ಸ್ಪೋರ್ಟ್ಸ್ಸ್ಪೋರ್ಟ್ಸ್ ಕನ್ನಡ ಕಚೇರಿಯಲ್ಲಿ ಆಯುಧ ಪೂಜೆ ಆಚರಣೆ

ಸ್ಪೋರ್ಟ್ಸ್ ಕನ್ನಡ ಕಚೇರಿಯಲ್ಲಿ ಆಯುಧ ಪೂಜೆ ಆಚರಣೆ

-

- Advertisment -spot_img

ಸ್ಪೋರ್ಟ್ಸ್ ಕನ್ನಡ ಕಚೇರಿಯಲ್ಲಿ ಆಯುಧ ಪೂಜೆ ಆಚರಣೆ

ಉಡುಪಿ: ನವರಾತ್ರಿಯ ಪ್ರಯುಕ್ತ ಇಂದು (ಅ.1) ಸ್ಪೋರ್ಟ್ಸ್ ಕನ್ನಡ ಕಚೇರಿಯಲ್ಲಿ ಆಯುಧ ಪೂಜೆ Simple ಆಗಿ ಹಾಗೂ ಶ್ರದ್ಧೆಯಿಂದ ನೆರವೇರಿತು. ಪ್ರತಿ ವರ್ಷದಂತೆ ಈ ಬಾರಿ ಕೂಡ ಕಚೇರಿಯ ಎಲ್ಲಾ ಉಪಕರಣಗಳು, ಕಂಪ್ಯೂಟರ್‌ಗಳು, ಕ್ಯಾಮೆರಾಗಳು ಮತ್ತು ಕಾರ್ಯಕ್ಕೆ ಉಪಯೋಗವಾಗುವ ವಸ್ತುಗಳಿಗೆ ಪೂಜೆ ಸಲ್ಲಿಸಲಾಯಿತು.

ಈ ಪೂಜಾ ಕಾರ್ಯಕ್ರಮದಲ್ಲಿ ಸ್ಪೋರ್ಟ್ಸ್ ಕನ್ನಡದ ಸಂಸ್ಥಾಪಕರು, ಸಿಬ್ಬಂದಿ ಮತ್ತು ಹಲವು ಹಿರಿಯರು ಉಪಸ್ಥಿತರಿದ್ದರು. ಸಾಂಪ್ರದಾಯಿಕ ರೀತಿಯಲ್ಲಿ ಪೂಜೆ ನೆರವೇರಿದ ಬಳಿಕ, ಪ್ರಸಾದ ವಿತರಣೆ ಕೂಡ ಜರುಗಿತು.

ಸಂಸ್ಥೆಯ ಮುಖ್ಯಸ್ಥ ಕೋಟ ರಾಮಕೃಷ್ಣ ಆಚಾರ್ಯ ಈ ಸಂದರ್ಭದಲ್ಲಿ ಮಾತನಾಡಿ, “ಕೇವಲ ಕೆಲಸವಲ್ಲ, ನಾವು ಬಳಸುವ ಸಾಧನಗಳಿಗೂ ಗೌರವ ತೋರಿಸುವ ಸಂಭ್ರಮ ಇದು. ನಮ್ಮ ಕೆಲಸ ಸುಗಮವಾಗಿ ಸಾಗಲಿ ಎಂಬ ಆಶಯದೊಂದಿಗೆ ಈ ಆಚರಣೆ ನಡೆಸುತ್ತಿದ್ದೇವೆ,” ಎಂದರು.

ಹಿರಿಯ ಆಟಗಾರರಾದ ಯಾದವ್ ನಾಯ್ಕ್ ಕೆಮ್ಮಣ್ಣು, ವಿ.ಲಾತವ್ಯ ಆಚಾರ್ಯ ಉಡುಪಿ,ರಾಯೇಶ್ ಕಿಣಿ,ಯು.ಆರ್.ಸ್ಪೋರ್ಟ್ಸ್ ಪಾಲುದಾರರಾದ ಪ್ರವೀಣ್ ಪಿತ್ರೋಡಿ,ದೇವರಾಜ್ ಸಾಲ್ಯಾನ್,ಸಂದೀಪ್ ಕುಮಾರ್,ಉಡುಪಿಯ ಖ್ಯಾತ ರೂಪದರ್ಶಿ ವಿದ್ಯಾಸರಸ್ವತಿ,ಚಲನಚಿತ್ರ ನಟಿ ಆಶಾ ನಾಯಕ್ ಇನ್ನಂಜೆ,ಶಿವರಾಮ್ ಆಚಾರ್ಯ ಮತ್ತು ಭಾಸ್ಕರ್ ಆಚಾರ್ಯ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

12 − eleven =

Latest news

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ?

