿಂಗಳ ನಂತರ ಮಿಂಚಿದರು, ಆದರೆ ಮಳೆ...

‘ಮಿಸ್ಟರ್ 360’ ತನ್ನ ಬ್ಯಾಟಿಂಗ್ ಮೌನವನ್ನು ಯಾವಾಗ ಮುರಿಯುತ್ತಾರೆ?

'ಮಿಸ್ಟರ್ 360' ತನ್ನ ಬ್ಯಾಟಿಂಗ್ ಮೌನವನ್ನು ಯಾವಾಗ ಮುರಿಯುತ್ತಾರೆ? ಸೂರ್ಯಕುಮಾರ್ ಯಾದವ್: ಒಂದು ಕಾಲದಲ್ಲಿ ಟಿ20 ಮಾದರಿಯಲ್ಲಿ ವಿನಾಶಕಾರಿ ಬ್ಯಾಟ್ಸ್‌ಮನ್ ಆಗಿದ್ದ, ಟಿ20 ಕ್ರಿಕೆಟ್‌ನ ಹೀರೊ, 'ಮಿಸ್ಟರ್...

Must read

- Advertisement -spot_imgspot_img

You might also likeRELATED
Recommended to you