8.8 C
London
Tuesday, April 23, 2024
Homeಕ್ರಿಕೆಟ್ಬೆಂಗಳೂರು-ಸನ್ಮಾನ್ಯ ಶ್ರೀ ಮುನಿರತ್ನರವರ ನೇತೃತ್ವದಲ್ಲಿ-ಅಗಲಿದ ಹಿರಿಯ ಆಟಗಾರರ ಸ್ಮರಣಾರ್ಥ-ಜೆ‌.ಎಂ.ಎಂ‌. ಮೆಮೋರಿಯಲ್ ಕಪ್

ಬೆಂಗಳೂರು-ಸನ್ಮಾನ್ಯ ಶ್ರೀ ಮುನಿರತ್ನರವರ ನೇತೃತ್ವದಲ್ಲಿ-ಅಗಲಿದ ಹಿರಿಯ ಆಟಗಾರರ ಸ್ಮರಣಾರ್ಥ-ಜೆ‌.ಎಂ.ಎಂ‌. ಮೆಮೋರಿಯಲ್ ಕಪ್

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ರಾಜ್ಯ ಸರಕಾರದ ತೋಟಗಾರಿಕೆ ಮತ್ತುಯೋಜನೆ,
ಕಾರ್ಯಕ್ರಮ ಸಂಯೋಜನೆ,ಸಾಂಖ್ಯಿಕ ಹಾಗೂ ಕೋಲಾರ ಜಿಲ್ಲೆ ಉಸ್ತುವಾರಿ ಸಚಿವರಾದ ಶ್ರೀ ಮುನಿರತ್ನ ಇವರ ನೇತೃತ್ವದಲ್ಲಿ,ಐಟಿ ಬಿಟಿ ಮತ್ತು ಉನ್ನತ ಶಿಕ್ಷಣ ಸಚಿವರಾದ ಡಾ.ಸಿ.ಎನ್‌.ಅಶ್ವಥ್ ನಾರಾಯಣ್,
ಜೆ‌.ಪಿ‌.ಪಾರ್ಕ್ ವಾರ್ಡ್ ನಂ 17 ಬಿ.ಜೆ.ಪಿ ಮುಖಂಡರಾದ ಶ್ರೀಮತಿ ಸುನಂದಾ ಬೋರೇಗೌಡ ಮತ್ತು ಮಲ್ಲೇಶ್ವರ ವಾರ್ಡ್ 45 ಮಾಜಿ ಸದಸ್ಯರಾದ ಶ್ರೀ.ಎನ್.ಜೈಪಾಲ್ ಇವರೆಲ್ಲರ ಸಹಕಾರ,ಸಹಯೋಗದೊಂದಿಗೆ,ಹಾಲಿಡೇ ಕ್ರಿಕೆಟರ್ಸ್ ಇವರ ಆಶ್ರಯದಲ್ಲಿ,ಅಗಲಿದ ಹಿರಿಯ ಆಟಗಾರರಾದ ಜಗದೀಶ್ ನಾಯ್ಡು,ನರಸಿಂಹ ಮೂರ್ತಿ, ಮೆರಿಯನ್ ಮತ್ತು ಗಿರೀಶ್ ಇವರ ಸ್ಮರಣಾರ್ಥ ಜೆ.ಎಂ.ಎಂ.ಮೆಮೋರಿಯಲ್ ಕಪ್-2022 ಆಯೋಜಿಸಲಾಗಿದೆ.
ಜನವರಿ 8 ಮತ್ತು 9 ರಂದು ಮತ್ತಿಕೆರೆಯ ಜೆ‌.ಪಿ‌.ಪಾರ್ಕ್ ಕ್ರೀಡಾಂಗಣದಲ್ಲಿ ಹೊನಲು ಬೆಳಕಿನಲ್ಲಿ ನಡೆಯುವ ಈ ಪಂದ್ಯಾವಳಿಯಲ್ಲಿ ರಾಜ್ಯದ ಪ್ರತಿಷ್ಠಿತ 16 ತಂಡಗಳು ಭಾಗವಹಿಸಲಿದೆ.
M Sports ಪಂದ್ಯಾವಳಿಯ ನೇರಪ್ರಸಾರವನ್ನು ಬಿತ್ತರಿಸಿದರೆ,ಸ್ಪೋರ್ಟ್ಸ್ ಕನ್ನಡ ಮೀಡಿಯಾ ಪಾರ್ಟ್ನರ್ ರೂಪದಲ್ಲಿ ಕಾರ್ಯ ನಿರ್ವಹಿಸಲಿದೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

16 − 7 =