ಆರ್‌ಸಿಬಿ ಮಾಲೀಕತ್ವದ ಬದಲಾವಣೆ: ಬೆಂಗಳೂರಿನ ಉದ್ಯಮಿಗಳ ಹೊಸ ಅಧ್ಯಾಯ? ಐಪಿಎಲ್‌ನ ಅತ್ಯಂತ ಜನಪ್ರಿಯ ಮತ್ತು ವ್ಯಾಪಾರಿಕವಾಗಿ ಯಶಸ್ವಿಯಾದ ಫ್ರಾಂಚೈಸಿಗಳಲ್ಲಿ ಒಂದಾದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಹೊಸ...

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..!

10 ಮಂದಿ ಹುಡುಗರ ಮಧ್ಯೆ ಒಬ್ಬಳು ಹೆಣ್ಣು ಹುಲಿ.. ಅವಳು ಬಂಗಾಳದ ಬಂಗಾರ..! ಪಶ್ಚಿಮ ಬಂಗಾಳದಲ್ಲಿ ಕ್ರಿಕೆಟ್ ಎಂದಾಕ್ಷಣ ಕಿವಿಗಪ್ಪಳಿಸುವ ಮೊದಲ ಹೆಸರು ‘ದಾದಾ’.. ಬಂಗಾಳದ ಮನೆ...

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ

ಬ್ರಹ್ಮಾವರದ ಹೆಮ್ಮೆ – ವಿಶ್ವವಿಜೇತ ಜೆಮೀಮಾ ರೊಡ್ರಿಗಸ್ ಅವರ ಕೋಚ್ ಪ್ರಶಾಂತ್ ಶೆಟ್ಟಿ ಇತ್ತೀಚೆಗೆ ನಡೆದ ಮಹಿಳೆಯರ ಕ್ರಿಕೆಟ್ ವಿಶ್ವಕಪ್ ಟೂರ್ನಿಯಲ್ಲಿ ಭಾರತದ ಪ್ರತಿಭಾವಂತ ಕ್ರಿಕೆಟರ್ ಜೆಮೀಮಾ...

ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು

  ಲಾರೆನ್ಸ್ ಸಲ್ದಾನ: ಕೌಡೂರಿನ ಕ್ರೀಡೆ ಮತ್ತು ಕಲೆಗೆ ಹೊಸ ಉಸಿರು ಇತ್ತೀಚೆಗೆ ನಡೆದ ಮಹಿಳೆಯರ ವಿಶ್ವಕಪ್ ಕ್ರಿಕೆಟ್ ಟೂರ್ನಮೆಂಟ್‌ನಲ್ಲಿ ಭಾರತದ ಪ್ರತಿಭಾವಂತ ಬ್ಯಾಟ್ಸ್‌ವುಮನ್ ಜೆಮೀಮಾ ರೊಡ್ರಿಗಸ್ ಮಿಂಚಿ...
- Advertisement -spot_imgspot_img

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್

ಬಂಟ್ವಾಳದಲ್ಲಿ ‘ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್–2’ ಕ್ರಿಕೆಟ್ “ಟೀಮ್ ಬ್ರದರ್ಸ್ ಬರೆಕ್ಕಾಡ್ ಸೀಸನ್ –2” ಕ್ರಿಕೆಟ್ ಟೂರ್ನಮೆಂಟ್ ಡಿಸೆಂಬರ್ 27 ಮತ್ತು 28ರಂದು ಬಂಟ್ವಾಳ ಮೈದಾನದಲ್ಲಿ ಜರುಗಲಿದೆ. ‘ಟೀಮ್ ಬ್ರದರ್ಸ್ ವತಿಯಿಂದ ಆಯೋಜಿಸಲಾದ...

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ!

ಜೈ ಭೀಮ್ ಟ್ರೋಫಿ – 2025: ಹೊಳೆನರಸೀಪುರದಲ್ಲಿ “ಫ್ರೆಂಡ್ಸ್ ಬೆಂಗಳೂರು” ತಂಡದ ವಿಜಯ ಕಿರೀಟ! ಹೊಳೆನರಸೀಪುರದಲ್ಲಿ ನಡೆದ ಜೈ ಭೀಮ್ ಟ್ರೋಫಿ 2025 ಕ್ರಿಕೆಟ್ ಟೂರ್ನಿಯಲ್ಲಿ,...

Must read

- Advertisement -spot_imgspot_img

You might also likeRELATED
Recommended to you