Categories
ಕ್ರಿಕೆಟ್

ಬೆಂಗಳೂರು-ಐತಿಹಾಸಿಕ ಕೆ.ಟಿ‌.ಪಿ.ಎಲ್ ಕಿರೀಟ ಯಾರ ಮುಡಿಗೆ……..!!!

K.T.P.L ಅಂತಿಮ ದಿನ-ರೋಚಕ ಹಣಾಹಣಿ
ಸೃಷ್ಟಿ ಲೋಕೇಶ್ ಇವರ ಸಾರಥ್ಯದಲ್ಲಿ ನಡೆಯುತ್ತಿರುವ ಐತಿಹಾಸಿಕ ಕೆ‌.ಟಿ‌.ಪಿ‌.ಎಲ್ ಅರ್ಹತಾ ಸುತ್ತಿನ ಪಂದ್ಯಗಳು ಇಂದು ಮಧ್ಯಾಹ್ನದಿಂದ ಪ್ರಾರಂಭವಾಗಲಿದೆ‌.
ಮಳೆಯ ನಡುವೆಯೂ ಆಯೋಜಕರ ಶ್ರಮದಿಂದ ಲೀಗ್ ಹಂತದ ಪಂದ್ಯಾಟಗಳು ಮುಕ್ತಾಯ ಕಂಡಿದ್ದು.ರಾಕರ್ಸ್ ರಾಗಿಗುಡ್ಡ,ಮಟ್ಕಲ್ ತುಮಕೂರು,ಕ್ರಿಶಾ ಕುಂದಾಪುರ ಮತ್ತು ನಾಗಾ ಇಲೆವೆನ್ ಕ್ವಾಲಿಫೈಯರ್ ಹಂತ ಪ್ರವೇಶಿಸಿದೆ.
ಚಾಂಪಿಯನ್ಸ್ ಲೀಗ್ ಅರ್ಹತಾ ಸುತ್ತಿನ ಪಂದ್ಯಗಳು ಇಂದು  ಸೋಮವಾರ ಬೆಳಿಗ್ಗೆ ನಡೆಯುತ್ತಿದ್ದು,ಮಧ್ಯಾಹ್ನದ ಬಳಿಕ 1 ಕ್ವಾಲಿಫೈಯರ್,2 ಎಲಿಮಿನೇಟರ್ ಬಳಿಕ ಕೆ‌.ಟಿ‌.ಪಿ.ಎಲ್ ಫೈನಲ್ ಮತ್ತು ಚಾಂಪಿಯನ್ಸ್ ಲೀಗ್ ಫೈನಲ್ ನಡೆಯಲಿದೆ.
ಅದ್ಧೂರಿಯ ಸಮಾರೋಪ ಸಮಾರಂಭದ ವೇದಿಕೆಯಲ್ಲಿ,ಗಣ್ಯ ಅತಿಥಿಗಳ ಸಮ್ಮುಖದಲ್ಲಿ ಪ್ರಶಸ್ತಿ ಪ್ರಧಾನ ಸಮಾರಂಭ ನಡೆಯಲಿದೆ.

By ಕೋಟ ರಾಮಕೃಷ್ಣ ಆಚಾರ್ಯ

ಕೋಟ ರಾಮಕೃಷ್ಣ ಆಚಾರ್ಯ ಪ್ರೀತಿಯಿಂದ ಕೆ.ಆರ್.ಕೆ
ವೃತ್ತಿಯಲ್ಲಿ ಆಭರಣ ತಯಾರಕ ಹಾಗೂ ಪ್ರವೃತ್ತಿಯಲ್ಲಿ ಒಬ್ಬ ಟೆನ್ನಿಸ್ ಬಾಲ್ ಆಟಗಾರ ಹಾಗು ಸಂಘಟಕ. ಕಳೆದ ಇಪ್ಪತ್ತು ವರ್ಷಗಳಿಂದ ಕ್ರಿಕೆಟ್ ಆಟಗಾರರಾಗಿ ಕ್ರಿಕೆಟ್ ಅಂಗಣದಲ್ಲಿ ಕ್ರೀಡಾ ಸ್ಫೂರ್ತಿಯಿಂದ ಆಟವನ್ನು ಆಡಿ ವೈಭವೀಕರಿಸಿದವರು. 2019ರಲ್ಲಿ ಹಿರಿಯ ಮತ್ತು ಕಿರಿಯ ಆಟಗಾರರನ್ನು ಒಂದೆಡೆ ಸೇರಿಸುವ ಉದ್ದೇಶದಿಂದ ಲೋಕಾರ್ಪಣೆಗೊಂಡ ಜಾಲತಾಣ ಇವರ ಕನಸಿನ ಕೂಸು ಅದೇ www.sportskannada.com. ಉಡುಪಿಯ ಬಡಗುಪೇಟೆಯಲ್ಲಿರುವ ಆರ್.ಕೆ ಗೋಲ್ಡ್ ಇದರ ಕಛೇರಿಯಾಗಿದೆ .

Leave a Reply

Your email address will not be published.

17 − 11 =