10.1 C
London
Tuesday, April 23, 2024
Homeಕ್ರಿಕೆಟ್ಬೆಂಗಳೂರು-ಅವಿನಾಶ್ ಸ್ಪೋಟಕ ಇನ್ನಿಂಗ್ಸ್-ಮಟ್ಕಲ್ ತುಮಕೂರು ಫೈನಲ್ ಎಂಟ್ರಿ

ಬೆಂಗಳೂರು-ಅವಿನಾಶ್ ಸ್ಪೋಟಕ ಇನ್ನಿಂಗ್ಸ್-ಮಟ್ಕಲ್ ತುಮಕೂರು ಫೈನಲ್ ಎಂಟ್ರಿ

Date:

Related stories

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...

ಇಂತಹ ಒಬ್ಬ ಆಟಗಾರನನ್ನು RCB ತಯಾರು ಮಾಡಿದೆಯೇ..?

ರಿಯಾನ್ ಪರಾಗ್’ನಂಥವರು ಕರ್ನಾಟಕದಲ್ಲಿ ಅದೆಷ್ಟು ಹುಡುಗರಿದ್ದರು..! ಈಗಲೂ ಇದ್ದಾರೆ.. ಆದರೆ ಅವರೆಲ್ಲಾ ಐಪಿಎಲ್’ನಲ್ಲಿ...

RCB ಫ್ರಾಂಚೈಸಿಗೆ ಕನ್ನಡಿಗರ ಮೇಲಿರುವುದು ನಿರ್ಲಕ್ಷ್ಯವಲ್ಲ, ಅಲರ್ಜಿ..!

ನಾಲ್ಕೇ ನಾಲ್ಕು ದಿನಗಳ ಹಿಂದೆ..  4 ಓವರ್’ಗಳಲ್ಲಿ 23 ರನ್, ಒಂದು...
spot_imgspot_img
ಸೃಷ್ಟಿ ಲೋಕೇಶ್ ಸಾರಥ್ಯದಲ್ಲಿ ಬೆಂಗಳೂರು ಮಾದಾವಾರ ನೈಸ್ ಗ್ರಾಂಡ್‌ ನಲ್ಲಿ ನಡೆಯುತ್ತಿರುವ, ಐತಿಹಾಸಿಕ ಕೆ.ಟಿ‌.ಪಿ‌‌‌.ಎಲ್-2022 ಪಂದ್ಯಾಟದಲ್ಲಿ ಎ‌.ಎನ್.ಕೃಷ್ಣ ಕುಮಾರ್ ಮಾಲೀಕತ್ವದ ಮಟ್ಕಲ್ ತುಮಕೂರು ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿದೆ.
ಟಾಸ್ ಗೆದ್ದ ಮಟ್ಕಲ್ ತುಮಕೂರು ಫೀಲ್ಡಿಂಗ್ ಆಯ್ದುಕೊಂಡಿತ್ತು.ರಾಕರ್ಸ್ ರಾಗಿಗುಡ್ಡ ಮೊದಲ ಇನ್ನಿಂಗ್ಸ್ ನಲ್ಲಿ  ಸುನಿಲ್ ಬಿರುಸಿನ 27 ರನ್ ಗಳ ನೆರವಿನಿಂದ 6 ವಿಕೆಟ್ ನಷ್ಟಕ್ಕೆ 59 ರನ್ ಗಳಿಸಿತ್ತು.
ಇದಕ್ಕುತ್ತರವಾಗಿ ಮಟ್ಕಲ್ ತುಮಕೂರು ಅವಿನಾಶ್ ಆಚಾರ್ಯ 10 ಎಸೆತಗಳಲ್ಲಿ 3 ಸಿಕ್ಸರ್ ಸಹಿತ 20 ರನ್,ಫಹಾದ್ 13 ರನ್ ನೆರವಿನಿಂದ 6.3 ಓವರ್ ಗಳಲ್ಲಿ ಗುರಿ ಚೇಸ್ ಮಾಡಿ ಮೊದಲ ತಂಡವಾಗಿ ಫೈನಲ್ ಪ್ರವೇಶಿಸಿದೆ‌.
ಅವಿನಾಶ್ ಆಚಾರ್ಯ ಅರ್ಹವಾಗಿ ಪಂದ್ಯಶ್ರೇಷ್ಟ ಪ್ರಶಸ್ತಿಗೆ ಭಾಜನಾದರು.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

three × three =