ಕ್ರಿಕೆಟ್ರಿಯಾಜ್ ಬಿ.ಕೆ ಮಾಲೀಕತ್ವದ ಬಹ್ರೇನ್ ಬೌನ್ಸರ್ಸ್ ತಂಡಕ್ಕೆ B.B.L ಚಾಂಪಿಯನ್ಸ್ ಲೀಗ್...

ರಿಯಾಜ್ ಬಿ.ಕೆ ಮಾಲೀಕತ್ವದ ಬಹ್ರೇನ್ ಬೌನ್ಸರ್ಸ್ ತಂಡಕ್ಕೆ B.B.L ಚಾಂಪಿಯನ್ಸ್ ಲೀಗ್ ಕಿರೀಟ

-

- Advertisment -spot_img
Wega west end Arabia,
Casa Arabia ಇವರ ಪ್ರಾಯೋಜಕತ್ವದಲ್ಲಿ,ಬಹ್ರೇನ್ ನ ಗಲ್ಫ್ ಏರ್ ಗ್ರೌಂಡ್ ನಲ್ಲಿ ನಡೆದ ಬಹ್ರೇನ್ ಚಾಂಪಿಯನ್ಸ್ ಲೀಗ್ B.B.L-2020 ಫೈನಲ್ ನಲ್ಲಿ ರಿಯಾಜ್ ಬಿ.ಕೆ.ಮಾಲೀಕತ್ವದ
ಬಹ್ರೇನ್ ಬೌನ್ಸರ್ಸ್,ಮಂಗಳೂರು ಬಾಯ್ಸ್ ತಂಡವನ್ನು ಸೋಲಿಸಿ ಚಾಂಪಿಯನ್ಸ್ ಪಟ್ಟವನ್ನು ತನ್ನದಾಗಿಸಿಕೊಂಡಿತು.
 ಬಹ್ರೇನ್ ನ ಈ ಪ್ರತಿಷ್ಟಿತ ಪಂದ್ಯಾವಳಿಯಲ್ಲಿ 6 ತಂಡಗಳು ಭಾಗವಹಿಸಿದ್ದು,ಲೀಗ್ ಹಂತದ ರೋಚಕ ಹೋರಾಟಗಳ ಬಳಿಕ
ಫೈನಲ್ ನಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಮಂಗಳೂರು ಬಾಯ್ಸ್ 5 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 21 ರನ್ ಗಳಿಸಿತ್ತು.ಸುಲಭ ಸವಾಲನ್ನು ಅನಾಯಾಸವಾಗಿ ಬೆಂಬತ್ತಿದ ಬಹ್ರೇನ್ ಬೌನ್ಸರ್ಸ್ 3.3 ಓವರ್ ಗಳಲ್ಲಿ ಕೇವಲ 2 ವಿಕೆಟ್ ನಷ್ಟಕ್ಕೆ ಗುರಿಯನ್ನು ತಲುಪಿ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ಪಂದ್ಯಾವಳಿಯ ಗರಿಷ್ಠ ಸ್ಕೋರರ್(ಆರೆಂಜ್ ಕ್ಯಾಪ್) ಹಾಗೂ ಅತ್ಯಧಿಕ ಸಿಕ್ಸರ್ ಪ್ರಶಸ್ತಿ  ಬಹ್ರೇನ್ ಬೌನ್ಸರ್ಸ್ ನ ಅರುಣ್ ಶೆಟ್ಟಿ,ಮಂಗಳೂರು ಬಾಯ್ಸ್ ನ ರೌಫ್ ಅತ್ಯಧಿಕ ವಿಕೆಟ್‌ ಗಳಿಸಿದರೆ,ಅತ್ಯಧಿಕ‌‌ ಸ್ಟ್ರೈಕ್ ರೇಟ್ ಬಹ್ರೇನ್ ಬೌನ್ಸರ್ಸ್ ನ ರಿಯಾಜ್ ಬಿ.ಕೆ‌ ಹಾಗೂ ಟೂರ್ನಮೆಂಟ್ ನಲ್ಲಿ 6 ಸಿಕ್ಸರ್ ಸಹಿತ 82 ರನ್ ಹಾಗೂ ಅತ್ಯಧಿಕ 10 ವಿಕೆಟ್ ನೊಂದಿಗೆ ಪರ್ಪಲ್ ಕ್ಯಾಪ್ ಗೌರವ ಪಡೆದ ಉಡುಪಿಯ ವಸಂತ್ ಸಾಲ್ಯಾನ್ ಸರಣಿಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು…
ಗಣ್ಯ ಅತಿಥಿಗಳು ಕ್ರೀಡಾ ಪ್ರೋತ್ಸಾಹಕರು ಭಾಗವಹಿಸಿದ್ದ
ಪಂದ್ಯಾವಳಿಯ ಸಮಾರೋಪ ಸಮಾರಂಭದಲ್ಲಿ ಪ್ರಸಿದ್ಧ ಉದ್ಯಮಿ ಅಬ್ದುಲ್ ರಜಾಕ್ ಹಾಜಿ ಸಹೋದರರು ವಿಜೇತರಿಗೆ ಪ್ರಶಸ್ತಿ ಹಸ್ತಾಂತರಿಸಿದರು.
ಬಿ.ಬಿ.ಎಲ್ ಚಾಂಪಿಯನ್ಸ್ ಲೀಗ್-2020 ಪಂದ್ಯಾವಳಿಯಲ್ಲಿ ಸಮಸ್ತ ಕನ್ನಡಿಗರ ಹೆಮ್ಮೆಯ ಸ್ಪೋರ್ಟ್ಸ್ ಕನ್ನಡ ವೆಬ್ಸೈಟ್ ಮೀಡಿಯಾ ಪಾರ್ಟ್ನರ್ ಕಾರ್ಯ ನಿರ್ವಹಿಸಿದ್ದು,
ಕ್ರಿಕ್ ಹೀರೋಸ್ ಸ್ಕೋರಿಂಗ್ ಪಾರ್ಟ್ನರ್,ವೆನ್ಯೂ ಪಾರ್ಟ್ನರ್ ಗೋಲ್ಡನ್ ಈಗಲ್ ಹೆಲ್ತ್ ಕ್ಲಬ್ ಹಾಗೂ B-Human ಸಂಸ್ಥೆ ಸಹಕಾರದೊಂದಿಗೆ ಪಂದ್ಯಾವಳಿ ಯಶಸ್ವಿಯಾಗಿ ನಡೆದಿತ್ತು…
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

