11.2 C
London
Thursday, May 16, 2024
Homeಕ್ರಿಕೆಟ್ಬೆಂಗಳೂರು-ಮಿಂಚಿದ ಅಜಿತ್ ಗಾಣಿಗ-ಪವರ್ ಸ್ಟಾರ್ ಪುನೀತ್ ಬ್ಲಾಸ್ಟರ್ ಮೊದಲ ಗೆಲುವು

ಬೆಂಗಳೂರು-ಮಿಂಚಿದ ಅಜಿತ್ ಗಾಣಿಗ-ಪವರ್ ಸ್ಟಾರ್ ಪುನೀತ್ ಬ್ಲಾಸ್ಟರ್ ಮೊದಲ ಗೆಲುವು

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಕೆ‌.ಟಿ‌.ಪಿ.ಎಲ್ 11 ನೇ ಪಂದ್ಯದಲ್ಲಿ ಪವರ್ ಸ್ಟಾರ್ ಪುನೀತ್ ಬ್ಲಾಸ್ಟರ್ಸ್,ಕ್ರಿಕೆಟ್ ನಕ್ಷತ್ರ ವಿರುದ್ಧ ಭರ್ಜರಿ ಗೆಲುವು ಸಾಧಿಸಿದೆ.
ಕ್ರಿಕೆಟ್ ನಕ್ಷತ್ರ ಮೊದಲು ಬ್ಯಾಟಿಂಗ್ ನಡೆಸಿ,ಧೀರಜ್ ಅಲೆವೂರು 10,ಹಾಲಪ್ಪ 9 ರನ್ ನೆರವಿನಿಂದ 8 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 43 ರನ್ ಪೇರಿಸಿತ್ತು.
ಸುಲಭದ ಗುರಿಯನ್ನು ಬೆನ್ನತ್ತಿದ ಪವರ್ ಸ್ಟಾರ್ ಪುನೀತ್ ಬ್ಲಾಸ್ಟರ್ಸ್ ನ ಆರಂಭಿಕ‌ ಆಟಗಾರ ಅಜಿತ್ ಗಾಣಿಗ ಪವರ್ ಫುಲ್ ಹೊಡೆತಗಳ ಮೂಲಕ 13 ಎಸೆತಗಳಲ್ಲಿ 29 ರನ್ ಸಿಡಿಸಿದ ಫಲವಾಗಿ 4.4 ಓವರ್ ಗಳಲ್ಲಿ ಗುರಿಯನ್ನು ತಲುಪಿತ್ತು.
ಅರ್ಹವಾಗಿ ಅಜಿತ್ ಗಾಣಿಗ ಪಂದ್ಯಶ್ರೇಷ್ಟ ಪ್ರಶಸ್ತಿ ಪಡೆದುಕೊಂಡರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

eighteen − two =