10.1 C
London
Tuesday, April 23, 2024
Homeಕ್ರಿಕೆಟ್ಬೆಂಗಳೂರು-ಭಂಡಾರಿ ಸವ್ಯಸಾಚಿ ಪ್ರದರ್ಶನ-ಎಮ್.ಕೆ.ಎಸ್ ಸತತ 2 ನೇ ಗೆಲುವು

ಬೆಂಗಳೂರು-ಭಂಡಾರಿ ಸವ್ಯಸಾಚಿ ಪ್ರದರ್ಶನ-ಎಮ್.ಕೆ.ಎಸ್ ಸತತ 2 ನೇ ಗೆಲುವು

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಕೆ‌.ಟಿ‌‌‌.ಪಿ.ಎಲ್ 7 ನೇ ಪಂದ್ಯದಲ್ಲಿ ಎಮ್.ಕೆ‌.ಎಸ್ ಕೋಲಾರ ಮಟ್ಕಲ್ ತುಮಕೂರು ತಂಡವನ್ನು ಸೋಲಿಸಿ ಸತತ 2 ನೇ ಗೆಲುವು ದಾಖಲಿಸಿದೆ.
ಮೊದಲು ಬ್ಯಾಟಿಂಗ್ ನಡೆಸಿದ ಎಮ್.ಕೆ.ಎಸ್ ಕೋಲಾರ ಆರಂಭಿಕ‌ ಆಟಗಾರರಾದ ನವೀನ್ 17 ಮತ್ತು ಸಾಗರ್ ಭಂಡಾರಿ 16 ರನ್ ನೆರವಿನಿಂದ 8 ಓವರ್ ಗಳಲ್ಲಿ ಎದುರಾಳಿಗೆ 55 ರನ್ ಗಳ ಗುರಿ ನೀಡಿತ್ತು.
ಸವಾಲಿನ ಗುರಿ ಬೆನ್ನತ್ತಿದ ಮಟ್ಕಲ್ ತುಮಕೂರು ಆರಂಭಿಕ‌ ಆಟಗಾರರ ಬ್ಯಾಟಿಂಗ್ ವೈಫಲ್ಯದ ನಡುವೆ,ಅಂತಿಮ ಹಂತದಲ್ಲಿ ಉತ್ತಪ್ಪ ಬಿರುಸಿನ 28 ಮತ್ತು ಆದರ್ಶ 10 ರನ್ ಸಿಡಿಸಿದರೂ,ಅಂತಿಮವಾಗಿ
4 ರನ್ ಗಳ ಅಂತರದ ಸೋಲನುಭವಿಸಿತು‌.
ಸಾಗರ್ ಭಂಡಾರಿ ಪಂದ್ಯಶ್ರೇಷ್ಟ ಪ್ರಶಸ್ತಿಗೆ ಭಾಜನರಾದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

nineteen − 10 =