LEAVE A REPLY

Please enter your comment!
Please enter your name here

eighteen − 17 =

Latest news

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ

ಆರ್‌ಪಿ ಟ್ರೋಫಿಗೆ ಕರ್ನಾಟಕದ ಅಕುಲ್ ಟೂರಿಸಂ XI ತಂಡ ಘೋಷಣೆ ಮಂಗಳೂರು/ಬೆಂಗಳೂರು: ಪ್ರತಿಷ್ಠಿತ ಆರ್‌ಪಿ ಟ್ರೋಫಿ 2026 ರಾಜ್ಯ ಮಟ್ಟದ ಕ್ರಿಕೆಟ್ ಟೂರ್ನಿಗೆ ಕರ್ನಾಟಕದ ಅಕುಲ್ ಟೂರಿಸಂ...

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಭರ್ಜರಿ ಸಿದ್ಧತೆ

ಬೈಂದೂರಿನಲ್ಲಿ “ವಿಕ್ರಂ ಟ್ರೋಫಿ–2026” ಅಂಡರ್-23 ಟಿ-20 ಕ್ರಿಕೆಟ್ ಟೂರ್ನಿಗೆ ಸಿದ್ಧತೆ ಬೈಂದೂರು: ಯುವ ಕ್ರಿಕೆಟ್ ಪ್ರತಿಭೆಗಳಿಗೆ ಉತ್ತೇಜನ ನೀಡುವ ಉದ್ದೇಶದಿಂದ ವಿಕ್ರಂ ಕ್ರಿಕೆಟ್ ಕ್ಲಬ್ ಬೈಂದೂರು ವತಿಯಿಂದ,...

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್

ಉರ್ವಾ ಮೈದಾನದಲ್ಲಿ ಮಂಗಳಾಪುರ ಟ್ರೋಫಿ ಸಂಭ್ರಮ – ಕೊಂಕಣ್ ಎಕ್ಸ್‌ಪ್ರೆಸ್ ಚಾಂಪಿಯನ್ ಮಂಗಳೂರು ಉರ್ವಾ ಮೈದಾನದಲ್ಲಿ ಎರಡು ದಿನಗಳ ಕಾಲ ಹೊನಲು ಬೆಳಕಿನಲ್ಲಿ ನಡೆದ “ಮಂಗಳಾಪುರ ಟ್ರೋಫಿ...

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 ‘HPL-2K26’ ಕ್ರಿಕೆಟ್ ಸಂಭ್ರಮ

ಹೊಸಂಗಡಿಯಲ್ಲಿ ಕುಂಬ್ರಿ ಪ್ರೀಮಿಯರ್ ಲೀಗ್ – 2026 'HPL-2K26’ ಕ್ರಿಕೆಟ್ ಸಂಭ್ರಮ ಫ್ರೆಂಡ್ಸ್ ಹೊಸಂಗಡಿ ವತಿಯಿಂದ ಮೇ 9 ಮತ್ತು 10 ರಂದು ಹೊಸಂಗಡಿಯ ಅಂಬೇಡ್ಕರ್ ಕ್ರೀಡಾಂಗಣದಲ್ಲಿ...
- Advertisement -spot_imgspot_img

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ

ಮಾರುತಿ ಆಶ್ರಯ ಹಸ್ತಾಂತರ ಕಾರ್ಯಕ್ರಮ: ಮಾನವೀಯ ಸೇವೆಯ ಉದಾತ್ತ ಉದಾಹರಣೆ ಉಳ್ಳಾಲ, ಮೇ 5: ಕರ್ನಾಟಕ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತ ಮಾರುತಿ ಜನಸೇವಾ ಸಂಘ (ರಿ) ಹಾಗೂ...

ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ

  ಎಸ್‌ವಿಎಸ್ ಮೈದಾನದಲ್ಲಿ ಚಾರಿಟಿ ಕ್ರಿಕೆಟ್: ವಿಜೇತರಿಂದ ದೇಣಿಗೆಯ ಮಹತ್ವದ ಹೆಜ್ಜೆ ಬಂಟ್ವಾಳ: ಅರ್ಜುನ್ ಭಂಡಾರ್ಕರ್ ಅವರ ಸೇವ್ ಲೈಫ್ ಚಾರಿಟೇಬಲ್ ಟ್ರಸ್ಟ್ (ರಿ) ವತಿಯಿಂದ ಆಶಕ್ತ ಕುಟುಂಬಗಳಿಗೆ...

Must read

- Advertisement -spot_imgspot_img

You might also likeRELATED
Recommended to you