10.4 C
London
Sunday, May 19, 2024
Homeಕ್ರಿಕೆಟ್ಬೆಂಗಳೂರು-ವರುಣನ ಅವಕೃಪೆ-ಕೆ.ಟಿ‌.ಪಿ‌‌.ಎಲ್ ಏಪ್ರಿಲ್ 24 ಕ್ಕೆ ಮುಂದೂಡಿಕೆ

ಬೆಂಗಳೂರು-ವರುಣನ ಅವಕೃಪೆ-ಕೆ.ಟಿ‌.ಪಿ‌‌.ಎಲ್ ಏಪ್ರಿಲ್ 24 ಕ್ಕೆ ಮುಂದೂಡಿಕೆ

Date:

Related stories

ನಿನ್ನ ಟೈಮ್ ಬಂದೇ ಬರುವುದು, ಹೀಗೇ ಆಡುತ್ತಿರು ಕರುಣ್..!

1996ರಲ್ಲಿ ಅರ್ಜುನ ರಣತುಂಗ ನಾಯಕತ್ವದ ಶ್ರೀಲಂಕಾ ತಂಡ ಏಕದಿನ ವಿಶ್ವಕಪ್ ಗೆದ್ದಾಗ...

ದುಡ್ಡಿನ ಮದದಲ್ಲಿ ಕೊಬ್ಬಿರುವ ಈ business tycoonಗಳಿಗೆ ದೇಶದ ಕ್ರಿಕೆಟ್ ಹೀರೊಗಳ ಮೇಲೆ ಗೌರವ ಇರಲು ಹೇಗೆ ಸಾಧ್ಯ..?

17 ವರ್ಷಗಳ ಐಪಿಎಲ್ ಚರಿತ್ರೆಯಲ್ಲಿ ಸಾವಿರಕ್ಕೂ ಹೆಚ್ಚು ಪಂದ್ಯಗಳು ನಡೆದಿವೆ. ಆ...

Reject ಪೀಸ್‌ಗಳು ವಾಪಸ್ ಎದ್ದು ಬಂದ ಕಥೆ..!

ಒಬ್ಬ by mistake ಪಂಜಾಬ್ ಕಿಂಗ್ಸ್ ತಂಡ ಸೇರಿದ್ದವ. ಇನ್ನೊಬ್ಬ ತನ್ನ...

ಇಂದು ವಿಶ್ವದ ಅತ್ಯಂತ ಪ್ರೀತಿಪಾತ್ರ ಕ್ರಿಕೆಟಿಗ ಧೋನಿಯ ಕೊನೆಯ ಪಂದ್ಯ..

ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ ನಡೆಯಲಿರುವ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಮುಂಬೈ...

T20 ವಿಶ್ವಕಪ್‌ನಲ್ಲಿ ಭಾರತದ ವಿಕೆಟ್‌ಕೀಪರ್ ಯಾರು? 5 ಆಟಗಾರರು ರೇಸ್ ನಲ್ಲಿ

ಐಪಿಎಲ್  ನಂತರ ಟಿ20 ವಿಶ್ವಕಪ್ ಆಡಬೇಕಿದೆ. ಈ ಮೆಗಾ  ಟೂರ್ನಿಯನ್ನು ಜೂನ್‌ನಲ್ಲಿ...
spot_imgspot_img
ಸೃಷ್ಟಿ ಲೋಕೇಶ್ ಸಾರಥ್ಯದಲ್ಲಿ ಬೆಂಗಳೂರು ಮಾದಾವಾರ ನೈಸ್ ಗ್ರೌಂಡ್ ನಲ್ಲಿ ಆಯೋಜಿಸಲಾಗಿದ್ದ ಕೆ.ಟಿ.ಪಿ‌.ಎಲ್ ನಿರ್ಣಾಯಕ ಹಂತದ 3 ಪಂದ್ಯಗಳು ಬಾಕಿ ಇರುವಾಗಲೇ ಭಾರಿ ಗಾಳಿ‌‌‌,ಮಳೆಗೆ ಪಂದ್ಯಾಟಕ್ಕೆ ಅಡ್ಡಿಯಾಗಿದ್ದು,ನಿರ್ಣಾಯಕ ಹಂತದ ಉಳಿದ ಪಂದ್ಯಗಳನ್ನು ಏಪ್ರಿಲ್ 24 ಕ್ಕೆ ಮುಂದೂಡಲಾಗಿದೆ.
ವರುಣನ‌ ಅವಕೃಪೆಯ ನಡುವೆಯೂ ಒಂದು ವಾರಗಳ ಕಾಲ ಪಂದ್ಯಾಟ ಸಾಗಿತ್ತು.ಶುಕ್ರವಾರ ಮತ್ತು ಶನಿವಾರದಂದು ಆದಿತ್ಯ ಗ್ಲೋಬಲ್ ಹುಲ್ಲು ಹಾಸಿನ ಅಂಕಣದಲ್ಲಿಯೂ ಲೀಗ್ ಪಂದ್ಯಗಳನ್ನು ಆಯೋಜಿಸಿದ್ದರು.
ಕೆ.ಟಿ.ಪಿ.ಎಲ್ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ
ಮಟ್ಕಲ್ ತುಮಕೂರು,ಶಿವಮೊಗ್ಗದ ರಾಕರ್ಸ್
ರಾಗಿಗುಡ್ಡ ತಂಡವನ್ನು ಸೋಲಿಸಿ ಫೈನಲ್ ತಲುಪಿತು.
ತದ ನಂತರ ಸುರಿದ ಮಳೆ,ಗಾಳಿಗೆ ಪಂದ್ಯಾಟ ಸ್ಥಗಿತಗೊಂಡಿತು.
ಕೆ.ಟಿ‌.ಪಿ.ಎಲ್ ನ 1 ಎಲಿಮಿನೇಟರ್,ಕ್ವಾಲಿಫೈಯರ್ 2 ಮತ್ತು ಫೈನಲ್ ಬಾಕಿ ಉಳಿದರೆ, ಚಾಂಪಿಯನ್ಸ್ ಲೀಗ್ ನ ಕ್ವಾಲಿಫೈಯರ್ 2,ಫೈನಲ್ ಪಂದ್ಯ ಬಾಕಿ ಉಳಿದಿವೆ‌.ಈ ಎಲ್ಲಾ 5 ಪಂದ್ಯಗಳು ಏಪ್ರಿಲ್ 24 ರವಿವಾರದಂದು ನಡೆಸಲಾಗುವುದೆಂದು ಆಯೋಜಕರು ಪ್ರಕಟಿಸಿದ್ದಾರೆ.
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ
ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Latest stories

LEAVE A REPLY

Please enter your comment!
Please enter your name here

five × three =